Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ಹೃದಯ ಕಸಿ" ಭಾರತದ ಪರಿಸ್ಥಿತಿ ಹೇಗಿದೆ ?

"ಹೃದಯ ಕಸಿ" ಭಾರತದ ಪರಿಸ್ಥಿತಿ ಹೇಗಿದೆ ?

ವಾರ್ತಾಭಾರತಿವಾರ್ತಾಭಾರತಿ29 Sept 2016 8:00 PM IST
share
ಹೃದಯ ಕಸಿ ಭಾರತದ ಪರಿಸ್ಥಿತಿ ಹೇಗಿದೆ ?

ಹೊಸದಿಲ್ಲಿ, ಸೆ.29: ಮೂಲಸೌಕರ್ಯ ಕೊರತೆ, ಸಾಗಾಟ ತೊಂದರೆ, ಮಿಥ್ಯೆಗಳು ಹಾಗೂ ಕಳಂಕ ಭಾವನೆಗಳು ಅಂಗಾಂಗ ದಾನಕ್ಕೆ ದೊಡ್ಡ ಅಡಚಣೆಗಳಾಗಿವೆ. ಇದರಿಂದಾಗಿ ಭಾರತದಲ್ಲಿ ಹೃದಯ ಕಸಿಯ ಪ್ರಮಾಣ ಪಶ್ಚಿಮದೇಶಗಳಿಗಿಂತ ಭಾರೀ ಕಡಿಮೆಯಿದೆಯೆಂದು ಆರೋಗ್ಯ ಪರಿಣತರು ಅಭಿಪ್ರಾಯಿಸಿದ್ದಾರೆ.

ಹೃದಯದ ಕಾಯಿಲೆಗಳು ಜಾಗತಿಕವಾಗಿ ಮರಣಕ್ಕೆ ಒಂದನೆಯ ಕಾರಣವಾಗಿವೆ. ಇತರ ಕಾಯಿಲೆಗಳಿಗಿಂತ ಹೆಚ್ಚು ಸಾವುಗಳು ಇದರಿಂದಾಗುತ್ತವೆ.

ಇಂದು ಜಾಗತಿಕವಾಗಿ ವೈದ್ಯರು, ತಜ್ಞರು ಹಾಗೂ ನಾಗರಿಕ ಸಮಾಜಗಳು ವಿಶ್ವ ಹೃದಯ ದಿನವನ್ನು ಆಚರಿಸಿವೆ.

ಜೀವನ ಶೈಲಿಯ ಬದಲಾವಣೆಯಿಂದಾಗಿ ಯುವಕರು ಸಹಿತ ಹೆಚ್ಚಿನ ಜನರು ಹೃದ್ರೋಗಗಳಿಗೆ ತುತ್ತಾಗುವ ಸಾಧ್ಯತೆ ಹೆಚ್ಚಿದೆ. ಹಲವು ಜೀವಗಳನ್ನು ಉಳಿಸಬಲ್ಲ ಹೃದಯದಾನ ದೇಶದಲ್ಲಿನ್ನೂ ರೂಢಿಯಾಗಿಲ್ಲವೆಂದು ವೈದ್ಯರು ಹೇಳುತ್ತಾರೆ.

ಹೃದಯ ಕಸಿಗೆ ಸಂಬಂಧಿಸಿದಂತೆ ಭಾರತದ ದಾಖಲೆ ತೀರಾ ಕೆಳಗಿದೆ. ಇದಕ್ಕೆ ಮೂಲ ಸೌಕರ್ಯ ಕೊರತೆ ಮುಖ್ಯ ಕಾರಣವಾಗಿದೆ. ಐಸಿಯುಗಳಲ್ಲಿ ಅನೇಕ ವೇಳೆ ಮೆದುಳಿನ ಸಾವನ್ನು ಅಧಿಸೂಚಿಸುವುದಿಲ್ಲ. ಇದರಿಂದಾಗಿ ಅಮೂಲ್ಯ ಸಮಯ ಕಳೆದುಹೋಗುತ್ತದೆ. ಇದಲ್ಲದೆ, ಸಾಗಾಟ ಸಮಸ್ಯೆಯಿಂದಾಗಿ ಲಭ್ಯ ಹೃದಯವೂ ಸರಿಯಾದ ಸಮಯದಲ್ಲಿ ತಲುಪಬೇಕಾದಲ್ಲಿ ತಲುಪುವುದಿಲ್ಲವೆಂದು ಎಐಐಎಂಎಸ್‌ನ ಹೃದಯ ಮತ್ತು ರಕ್ತನಾಳ ಶಸ್ತ್ರ ಚಿಕಿತ್ಸಾ ಪ್ರೊಫೆಸರ್ ಬಲರಾಮ್ ಆಯ್ರನ್ ತಿಳಿಸಿದ್ದಾರೆ.

1994ರ ಆ.3ರಂದು ಎಐಐಎಂಎಸ್‌ನಲ್ಲಿ ದೇಶದ ಮೊದಲ ಹೃದಯ ಕಸಿ ನಡೆಸಿದ ತಂಡದಲ್ಲಿ ಅವರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X