Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸೌದಿಯಲ್ಲಿ ಸಿಲುಕಿರುವ ಭಾರತೀಯ...

ಸೌದಿಯಲ್ಲಿ ಸಿಲುಕಿರುವ ಭಾರತೀಯ ನೌಕರರನ್ನು ಹಿಂದೆ ತರಲು ಸರ್ವ ಪ್ರಯತ್ನ: ಸಿಂಗ್

ವಾರ್ತಾಭಾರತಿವಾರ್ತಾಭಾರತಿ28 Sept 2016 7:53 PM IST
share
ಸೌದಿಯಲ್ಲಿ ಸಿಲುಕಿರುವ ಭಾರತೀಯ ನೌಕರರನ್ನು ಹಿಂದೆ ತರಲು ಸರ್ವ ಪ್ರಯತ್ನ: ಸಿಂಗ್

ತಿರುವನಂತಪುರ, ಸೆ.28: ಸೌದಿ ಅರೇಬಿಯದಲ್ಲಿ ಆರ್ಥಿಕ ಬಿಕ್ಕಟ್ಟಿನಿಂದಾಗಿ ಕೆಲಸ ಕೆಲಸ ಕಳೆದುಕೊಂಡು ಅತಂತ್ರರಾಗಿರುವ ಭಾರತೀಯರಿಗೆ ನಿರ್ಗಮನ ವೀಸಾ ದೊರಕಿಸಲು ಕೇಂದ್ರ ಸರಕಾರವು ಎಲ್ಲ ಪ್ರಯತ್ನ ಮಾಡಲಿದೆಯೆಂದು ವಿದೇಶಾಂಗ ವ್ಯವಹಾರಗಳ ಸಹಾಯಕ ಸಚಿವ ವಿ.ಕೆ. ಸಿಂಗ್ ಮಂಗಳವಾರ ಹೇಳಿದ್ದಾರೆ.

ಆದಾಗ್ಯೂ, ಇದುವರೆಗೆ ಎಷ್ಟು ಮಂದಿ ಭಾರತೀಯರು ಊರುಗಳಿಗೆ ಮರಳಿದ್ದಾರೆಂಬ ಕುರಿತು ನಿಖರ ಸಂಖ್ಯೆ ತನ್ನಲಿಲ್ಲವೆಂದು ಅವರು ತಿಳಿಸಿದ್ದಾರೆ.
ಸೌದಿ ಅರೇಬಿಯದಲ್ಲಿ 30-40 ಲಕ್ಷ ಭಾರತೀಯರು ವಿವಿಧ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತಿದ್ದರು. ಆರ್ಥಿಕ ಬಿಕ್ಕಟ್ಟಿನಿಂದಾಗಿ ಅಲ್ಲಿನ ಹಲವು ಕಂಪೆನಿಗಳಲ್ಲಿ ಸಮಸ್ಯೆ ಉದ್ಬವಿಸಿದೆ. ಆರ್ಥಿಕ ಬಿಕ್ಕಟ್ಟಿನಿಂದ ನಿರ್ಮಾಣ ವಲಯ ಭಾರೀ ಹಿನ್ನಡೆ ಅನುಭವಿಸಿದೆ. ಅಪಾರ ಸಂಖ್ಯೆಯ ಭಾರತೀಯರು ಕೆಲಸ ಮಾಡುತ್ತಿರುವ ಬಿನ್‌ಲಾಡಿನ್ ಗ್ರೂಪ್, ಸೌದಿ ಒಜರ್ ಹಾಗೂ ಸೌದ್ ಗ್ರೂಪ್‌ಗಳಂತಹ ಬೃಹತ್ ಕಂಪೆನಿಗಳೂ ಸಮಸ್ಯೆ ಎದುರಿಸುತ್ತಿವೆ. ಅದರಿಂದಾಗಿ ಕೆಲವು ಕಂಪೆನಿಗಳು ನೌಕರರಿಗೆ ಸಂಬಳವನ್ನೇ ಕೊಟ್ಟಿಲ್ಲವೆಂದು ಸಿಂಗ್ ಪತ್ರಕರ್ತರಿಗೆ ತಿಳಿಸಿದ್ದಾರೆ.

ಸೌದಿ ಒಜರ್ ಗುಂಪಿನಿಂದ ಮರಳಿ ಬರಲಿಚ್ಛಿಸುವವರು ಈಗಾಗಲೇ ಬರತೊಡಗಿದ್ದಾರೆ. ಸೌದಿ ಅರೇಬಿಯ ಸರಕಾರ ಅವರಿಗೆ ವಿಮಾನ ಪ್ರಯಾಣದ ಖರ್ಚನ್ನು ನೀಡುತ್ತಿದೆ. ಆದರೆ, ಸೌದ್ ಗ್ರೂಪ್‌ನಲ್ಲಿ ಪರಿಸ್ಥಿತಿ ಭಿನ್ನವಿದೆ.ನಿರ್ಗಮನ ವೀಸಾಕ್ಕಾಗಿ ಕಂಪೆನಿಯ ನಿರಾಕ್ಷೇಪ ಪತ್ರ ಪಡೆಯಬೇಕಾಗುತ್ತದೆ. ಆದರೆ, ಏನು ಮಾಡಲೂ ನಿರಾಕರಿಸುತ್ತಿದೆ. ಆ ಬಗ್ಗೆ ಯಾವ ಕ್ರಮ ಕೈಗೊಳ್ಳಬಹುದೆಂದು ನಿರ್ಧರಿಸಲು ಅಲ್ಲಿನ ಕಾರ್ಮಿಕ ಸಚಿವರು ಪ್ರಕರಣವನ್ನು ರಾಯಲ್ ಕೋರ್ಟ್‌ಗೆ ಒಯ್ದಿದ್ದಾರೆಂದು ಅವರು ಹೇಳಿದ್ದಾರೆ.

ನಿರ್ಗಮನ ವೀಸಾ ಪಡೆದೊಡನೆಯೇ ನೌಕರರು ಹಿಂದಿರುಗಲಾರಂಭಿಸುತ್ತಾರೆ. ಬಿನ್‌ಲಾಡಿನ್ ಗುಂಪಿನಲ್ಲಿ ಕೆಲಸ ಮಾಡುತ್ತಿರುವವರಿಗೂ ನಿರ್ಗಮನ ವೀಸಾ ಪಡೆಯಲು ಸ್ವಲ್ಪ ಸಮಸ್ಯೆಯಿದೆ. ಸರಕಾರವು ಸಮಸ್ಯೆಯನ್ನು ನಿವಾರಿಸಿ, ನೌಕರರನ್ನು ಹಿಂದಕ್ಕೆ ತರಲು ಎಲ್ಲ ಪ್ರಯತ್ನ ಮಾಡಲಿದೆಯೆಂದು ಸಿಂಗ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X