Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಕೆಪಿಎಲ್: ಬೆಳಗಾವಿಗೆ ಭರ್ಜರಿ ಜಯ

ಕೆಪಿಎಲ್: ಬೆಳಗಾವಿಗೆ ಭರ್ಜರಿ ಜಯ

ವಾರ್ತಾಭಾರತಿವಾರ್ತಾಭಾರತಿ28 Sept 2016 11:44 PM IST
share
ಕೆಪಿಎಲ್: ಬೆಳಗಾವಿಗೆ ಭರ್ಜರಿ ಜಯ

 ಹುಬ್ಬಳ್ಳಿ, ಸೆ.28: ಮಾಯಾಂಕ್ ಅಗರವಾಲ್(ಔಟಾಗದೆ 66) ಅರ್ಧಶತಕದ ನೆರವಿನಿಂದ ಬೆಳಗಾವಿ ಪ್ಯಾಂಥರ್ಸ್‌ ತಂಡ ರಾಕ್‌ಸ್ಟಾರ್ಸ್‌ ತಂಡವನ್ನು 9 ವಿಕೆಟ್‌ಗಳಿಂದ ಸುಲಭವಾಗಿ ಮಣಿಸಿದೆ.

ಇಲ್ಲಿ ನಡೆಯುತ್ತಿರುವ ಐದನೆ ಆವೃತ್ತಿಯ ಕೆಪಿಎಲ್ ಟ್ವೆಂಟಿ-20 ಟೂರ್ನಿಯ 23ನೆ ಪಂದ್ಯದಲ್ಲಿ ಗೆಲ್ಲಲು ಸುಲಭ ಸವಾಲು ಪಡೆದ ಬೆಳಗಾವಿ ತಂಡಕ್ಕೆ ಅಗರವಾಲ್(ಔಟಾಗದೆ 66 ರನ್, 31 ಎಸೆತ, 3 ಬೌಂಡರಿ, 7 ಸಿಕ್ಸರ್) ಮತ್ತೊಮ್ಮೆ ಆಸರೆಯಾದರು. 8 ಓವರ್‌ಗಳಲ್ಲಿ ಕೇವಲ 1 ವಿಕೆಟ್ ನಷ್ಟಕ್ಕೆ 91 ರನ್ ಗಳಿಸಲು ನೆರವಾದರು.

ಇದಕ್ಕೆ ಮೊದಲು ಟಾಸ್ ಜಯಿಸಿದ ಬೆಳಗಾವಿ ತಂಡ ದುರ್ಬಲ ತಂಡ ರಾಕ್‌ಸ್ಟಾರ್ಸ್‌ನ್ನು ಬ್ಯಾಟಿಂಗ್‌ಗೆ ಇಳಿಸಿತು. ಎಸ್. ಭಾರ ದ್ವ್ವಾಜ್(3-12) ನೇತೃತ್ವದ ಬೆಳಗಾವಿಯ ಶಿಸ್ತುಬದ್ಧ ದಾಳಿಗೆ ನಿರುತ್ತರವಾದ ರಾಕ್‌ಸ್ಟಾರ್ಸ್‌ 18 ಓವರ್‌ಗಳಲ್ಲಿ 9 ವಿಕೆಟ್‌ಗಳ ನಷ್ಟಕ್ಕೆ ಕೇವಲ 87 ರನ್ ಗಳಿಸಲಷ್ಟೇ ಶಕ್ತವಾಯಿತು.

ರಾಕ್‌ಸ್ಟಾರ್ಸ್‌ ತಂಡದ ಪರ ಅಗ್ರ ಕ್ರಮಾಂಕದ ರಾಜೀವ್(24) ಅಗ್ರ ಸ್ಕೋರರ್ ಎನಿಸಿಕೊಂಡರೆ, ಉಳಿದವರು ಮತ್ತೊಮ್ಮೆ ಬ್ಯಾಟಿಂಗ್ ವೈಫಲ್ಯಕ್ಕೆ ಒಳಗಾದರು.

ಬೆಳಗಾವಿಯ ಬೌಲರ್‌ಗಳಾದ ಶಿಂಧೆ(2-32), ದುಬೆ(2-16) ಹಾಗೂ ಸಿಕೆ ಅಕ್ಷಯ್(2-9) ತಲಾ ಎರಡು ವಿಕೆಟ್ ಕಬಳಿಸಿ ರಾಕ್‌ಸ್ಟಾರ್ಸ್‌ನ್ನು ಕಡಿಮೆ ಮೊತ್ತಕ್ಕೆ ನಿಯಂತ್ರಿಸಿದರು. ಬೆಳಗಾವಿಗೆ ಭರ್ಜರಿ ಗೆಲುವು ತಂದುಕೊಟ್ಟ ಅಗರವಾಲ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಸಂಕ್ಷಿಪ್ತ ಸ್ಕೋರ್

ರಾಕ್‌ಸ್ಟಾರ್ಸ್‌: 18 ಓವರ್‌ಗಳಲ್ಲಿ 87/9

(ರಾಜೀವ್ 24, ರಾಹುಲ್ ಗೌಡ 19, ಭಾರದ್ವಾಜ್ 3-12, ಅಕ್ಷಯ್ 2-9, ದುಬೆ 2-16, ಶಿಂಧೆ 2-32)

ಬೆಳಗಾವಿ ಪ್ಯಾಂಥರ್ಸ್‌: 8 ಓವರ್‌ಗಳಲ್ಲಿ 91/1

(ಅಗರವಾಲ್ ಔಟಾಗದೆ 66, ಕೆ. ಅಬ್ಬಾಸ್ ಔಟಾಗದೆ 19, ಪ್ರದೀಪ್ 1-14)

ಮೈಸೂರು ವಾರಿಯರ್ಸ್‌ಗೆ ಸುಲಭ ಜಯ

ಹುಬ್ಬಳ್ಳಿ, ಸೆ.28: ಕೆಪಿಎಲ್‌ನ 24ನೆ ಪಂದ್ಯದಲ್ಲಿ ಮೈಸೂರು ವಾರಿಯರ್ಸ್‌ ತಂಡ ಆತಿಥೇಯ ಹುಬ್ಬಳ್ಳಿ ಟೈಗರ್ಸ್‌ ವಿರುದ್ಧ 8 ವಿಕೆಟ್‌ಗಳ ಗೆಲುವು ಸಾಧಿಸಿತು.

ಇಲ್ಲಿನ ಕೆಎಸ್‌ಸಿಎ ರಾಜ್‌ನಗರ್ ಸ್ಟೇಡಿಯಂನಲ್ಲಿ ಬುಧವಾರ ನಡೆದ ಕೆಪಿಎಲ್ ಪಂದ್ಯದಲ್ಲಿ ಗೆಲ್ಲಲು 170 ರನ್ ಗುರಿ ಪಡೆದಿದ್ದ ಮೈಸೂರು 19ನೆ ಓವರ್‌ನಲ್ಲಿ 2 ವಿಕೆಟ್ ನಷ್ಟಕ್ಕೆ 172 ರನ್ ಗಳಿಸಿತು. ಅರ್ಜುನ್ ಹೊಯ್ಸಳ(58), ಅಕ್ಷಯ್(ಔಟಾಗದೆ 50) ಹಾಗೂ ನಾಯಕ ಮನೀಶ್ ಪಾಂಡೆ(ಔಟಾಗದೆ 25) ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು.

ಆತಿಥೇಯ ಇದಕ್ಕೆ ಮೊದಲು ತಂಡ ಹುಬ್ಬಳ್ಳಿ ತಂಡ 19.5 ಓವರ್‌ಗಳಲ್ಲಿ 169 ರನ್‌ಗೆ ತನ್ನೆಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡಿತು. ವಿವಿ ಕುಮಾರ್(4-40), ಜೆ. ಸುಚಿತ್(2-20) ಹಾಗೂ ಗೌತಮ್(2-23) ಹುಬ್ಬಳ್ಳಿಯನ್ನು 169 ರನ್‌ಗೆ ಕಟ್ಟಿ ಹಾಕಿದರು. ಹುಬ್ಬಳ್ಳಿಯ ಪರ ಆರಂಭಿಕ ಆಟಗಾರ ಮುಹಮ್ಮದ್ ತಾಹ(33), ನಾಯಕ ಕುನಾಲ್ ಕಪೂರ್(29), ಮಂಜೇಶ್ ರೆಡ್ಡಿ(22), ಸರ್ಪರಾಝ್ ಅಶ್ರಫ್(22) ಉಪಯುಕ್ತ ಸ್ಕೋರ್ ದಾಖಲಿಸಿದರು.

ಸಂಕ್ಷಿಪ್ತ ಸ್ಕೋರ್

ಹುಬ್ಬಳ್ಳಿ ಟೈಗರ್ಸ್‌: 19.5 ಓವರ್‌ಗಳಲ್ಲಿ 169 ರನ್‌ಗೆ ಆಲೌಟ್

(ಮುಹಮ್ಮದ್ ತಾಹ 33, ಕುನಾಲ್ ಕಪೂರ್ 29, ವಿವಿ ಕುಮಾರ್ 4-40, ಸುಚಿತ್ 2-20, ಗೌತಮ್ 2-23)

ಮೈಸೂರು: 19 ಓವರ್‌ಗಳಲ್ಲಿ 172/2

(ಅರ್ಜುನ್ 58, ಅಕ್ಷಯ್ 50, ಮನೀಶ್ ಪಾಂಡೆ ಔಟಾಗದೆ 25)

share
ವಾರ್ತಾಭಾರತಿ
ವಾರ್ತಾಭಾರತಿ
Next Story
X