Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಕೆಪಿಎಲ್: ಬಳ್ಳಾರಿ ಜಯಭೇರಿ

ಕೆಪಿಎಲ್: ಬಳ್ಳಾರಿ ಜಯಭೇರಿ

ವಾರ್ತಾಭಾರತಿವಾರ್ತಾಭಾರತಿ26 Sept 2016 11:24 PM IST
share
ಕೆಪಿಎಲ್: ಬಳ್ಳಾರಿ ಜಯಭೇರಿ

ಹುಬ್ಬಳ್ಳಿ, ಸೆ.26: ಐದನೆ ಆವೃತ್ತಿಯ ಕೆಪಿಎಲ್ ಟ್ವೆಂಟಿ-20 ಟೂರ್ನಿಯ ಮಳೆ ಬಾಧಿತ 21ನೆ ಪಂದ್ಯದಲ್ಲಿ ಬಳ್ಳಾರಿ ಟಸ್ಕರ್ಸ್ ತಂಡ ಬೆಳಗಾವಿ ಪ್ಯಾಂಥರ್ಸ್‌ ವಿರುದ್ಧ ಜಯ ಸಾಧಿಸಿ ಗೆಲುವಿನ ಹಾದಿಗೆ ಮರಳಿದೆ.

 ಬಳ್ಳಾರಿ ತಂಡ ರನ್ ಬೆನ್ನಟ್ಟುವಾಗ ಮಳೆ ಅಡ್ಡಿಪಡಿಸಿದ ಕಾರಣ ಗೆಲುವಿಗೆ 18 ಓವರ್‌ಗಳಲ್ಲಿ 129 ರನ್ ಪರಿಷ್ಕತ ಗುರಿ ನೀಡಲಾಯಿತು. ರೋಹನ್ ಕದಂ(53 ರನ್, 36 ಎಸೆತ, 7 ಬೌಂಡರಿ, 1 ಸಿಕ್ಸರ್) ಹಾಗೂ ನಾಯಕ ಅಮಿತ್ ವರ್ಮಾ(30 ರನ್, 14 ಎಸೆತ, 1 ಬೌಂಡರಿ, 3 ಸಿಕ್ಸರ್) ಬಳ್ಳಾರಿ ತಂಡ 7 ಎಸೆತಗಳು ಬಾಕಿ ಇರುವಾಗಲೇ ಗೆಲುವಿನ ದಡ ಸೇರಲು ನೆರವಾದರು.

ಇದಕ್ಕೆ ಮೊದಲು ಬ್ಯಾಟಿಂಗ್ ಮಾಡಿದ್ದ ಬೆಳಗಾವಿ ತಂಡ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್‌ಗಳ ನಷ್ಟಕ್ಕೆ 138 ರನ್ ಗಳಿಸಲಷ್ಟೇ ಶಕ್ತವಾಯಿತು.

ಕೆ. ಅಬ್ಬಾಸ್(52 ರನ್) ಹಾಗೂ ಎಸ್. ಮ್ಯಾನೇಜರ್(32) 3ನೆ ವಿಕೆಟ್‌ಗೆ 61 ರನ್ ಜೊತೆಯಾಟ ನಡೆಸಿದ ಕಾರಣ ಬೆಳಗಾವಿ ಗೌರವಾರ್ಹ ಮೊತ್ತ ಗಳಿಸಲು ಸಾಧ್ಯವಾಯಿತು. ಬಳ್ಳಾರಿ ಬೌಲರ್‌ಗಳಾದ ಪಿಎ ಜೈನ್(3-33),ಪ್ರಸಿದ್ಧ ಕೃಷ್ಣ(2-26) ಹಾಗೂ ಅಖಿಲ್(2-19) ಬೆಳಗಾವಿಯನ್ನು ಕಡಿಮೆ ಮೊತ್ತಕ್ಕೆ ನಿಯಂತ್ರಿಸಿದರು.

ಬಳ್ಳಾರಿಯ ರನ್ ಚೇಸಿಂಗ್ ಆರಂಭಕ್ಕೆ ಮೊದಲು ಮಳೆ ಆಗಮಿಸಿತು. ಈ ಹಿನ್ನೆಲೆಯಲ್ಲಿ 2 ಓವರ್ ಕಡಿತಗೊಳಿಸಲಾಯಿತು. 18 ಓವರ್‌ಗಳಲ್ಲಿ 129 ರನ್ ಗುರಿ ಪಡೆದ ಬಳ್ಳಾರಿ ಫಾರ್ಮ್‌ನಲ್ಲಿರುವ ಬ್ಯಾಟ್ಸ್‌ಮನ್ ಕೆ.ಬಿ. ಪವನ್(7) ಹಾಗೂ ಕಾರ್ತಿಕ್(4) ವಿಕೆಟ್‌ನ್ನು ಬೇಗನೆ ಕಳೆದುಕೊಂಡಿತು.

ಆಗ 4ನೆ ವಿಕೆಟ್‌ಗೆ 53 ರನ್ ಜೊತೆಯಾಟವನ್ನು ನಡೆಸಿದ ಕದಮ್ ಹಾಗೂ ನಾಯಕ ಅಮಿತ್ ವರ್ಮಾ ತಂಡಕ್ಕೆ ಆಸರೆಯಾದರು. ಔಟಾಗದೆ 20 ರನ್ ಗಳಿಸಿದ ಚಿರಂಜೀವಿ ತಂಡವನ್ನು 16.5 ಓವರ್‌ಗಳಲ್ಲಿ ಗೆಲುವಿನ ದಡ ಸೇರಿಸಿದರು.

ಬಳ್ಳಾರಿ ಬ್ಯಾಟ್ಸ್‌ಮನ್ ರೋಹನ್ ಕದಮ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

ಸಂಕ್ಷಿಪ್ತ ಸ್ಕೋರ್

ಬೆಳಗಾವಿ ಪ್ಯಾಂಥರ್ಸ್‌: 20 ಓವರ್‌ಗಳಲ್ಲಿ 138/8

(ಕೆ. ಅಬ್ಬಾಸ್ 52, ಎಸ್. ಮ್ಯಾನೇಜರ್ 32, ಜೈನ್ 3-33, ಪಿ.ಕೃಷ್ಣ 2-26, ಅಖಿಲ್ 2-19)

ಬಳ್ಳಾರಿ ಟಸ್ಕರ್ಸ್: 16.5 ಓವರ್‌ಗಳಲ್ಲಿ 129/5

(ರೋಹನ್ ಕದಮ್ 53, ಅಮಿತ್ ವರ್ಮ 30, ಚಿರಂಜೀವಿ ಔಟಾಗದೆ 20, ಪ್ರದೀಪ್ 2-13)

ಬಿಜಾಪುರ ಬುಲ್ಸ್‌ಗೆ ಭರ್ಜರಿ ಜಯ

ಹುಬ್ಬಳ್ಳಿ, ಸೆ.26: ಎಂಜಿ ನವೀನ್(52)ಅವರ ಅರ್ಧಶತಕದ ಬೆಂಬಲದಿಂದ ಬಿಜಾಪುರ ಬುಲ್ಸ್ ತಂಡ ರಾಕ್‌ಸ್ಟಾರ್ಸ್‌ ತಂಡದ ವಿರುದ್ಧದ ಕೆಪಿಎಲ್‌ನ 22ನೆ ಪಂದ್ಯದಲ್ಲಿ 68 ರನ್‌ಗಳ ಅಂತರದಿಂದ ಭರ್ಜರಿ ಜಯ ಸಾಧಿಸಿದೆ.

ಸೋಮವಾರ ನಡೆದ ಪಂದ್ಯದಲ್ಲಿ ಗೆಲ್ಲಲು 176 ರನ್ ಕಠಿಣ ಗುರಿ ಪಡೆದ ರಾಕ್‌ಸ್ಟಾರ್ಸ್‌ ತಂಡ 20 ಓವರ್‌ಗಳಲ್ಲಿ 107 ರನ್‌ಗೆ ಆಲೌಟಾಯಿತು. ಖಾದಿರ್(3-18) ಹಾಗೂ ಅರ್ಷ್‌ದೀಪ್(2-19) ಶಿಸ್ತುಬದ್ಧ ಬೌಲಿಂಗ್ ಮಾಡಿದರು. ರಾಕ್‌ಸ್ಟಾರ್ಸ್‌ನ ಪರ ತೇಜ(28) ಹಾಗೂ ಶರತ್(24) ಎರಡಂಕೆ ಸ್ಕೋರ್ ದಾಖಲಿಸಿದರು.

ಇದಕ್ಕೆ ಮೊದಲು ಬ್ಯಾಟಿಂಗ್ ಮಾಡಿದ ಬಿಜಾಪುರದ ಪರ ಭರತ್ ಚಿಪ್ಲಿ(32), ಶೆಖಾವತ್(16), ಅರ್ಷ್‌ದೀಪ್ ಸಿಂಗ್(14) ಹಾಗೂ ಕಾರಿಯಪ್ಪ(ಔಟಾಗದೆ 18) ಪ್ರಮುಖ ಕಾಣಿಕೆ ನೆರವಿನಿಂದ 8 ವಿಕೆಟ್‌ಗಳ ನಷ್ಟಕ್ಕೆ 175 ರನ್ ಗಳಿಸಿದೆ.

ರಾಕ್‌ಸ್ಟಾರ್ಸ್‌ ಪರ ಆರ್.ಗೌಡ(3-24) ಯಶಸ್ವಿ ಬೌಲರ್ ಎನಿಸಿಕೊಂಡರು. ತೇಜ 2 ವಿಕೆಟ್ ಪಡೆದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X