Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಕ್ಕಳಿಗೆ ಚಿತ್ರಹಿಂಸೆ ನೀಡುವ ಸ್ವಯಂ...

ಮಕ್ಕಳಿಗೆ ಚಿತ್ರಹಿಂಸೆ ನೀಡುವ ಸ್ವಯಂ ಘೋಷಿತ ಮಾಂತ್ರಿಕ ಫಯಾಝ್ ಮಹಮೂದ್ ಬಂಧನ

ವಾರ್ತಾಭಾರತಿವಾರ್ತಾಭಾರತಿ29 Sept 2016 1:56 PM IST
share
ಮಕ್ಕಳಿಗೆ ಚಿತ್ರಹಿಂಸೆ ನೀಡುವ ಸ್ವಯಂ ಘೋಷಿತ ಮಾಂತ್ರಿಕ ಫಯಾಝ್ ಮಹಮೂದ್ ಬಂಧನ

ಹೈದರಾಬಾದ್, ಸೆ.29: ಮಕ್ಕಳಿಗೆ ಚಿತ್ರಹಿಂಸೆ ನೀಡುತ್ತಿದ್ದ ಸ್ವಯಂಘೋಷಿತ ಮಾಂತ್ರಿಕ ಫಯಾಝ್

ಮಹಮೂದ್ ಅನ್ಸಾರಿ(38) ಎಂಬವನನ್ನು ಪೊಲೀಸರು ಬಂಧಿಸಿದ್ದಾರೆ. ಹೈದರಾಬಾದ್ ನಗರದಲ್ಲಿ ಮಾಟ ಮಂತ್ರ ನಡೆಯುತ್ತಿದ್ದ ಹಲವಾರು ಸ್ಥಳಗಳಿಗೆ ಪೊಲೀಸರು ದಾಳಿ ನಡೆಸಿ ಕನಿಷ್ಠ 16 ಮಂದಿ ನಕಲಿ ಮಾಂತ್ರಿಕರನ್ನು ಬಂಧಿಸಿದ್ದಾರೆ.

ತನ್ನ 12 ವರ್ಷದ ಪುತ್ರನನ್ನುಅಪಹರಿಸಿ ಆತನ ತಾಯಿಯನ್ನು ತಪ್ಪು ದಾರಿಗೆಳೆದು ಆಕೆಯ ಅನುಮತಿ ಪಡೆದು ಆತನಿಗೆ ಚಿತ್ರಹಿಂಸೆ ನೀಡಲಾಗಿದೆ ಎಂದು ವ್ಯಕ್ತಿಯೊಬ್ಬ ದಾಖಲಿಸಿದ ದೂರಿನನ್ವಯ ಅನ್ಸಾರಿಯನ್ನು ಬಂಧಿಸಲಾಗಿದೆ. ಅನ್ಸಾರಿ ತನ್ನ ಪುತ್ರನನ್ನು ಕೊಲ್ಲಲೆತ್ನಿಸಿದ್ದನೆಂದೂ ಆ ವ್ಯಕ್ತಿ ತನ್ನ ದೂರಿನಲ್ಲಿ ತಿಳಿಸಿದ್ದಾನೆ.
ಅನ್ಸಾರಿಯ ಮನೆಯಿಂದ ವಶಪಡಿಸಿಕೊಳ್ಳಲಾದ ಲ್ಯಾಪ್ ಟಾಪ್ ನಲ್ಲಿದ್ದ ಹಲವಾರು ವೀಡಿಯೋಗಳಲ್ಲಿ ಈ ನಕಲಿ ಮಾಂತ್ರಿಕ ಕುದಿಯುವ ನೀರನ್ನು ಮಗುವೊಂದು ಚೀತ್ಕರಿಸುತ್ತಿದ್ದಂತೆಯೇ ಆದರ ಕಾಲಿಗೆ ಸುರಿಯುತ್ತಿರುವ ದೃಶ್ಯಗಳಿವೆ. ಅಂತೆಯೇ ಮಗುವೊಂದರ ಕಿವಿಗೆ ಚುಚ್ಚುವುದು ಹಾಗೂ ಇನ್ನೊಬ್ಬ ನಗ್ನ ಬಾಲಕನನ್ನು ಕುರ್ಚಿಯೊಂದಕ್ಕೆಕಟ್ಟಿ ಹಾಕಿರುವ ವೀಡಿಯೋಗಳೂ ಕಂಡು ಬಂದಿವೆ.
ದೂರು ನೀಡಿದಾತನಪುತ್ರನ ದೇಹದ ವಿವಿಧ ಭಾಗಗಳಿಗೆ ಬ್ಲೇಡ್ನಿಂದ ಗೀರಿ ಗಾಯ ಮಾಡುವಾಗ ಆತನನ್ನು ಹಲವಾರು ಗಂಟೆಗ ಕಾಲ ನಗ್ನವಾಗಿರುವಂತೆ ಮಾಡಿದಾಗ ಬಾಲಕನ ತಾಯಿ ಅಲ್ಲಿಯೇ  ಇದ್ದಳೆಂದು ಹೇಳಲಾಗುತ್ತಿದೆ. ಆಕೆಯ ಪುತ್ರನ ಮೈಮೇಲೆ ದೆವ್ವ ಬಂದಿದೆಯೆಂದು ಮಾಂತ್ರಿಕ ಆಕೆಯನ್ನು ನಂಬಿಸುವಲ್ಲಿ ಸಫಲನಾಗಿದ್ದ.
ಅನ್ಸಾರಿಯ ಲ್ಯಾಪ್ ಟಾಪ್ ನಲ್ಲಿ ಕನಿಷ್ಠ 30 ವೀಡಿಯೋಗಳಿದ್ದು, ಅವುಗಳಲ್ಲಿ ಒಬ್ಬಳು ಬಾಲಕಿಯನ್ನುಕೂಡ ಆತ ಶೋಷಿಸಿದ ದೃಶ್ಯಗಳಿವೆ. ಮಕ್ಕಳ ಮೈಗೆ ಸೂಜಿಯಿಂದ ಚುಚ್ಚಿ, ಬಿಸಿ ಮೇಣವನ್ನು ಅವರ ಖಾಸಗಿ ಭಾಗಗಳಿಗೆ ಸುರಿದು ಅವರಿಗೆ ಹಿಂಸೆ ನೀಡಲಾಗಿರುವುದು ಕಂಡುಬಂದಿದೆಯೆಂದ ಪೊಲೀಸರು ತಿಳಿಸಿದ್ದಾರೆ.
ಮಹಾರಾಷ್ಟ್ರದಿಂದ ಹೈದರಾಬಾದ್ ನಗರಕ್ಕೆ ನಾಲ್ಕು ವರ್ಷಗಳ ಹಿಂದೆ ಬಂದಿದ್ದ ಅನ್ಸಾರಿ ಹಲವಾರು ಮುಗ್ಧ ಹೆಂಗಸರನ್ನು ನಂಬಿಸಿ ಶೋಷಿಸಿದ್ದನಲ್ಲದೆ ಕೆನಡಾ, ಸೌದಿ ಅರೇಬಿಯಾ, ದುಬೈ ಹಾಗೂ ಕತಾರ್ ನಲ್ಲಿರುವ ಅನಿವಾಸಿ ಭಾರತೀಯರನ್ನೂ ಆನ್ ಲೈನ್ ಕೌನ್ಸೆಲಿಂಗ್ ಹೆಸರಿನಲ್ಲಿ ವಂಚಿಸಿದ್ದನೆಂದು ಆರೋಪಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X