Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಈ ಖ್ಯಾತ ನಿರ್ದೇಶಕರ ಪ್ರಕಾರ ಇದು ಶಾರುಖ್...

ಈ ಖ್ಯಾತ ನಿರ್ದೇಶಕರ ಪ್ರಕಾರ ಇದು ಶಾರುಖ್ ಯಶಸ್ಸಿನ ರಹಸ್ಯ !

ವಾರ್ತಾಭಾರತಿವಾರ್ತಾಭಾರತಿ28 Sept 2016 1:43 PM IST
share
ಈ ಖ್ಯಾತ ನಿರ್ದೇಶಕರ ಪ್ರಕಾರ ಇದು ಶಾರುಖ್ ಯಶಸ್ಸಿನ ರಹಸ್ಯ !

ಮುಂಬೈ, ಸೆ.28: ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಯಶಸ್ಸಿನ ಹಿಂದಿನ ರಹಸ್ಯವೇನು ಗೊತ್ತೇ ? ಚಿತ್ರ ನಿರ್ಮಾತೃ ಅನುರಾಗ್ ಕಶ್ಯಪ್ ಪ್ರಕಾರ ಶಾರುಖ್ ಅವರಲ್ಲಿ ಇತರ ಸೂಪರ್ ಸ್ಟಾರ್ ಗಳಲ್ಲಿರುವಂತೆ ಅಹಂ ಎಂಬುದಿಲ್ಲ. ‘‘ಶಾರುಖ್ ಚಿತ್ರರಂಗ ಪ್ರವೇಶಿದ ನಂತರ ಬಾಲಿವುಡ್ಡಿಗೆ ಎಂಟ್ರಿ ಕೊಟ್ಟ ಹಲವರಿಗೆ ಶಾರುಖ್ ಅವರಂತೆಯೇ ಯಶಸ್ಸು ಕಾಣದೇ ಇರಲು ಅವರಲ್ಲಿದ್ದ ಅಹಂ ಕಾರಣವಾಗಿದೆ’’ ಎಂಬುದು ಕಶ್ಯಪ್ ಅವರ ಸ್ಪಷ್ಟ ನುಡಿ.

’’ಶಾರುಖ್ ಅವರು ದೆಹಲಿಯಲ್ಲಿ ರಂಗಭೂಮಿಯಲ್ಲಿ ಸಕ್ರಿಯರಾಗಿದ್ದರು. ಆದರೂ ಅವರೊಬ್ಬ ಸ್ಟಾರ್ ಆದರು. ಆದರೆ ಅವರ ನಂತರ ಬಂದವರು ಸ್ಟಾರ್ ಆಗಿಲ್ಲ. ಅವರು ರಂಗಭೂಮಿಯಲ್ಲಿ ಸಣ್ಣ ಪಾತ್ರಗಳನ್ನು ಮಾಡುತ್ತಿದ್ದರು. ಆದರೆ ದೊಡ್ಡ ಪಾತ್ರಗಳನ್ನು ಮಾಡಿದವರು ಸ್ಟಾರ್ ಆಗಲಿಲ್ಲ. ಸ್ಟಾರ್ ಆಗುವುದು ಬೇರೆಯೇ ವಿಚಾರ, ನಟನೆ ಬೇರೆಯೇ ವಿಚಾರ’’ಎನ್ನುತ್ತಾರೆ ಕಶ್ಯಪ್.
‘‘ಜನರು ನಟರಾದಾಗ ಅವರು ತಾವು ನಟನೆಯ ಮೂಲಕ ಮೂರನೇ ವ್ಯಕ್ತಿಯ ತರಹ ಕಾಣಬೇಕೆಂದು ಬಯಸುತ್ತಾರೆ. ಹಲವು ನಟರು ಚಿತ್ರರಂಗದಲ್ಲಿ ಸರಿಯಾಗಿ ನೆಲೆ ಕಂಡುಕೊಳ್ಳುವ ಮೊದಲೇ ಇನ್ನೊಬ್ಬರೊಂದಿಗೆ ತಮ್ಮನ್ನು ಹೋಲಿಕೆ ಮಾಡಲು ಆರಂಭಿಸುವುದರಿಂದ ಅವರಿಗೆ ಏನನ್ನೂ ಸಾಧಿಸಲು ಸಾಧ್ಯವಾಗಿಲ್ಲ’’ ಎಂದು ಅವರು ಹೇಳಿದರು.
‘‘ನಾನು ಒಬ್ಬನೇ ನಟನನ್ನು ಮತ್ತೆ ಮತ್ತೆ ನನ್ನ ಚಿತ್ರಗಳಿಗೆ ಆಯ್ಕೆ ಮಾಡುವುದಿಲ್ಲ. ಪಾತ್ರಗಳಿಗೆ ತಕ್ಕ ನಟರನ್ನು ನಾನು ಹುಡುಕುತ್ತೇನೆ, ನರನ್ನು ಆಯ್ಕೆ ಮಾಡುವುದೂ ಒಂದು ಕಲೆ. ಒಂದು ಪಾತ್ರ, ಆ ಪಾತ್ರಧಾರಿ ಹಾಗೂ ಆತನ ಪ್ರತಿಭೆ ಹೊಂದದೇ ಹೋದಲ್ಲಿ ಏನೂ ಸಾಧಿಸಲು ಸಾಧ್ಯವಿಲ್ಲ’’ ಎಂದು ನುಡಿಯುತ್ತಾರೆ ಕಶ್ಯಪ್.
ತಾವು ಮಾಡುವ ಚಿತ್ರಗಳು ಸಣ್ಣ ಬಜೆಟ್ ಚಿತ್ರಗಳಾಗಿರುವುದರಿಂದ ತಾವು ಹೊಸಬರನ್ನು ಆರಿಸುವುದಾಗಿ ಕಶ್ಯಪ್ ಹೇಳುತ್ತಾರಲ್ಲದೆ ‘‘ಈ ಹೊಸಬರೊಂದಿಗೆ ರಸ್ತೆಯಲ್ಲಿ ಚಿತ್ರೀಕರಣ ನಡೆಸುವಾಗ ಯಾರೂ ಅವರನ್ನು ಗುರುತಿಸುವುದಿಲ್ಲ’’ಎಂದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X