Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವೇದಿಕೆಯಲ್ಲಿ ಜಗಳವಾಡಿದ ಕೇಂದ್ರ ಸಚಿವರು

ವೇದಿಕೆಯಲ್ಲಿ ಜಗಳವಾಡಿದ ಕೇಂದ್ರ ಸಚಿವರು

ವಾರ್ತಾಭಾರತಿವಾರ್ತಾಭಾರತಿ26 Sept 2016 11:32 PM IST
share

    ಹೊಸದಿಲ್ಲಿ, ಸೆ.26: ರಿಯೋ ಪ್ಯಾರಾ ಒಲಿಂಪಿಕ್ಸ್‌ನಲ್ಲಿ ಪದಕ ವಿಜೇತರಾದವರು ಹಾಗೂ ಸ್ಪರ್ಧಾಳುಗಳಿಗೆ ಏರ್ಪಡಿಸಲಾಗಿದ್ದ ಸನ್ಮಾನ ಸಮಾರಂಭವೊಂದರಲ್ಲಿ ಕೇಂದ್ರದ ಇಬ್ಬರು ಸಚಿವರು ಪ್ರೇಕ್ಷಕರ ಸಮ್ಮುಖದಲ್ಲಿ ಜಗಳಕ್ಕಿಳಿದ ಘಟನೆ ನಡೆದಿದೆ. ಕೇಂದ್ರ ರೈಲ್ವೆ ಖಾತೆಯ ಸಹಾಯಕ ಸಚಿವ ವಿಜಯ್ ಗೋಯೆಲ್ ಹಾಗೂ ನಗರಾಭಿವೃದ್ಧಿ ಸಚಿವ ರಾವ್ ಇಂದ್ರಜಿತ್ ಸಿಂಹ್ ಅವರೇ ಈ ಇಬ್ಬರು ಸಚಿವರುಗಳು. ಇವರಿಬ್ಬರಲ್ಲಿ ಸಿಂಹ್ ಅವರು ಪ್ಯಾರಾ ಒಲಿಂಪಿಕ್ಸ್ ಕಮಿಟಿ ಆಫ್ ಇಂಡಿಯಾದ ಅಧ್ಯಕ್ಷರಾಗಿರುವ ಹೊರತಾಗಿಯೂ ಅವರು ಪ್ಯಾರಾ ಒಲಿಂಪಿಕ್ಸ್ ವೀಕ್ಷಿಸಲು ರಿಯೋಗೆ ತೆರಳದಿದ್ದುದೇ ಈ ವಾಗ್ವಾದಕ್ಕೆ ಕಾರಣವಾಯಿತು.

  ಈ ಕಾರ್ಯಕ್ರಮದಲ್ಲಿ ವೊದಲು ಭಾಷಣ ಮಾಡಿದ ಗೋಯಲ್ ತಮ್ಮನ್ನು ಸಮರ್ಥಿಸಿಕೊಳ್ಳುತ್ತಾ, ಇಂದ್ರಜಿತ್ ಅವರ ರಿಯೋ ಪ್ರವಾಸ ಕುರಿತಾದ ಕಡತವನ್ನು ಕ್ಲಿಯರ್ ಮಾಡಲಾಗಿತ್ತೆಂದು ಹೇಳಿದರು. ಇವರ ನಂತರ ಭಾಷಣ ಮಾಡಿದ ಇಂದ್ರಜಿತ್, ಗೋಯಲ್ ತಮ್ಮ ಕಡತ ಕ್ಲಿಯರ್ ಮಾಡಿಲ್ಲವೆಂದು ತಮಗೆ ಗೊತ್ತಿತ್ತು ಎಂದರು.
    ಗೋಯಲ್ ಅವರು ರಿಯೋ ಒಲಿಂಪಿಕ್ಸ್ ವೀಕ್ಷಿಸಲು ಹೋಗಿದ್ದ ಸಂದಭರ್ದಲ್ಲಿ ಸಾಕಷ್ಟು ವಿವಾದಕ್ಕೀಡಾಗಿರುವುದನ್ನು ಇಲ್ಲಿ ಸ್ಮರಿಸಬಹುದು. ಅವರ ನಡವಳಿಕೆ ಬಗ್ಗೆ ರಿಯೋ ಒಲಿಂಪಿಕ್ಸ್ ಇದರ ಮುಖ್ಯ ಮ್ಯಾನೇಜರ್ ಸಾರಾ ಪೀಟರ್ಸನ್ ಕೂಡ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರಲ್ಲದೆ, ಗೋಯಲ್ ಅವರು ಸಂಬಂಧಿತ ಮಾನ್ಯತಾ ಕಾರ್ಡ್ ಹೊಂದಿರದೆ ಇದ್ದ ಹೊರತಾಗಿಯೂ ಈ ಕಾರ್ಡ್ ಹೊಂದಿರುವವರೊಡನೆ ಇತರರಿಗೆ ಪ್ರವೇಶವಿಲ್ಲದ ಸ್ಥಳಗಳಿಗೆ ಪ್ರವೇಶಿಸಲು ಯತ್ನಿಸಿದ್ದರೆಂದು ಆರೋಪಿಸಿದ್ದರು. ಗೋಯಲ್ ಅವರ ನಡವಳಿಕೆಯನ್ನು ವಿರೋಧಿಸಿದಾಗ ಆವರ ಜೊತೆಯಲ್ಲಿದ್ದವರು ಆಕ್ರಮಣಕಾರಿಯಾಗಿ ವರ್ತಿಸಿದ್ದರಲ್ಲದೆ ಒಲಿಂಪಿಕ್ಸ್ ಸಮಿತಿಯ ಸಿಬ್ಬಂದಿಗೆ ಹಲ್ಲೆ ನಡೆಸಲೂ ಯತ್ನಿಸಿದ್ದರು ಎಂದು ಸಾರಾ ಆರೋಪಿಸಿದ್ದರು.
ಅಲ್ಲದೆ, ಒಲಿಂಪಿಕ್ಸ್ ಸಂದರ್ಭ ಜಿಮ್ನಾಸ್ಟಿಕ್ ಪಟು ದೀಪಾ ಕರ್ಮಾಕರ್ ಅವರ ಹೆಸರನ್ನು ದೀಪಾ ಕರ್ಮಾನ್‌ಕರ್ ಎಂದು ತಪ್ಪಾಗಿ ಉಚ್ಚರಿಸಿಯೂ ಅವರು ಸಾಕಷ್ಟು ಸುದ್ದಿ ಮಾಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X