Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜಿ.ಪದ್ಮಾವತಿ ಬೆಂಗಳೂರಿನ ನೂತನ ಮೇಯರ್

ಜಿ.ಪದ್ಮಾವತಿ ಬೆಂಗಳೂರಿನ ನೂತನ ಮೇಯರ್

ವಾರ್ತಾಭಾರತಿವಾರ್ತಾಭಾರತಿ28 Sept 2016 1:04 PM IST
share
ಜಿ.ಪದ್ಮಾವತಿ ಬೆಂಗಳೂರಿನ ನೂತನ ಮೇಯರ್

ಬೆಂಗಳೂರು, ಸೆ. 28:ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ)  ನೂತನ ಮೇಯರ್‌  ಆಗಿ ಕಾಂಗ್ರೆಸ್ ನ ಜಿ.ಪದ್ಮಾವತಿ ಆಯ್ಕೆಯಾಗಿದ್ದಾರೆ.

ಬಿಬಿಎಂಪಿ ಮೇಯರ್‌ ಮತ್ತು ಉಪ ಮೇಯರ್‌ ಆಯ್ಕೆಗೆ ಇಂದು ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ನ ಪ್ರಕಾಶ್ ನಗರ ವಾರ್ಡ್ ನ ಸದಸ್ಯೆ ಜಿ.ಪದ್ಮಾವತಿ ಅವರು ಬಿಜೆಪಿಯ ಡಿಎಚ್ ಲಕ್ಷ್ಮೀ ಅವರನ್ನು 22 ಮತಗಳ ಅಂತರದಿಂದ ಮಣಿಸಿ  ಮೇಯರ್ ಆಗಿ ಆಯ್ಕೆಯಾದರು.

   ಜಿ.ಪದ್ಮಾವತಿ ಅವರು ಬಿಬಿಎಂಪಿ 50ನೆ ಮೇಯರ್ .ಬಿಬಿಎಂಪಿಯಲ್ಲಿ ಅಧಿಕಾರ ಹಂಚಿಕೊಳ್ಳಲು   ಕಾಂಗ್ರೆಸ್‌– ಜೆಡಿಎಸ್‌ ಮೈತ್ರಿ ಮಾಡಿಕೊಂಡಿದ್ದು,  ಕಾಂಗ್ರೆಸ್ ನ ಜಿ.ಪದ್ಮಾವತಿ  142 ಮತಗಳನ್ನು  ಮತ್ತು  ಬಿಜೆಪಿಯ ಡಿಎಚ್ ಲಕ್ಷ್ಮೀ   120 ಮತಗಳನ್ನು ಪಡೆದರು. ರಾಧಾಕೃಷ್ಣ ದೇವಾಲಯ ವಾರ್ಡ್‌ ಸದಸ್ಯ ಎಂ ಆನಂದ್  ಉಪ ಮೇಯರ‍್ ಆಗಿ ಆಯ್ಕೆಯಾದರು. 

ಮತದಾನ ನಿರಾಕರಣೆ:  ಮೇಯರ‍್  ಚುನಾವಣೆಗೆ  ತಡವಾಗಿ ಬಂದದಕ್ಕೆ ಬಿಜೆಪಿಯ ಸಂಸದರಾದ ರಾಜೀವ ಚಂದ್ರಶೇಖರ್ ಮತ್ತು ಪಿ.ಸಿ. ಮೋಹನ್ ಅವರಿಗೆ ಮತದಾನ ನಿರಾಕರಿಸಲಾಗಿತ್ತು.
ಚುನಾವಣಾಧಿಕಾರಿ  ಪ್ರಾದೇಶಿಕ ಆಯುಕ್ತೆ ಎಂ.ವಿ. ಜಯಂತಿ  ಮತದಾನ ನಿರಾಕರಿಸಿದರು. ಇದರಿಂದಾಗಿ ಬಿಜೆಪಿ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು. ಈ ಹಂತದಲ್ಲಿ ಬಿಜೆಪಿ -ಕಾಂಗ್ರೆಸ್ ನಡುವೆ ಮಾತಿನ ಚಕಮಕಿ ನಡೆಯಿತು. ಬಿಜೆಪಿ ಮತ್ತು ಕಾಂಗ್ರೆಸ್ ಸದಸ್ಯರು  ಪರಸ್ಪರ ಘೋಷಣೆ  ಕೂಗಿದರು. 

ಬಿಜೆಪಿ ಸಭಾತ್ಯಾಗ:  ಇಬ್ಬರು ಸಂಸದರಿಗೆ ಮತದಾನ ನಿಕಾರಕರಿಸಿದಕ್ಕೆ   ಕೋಪಗೊಂಡ ಬಿಜೆಪಿ ಸದಸ್ಯರು  ನಿಯಮಾವಳಿಯ ಪುಸ್ತಕದ ಪ್ರತಿಗಳನ್ನು ಹರಿದು ಪ್ರಾದೇಶಿಕ ಆಯುಕ್ತೆ ಎಂ.ವಿ. ಜಯಂತಿ ಅವರ ಮೇಜಿನತ್ತ ಎಸೆದು ಸಭಾ ತ್ಯಾಗ  ಮಾಡಿದರು. ಬಿಜೆಪಿ ಸದಸ್ಯರು ಸಭೆಯಿಂದ ಹೊರ ನಡೆಯುವಾಗ ಹೆದರಿ ಓಡಿ ಹೋಗುತ್ತಿದ್ದೀರಾ ? ಎಂದು ಕಾಂಗ್ರೆಸ್ ಸದಸ್ಯರು ಲೇವಡಿ ಮಾಡಿದರು.

ನಮಗೆ ಕಾವೇರಿ ಮುಖ್ಯ:  ಮುಖ್ಯ ಮಂತ್ರಿ ಕರೆದಿದ್ದ ಸರ್ವಪಕ್ಷ ಸಭೆಗೆ ಹಾಜರಾಗಿರುವ ಕಾರಣದಿಂದಾಗಿ ಸಭೆಗೆ ಬರುವಾಗ ತಡವಾಗಿದೆ. ನಮಗೆ ಕಾವೇರಿ ಮುಖ್ಯ   ಎಂದು ಪಿ.ಸಿ. ಮೋಹನ್ ಹೇಳಿದಾಗ ಇದಕ್ಕೆ ಕಾಂಗ್ರೆಸ್ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು. "ಇಷ್ಟು ದಿನ ಇಲ್ಲದ ಕಾವೇರಿ ಪ್ರೀತಿ ಈಗ ಹೇಗೆ ಬಂತು ?" ಎಂದು ಕಾಂಗ್ರೆಸ್ ಸದಸ್ಯರು ಪ್ರಶ್ನಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X