Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಈ ಅಣಬೆ ಬೆಳೆದಿದ್ದು ಎಲ್ಲಿ ಎಂದು ಹೇಳಿ...

ಈ ಅಣಬೆ ಬೆಳೆದಿದ್ದು ಎಲ್ಲಿ ಎಂದು ಹೇಳಿ ನೋಡೋಣ ..

ವಾರ್ತಾಭಾರತಿವಾರ್ತಾಭಾರತಿ30 Sept 2016 3:42 PM IST
share
ಈ ಅಣಬೆ ಬೆಳೆದಿದ್ದು ಎಲ್ಲಿ ಎಂದು ಹೇಳಿ ನೋಡೋಣ ..

ಭಾರತೀಯ ರೈಲ್ವೇ ನಿರಂತರವಾಗಿ ನವೀಕರಣಗೊಳಿಸಿ ಉತ್ತಮ ಒಳಾಂಗಣವನ್ನು ನೀಡುವ ಭರವಸೆ ಕೊಡುತ್ತಾ ಇರುತ್ತದೆ. ಆದರೆ ರೈಲಿನಲ್ಲಿ ನಿತ್ಯವೂ ಪ್ರಯಾಣ ಮಾಡುವವರಿಗೆ ಇಂತಹ ಅಭಿವೃದ್ಧಿ ಕಾಣುವುದೇ ಇಲ್ಲ.

ಈಗ ಭಾರತೀಯ ರೈಲ್ವೇ ಹಿಂದೆಂದಿಗಿಂತಲೂ ಉತ್ತಮವಾಗಿದೆ ಎಂದು ನಾವು ಯೋಚಿಸುತ್ತಿರುವಾಗಲೇ ಯಾರೋ ಒಬ್ಬರು ಟ್ವಿಟರ್‌ನಲ್ಲಿ ಹಾಕಿದ ಫೋಟೋ ಬಹಳ ವೈರಲ್ ಆಗಿದೆ. ರೈಲಿನ ಒಳಗೆ ಆಕಸ್ಮಿಕವಾಗಿ ಅಣಬೆಗಳು ಬೆಳೆದ ಫೋಟೋವನ್ನು ಟ್ವಿಟರ್‌ಗೆ ಹಾಕಲಾಗಿದೆ.

ಭಾರತೀಯ ರೈಲ್ವೇ ಅತೀ ದೊಡ್ಡ ಕಂಪೆನಿಯಾಗಿದ್ದು ಅದನ್ನು ಸ್ವಚ್ಛವಾಗಿಡುವುದು ಮತ್ತು ಅಭಿವೃದ್ಧಿ ಸುಲಭದ ಮಾತಲ್ಲದೆ ಇದ್ದರೂ, ನೈರ್ಮಲ್ಯವನ್ನು ಕಾಪಾಡುವುದರಿಂದ ಸಾಕಷ್ಟು ರೋಗಗಳಿಂದ ತಪ್ಪಿಸಿಕೊಳ್ಳಬಹುದು.

ಆತ ಈ ಫೋಟೋವನ್ನು ಟ್ವಿಟರ್‌ನಲ್ಲಿ ಹಾಕಿದ ಮೇಲೆ ಜನರು ರೈಲಿನ ನಂಬರನ್ನು ಕೇಳಿದ್ದಲ್ಲದೆ ಹಲವರು ಹಾಸ್ಯ ಚಟಾಕಿಗಳನ್ನೂ ಬಿಟ್ಟಿದ್ದಾರೆ.

ಅಭಿಷೇಕ್ ಗುರೇಜ್, “ಎಷ್ಟೊಂದು ಮಶ್ ರೂಮ್ ಎಲ್ಲರಿಗೂ ಇದೆ!” ಎಂದಿದ್ದಾರೆ. ಪ್ರಿನ್ಸ್ ಝುಕೋ, “ರೈಲಿನಲ್ಲಿ ಆಹಾರ ಸಿಗದೆ ಹಸಿವೆಯಿಂದ ದಿಕ್ಕು ತೋಚದಾಗ ಅವುಗಳ ಅಗತ್ಯ ಕಾಣಲಿದೆ. ನಿಮ್ಮ ಮತ್ತು ನರಮಾಂಸ ತಿನ್ನುವವರ ನಡುವಿನ ವಸ್ತು ಇದು” ಎಂದು ತಮಾಷೆ ಮಾಡಿದ್ದಾರೆ. ಸ್ಟುಪಿಡ್ ಕಾಮನ್ ಮ್ಯಾನ್ ಎಂದು ಹೆಸರಿಟ್ಟುಕೊಂಡಿರುವ ವ್ಯಕ್ತಿಯೊಬ್ಬರು “ಜೈವಿಕ ಪ್ರವಾಸ, ನಿಮಗೆ ಗೊತ್ತಿಲ್ಲವೆ!?” ಎಂದು ಚಟಾಕಿಯಾಡಿದ್ದಾರೆ.

ಆದರೆ ಈ ಫೋಟೋ ಹಾಕಿದವರು ಹೆಚ್ಚಿನ ವಿವರಗಳನ್ನು ತಿಳಿಸಿಲ್ಲ.

ಕೃಪೆ: http://www.indiatimes.com/

share
ವಾರ್ತಾಭಾರತಿ
ವಾರ್ತಾಭಾರತಿ
Next Story
X