Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವೈದ್ಯಕೀಯ ವೃತ್ತಿನಿರತರು ಮಾಹಿತಿ...

ವೈದ್ಯಕೀಯ ವೃತ್ತಿನಿರತರು ಮಾಹಿತಿ ಜ್ಞಾನವನ್ನು ಪಡೆದುಕೊಳ್ಳಬೇಕಾದ ಅಗತ್ಯವಿದೆ: ಡಾ.ವಿ.ಸುರೇಂದ್ರ ಶೆಟ್ಟಿ

‘ಯೆನೆಪೊಯ ವಿ.ವಿ.ಯಲ್ಲಿ ಯೆನ್ ಕನ್‌ಕ್ಲೇವ್ -3ಡಿ ಕಾರ್ನಿಯೋ ಫೇಶಿಯಲ್ ಇಮೇಜಿಂಗ್’ಅಂತಾರಾಷ್ಟ್ರೀಯ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ29 Sept 2016 7:45 PM IST
share
ವೈದ್ಯಕೀಯ ವೃತ್ತಿನಿರತರು ಮಾಹಿತಿ ಜ್ಞಾನವನ್ನು ಪಡೆದುಕೊಳ್ಳಬೇಕಾದ ಅಗತ್ಯವಿದೆ: ಡಾ.ವಿ.ಸುರೇಂದ್ರ ಶೆಟ್ಟಿ

ಮಂಗಳೂರು, ಸೆ.29: ವೈದ್ಯಕೀಯ ಕ್ಷೇತ್ರದಲ್ಲಿ ಆಗುತ್ತಿರುವ ಬದಲಾವಣೆ ಹಾಗೂ ಹೊಸ ಆವಿಷ್ಕಾರಗಳಿಗೆ ಸಂಬಂಧಿಸಿದಂತೆ ನಿರಂತರ ಮಾಹಿತಿ ಜ್ಞಾನವನ್ನು ವೃತ್ತಿನಿರತ ವೈದ್ಯರು ಕಾಲ ಕಾಲಕ್ಕೆ ಪಡೆದುಕೊಳ್ಳಬೇಕಾದ ಅಗತ್ಯವಿದೆ ಎಂದು ಮಣಿಪಾಲ ವಿಶ್ವ ವಿದ್ಯಾನಿಲಯದ (ಫ್ರೊ)ಉಪ ಕುಲಪತಿ ಡಾ.ವಿ.ಸುರೇಂದ್ರ ಶೆಟ್ಟಿ ತಿಳಿಸಿದ್ದಾರೆ.

ಅವರು ಇಂದು ಯೆನೆಪೊಯ ದಂತ ವೈದ್ಯಕೀಯ ಕಾಲೇಜ್ ಮತ್ತು ಇಸ್ಲಾಮಿಕ್ ಅಕಾಡೆಮಿ ಆಫ್ ಎಜುಕೇಶನ್‌ನ 25ನೆ ವರ್ಷಾಚರಣೆಯ ಸಂದರ್ಭದಲ್ಲಿ ಹಮ್ಮಿಕೊಂಡ ‘ಯೆನ್ ಕನ್‌ಕ್ಲೇವ್ -3ಡಿ ಕಾರ್ನಿಯೋ ಫೇಶಿಯಲ್ ಇಮೇಜಿಂಗ್’ ಎಂಬ ವಿಷಯದ ಮೂರುದಿನಗಳ ರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.

ವೈದ್ಯಕೀಯ ಕ್ಷೇತ್ರದ ಮಾಹಿತಿ ಹಾಗೂ ವಾಸ್ತವ ಸ್ಥಿತಿಗತಿಗಳ ನಡುವಿನ ಅಂತರ ಕಡಿಮೆಯಾಗಬೇಕಾದರೆ ವೃತ್ತಿ ನಿರತ ವೈದ್ಯರು ತಮ್ಮ ಅನುಭವದೊಂದಿಗೆ ವೈದ್ಯಕೀಯ ಕ್ಷೇತ್ರದಲ್ಲಾಗುತ್ತಿರುವ ಕಾಲಕಾಲದ ಬೆಳವಣಿಗೆಗಳನ್ನು ತಿಳಿದುಕೊಳ್ಳಬೇಕಾದ ಅಗತ್ಯವಿದೆ ಎಂದು ಡಾ.ಸುರೇಂದ್ರ ಶೆಟ್ಟಿ ತಿಳಿಸಿದರು.

ವೈದ್ಯಕೀಯ ವೃತ್ತಿಕ್ಷೇತ್ರದ ಅನುಭವ ವಿನಿಮಯ ಮಾಡಿಕೊಳ್ಳಲು ಈ ರೀತಿಯ ರಾಷ್ಟ್ರೀಯ ಸಮ್ಮೇಳನ ಸಹಕಾರಿಯಾಗಲಿದೆ. ಈ ಅವಕಾಶವನ್ನು ಯುವ ವೈದ್ಯರು ಬಳಸಿಕೊಳ್ಳುವಂತೆ ಸುರೇಂದ್ರ ಶೆಟ್ಟಿ ಕರೆ ನೀಡಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಯೆನೆಪೊಯ ವಿಶ್ವ ವಿದ್ಯಾನಿಲಯದ ಕುಲಪತಿ ಅಬ್ದುಲ್ಲಾ ಕುಂಞ ಮಾತನಾಡುತ್ತಾ, ದೇಶದ ಮಾಜಿ ರಾಷ್ಟ್ರಪತಿ ದಿ.ಎ.ಪಿ.ಜೆ.ಅಬ್ದುಲ್ ಕಲಾಂ ಕರೆ ನೀಡಿದಂತೆ ನಮ್ಮ ಕ್ಷೇತ್ರದಲ್ಲಿ ಎದುರಾಗುವ ಸವಾಲುಗಳನ್ನು ಸಮರ್ಥವಾಗಿ ಎದುರಿಸಿ ಸಾಧನೆ ಮಾಡಬೇಕಾಗಿದೆ. ಆ ಮೂಲಕ ಸಮಾಜದಲ್ಲಿ ಉತ್ತಮ ರೀತಿಯ ಬದಲಾವಣೆ ತರಲು ಪ್ರಯತ್ನಿಸಬೇಕಾಗಿದೆ. ಸಮ್ಮೇಳನ ದಂತ ವೈದ್ಯಕೀಯ ಕ್ಷೇತ್ರದಲ್ಲಿ ಮುಂದಿನ ಉತ್ತಮ ಬೆಳವಣಿಗೆಯ ದೃಷ್ಟಿಯಿಂದ ಸಹಕಾರಿಯಾಗಲಿದೆ ಎಂದು ಕರೆ ನೀಡಿದರು.

ಸಮ್ಮೇಳನದ ಸಂಯೋಜನಾ ಸಮಿತಿಯ ಅಧ್ಯಕ್ಷರಾಗಿ ಡಾ.ಅಖ್ತರ್ ಹುಸೈನ್ ಸಮ್ಮೇಳನದ ವಿವರ ನೀಡಿದರು. ಯೆನೆಪೊಯ ದಂತ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಎಚ್.ಶ್ರೀಪತಿರಾವ್ ಸ್ವಾಗತಿಸಿದರು. ಉಪ ಕುಲಪತಿ ಡಾ.ವಿಜಯ ಕುಮಾರ್, ಕುಲಸಚಿವ ಡಾ.ಶ್ರೀಕುಮಾರ್ ಮೆನನ್, ಮೊದಲಾದವರು ಭಾಗವಹಿಸಿದ್ದರು. ಡಾ.ಬಶೀರ್.ಎಂ., ಡಾ.ರೂಪಾಲಿ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಸಮ್ಮೇಳನದಲ್ಲಿ ದೇಶ ಹಾಗೂ ವಿದೇಶದ ಪ್ರತಿನಿಧಿಗಳು, ಗಣ್ಯರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X