Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾಡಾನೆ ಹಾವಳಿ ತಡೆಗೆ ಸರಕಾರ ವಿಫಲ:...

ಕಾಡಾನೆ ಹಾವಳಿ ತಡೆಗೆ ಸರಕಾರ ವಿಫಲ: ನಾಚಪ್ಪ

‘ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ಕ್ರಮ’ ವಿಚಾರ ಸಂಕಿರಣ

ವಾರ್ತಾಭಾರತಿವಾರ್ತಾಭಾರತಿ30 Sept 2016 10:15 PM IST
share
ಕಾಡಾನೆ ಹಾವಳಿ ತಡೆಗೆ ಸರಕಾರ ವಿಫಲ: ನಾಚಪ್ಪ

  ವೀರಾಜಪೇಟೆ, ಸೆ.30: ಕೊಡಗಿ ನಾದ್ಯಂತ ಕಾಡಾನೆ ಹಾವಳಿ ಮಿತಿ ಮೀರಿದ್ದು, ಜನರು ತಮ್ಮ ನೆಲ, ಜಲಗಳ ರಕ್ಷಣೆಗೋಸ್ಕರ ಮುಂದೆ ಎದುರಾಗುವ ಸಮಸ್ಯೆಗಳ ಬಗ್ಗೆ ಹೋರಾಟ ನಡೆಸುವ ಅನಿವಾರ್ಯತೆ ಬಂದಿದೆ. ಸರಕಾರ ಇದಕ್ಕೆ ಸ್ಪಂದಿಸದೆ ಇರುವುದು ವಿಪರ್ಯಾಸ ಎಂದು ಕೊಡಗು ಜಿಲ್ಲೆ ಕಾಫಿ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಅಜ್ಜಮಾಡ ಶಂಕ್ರು ನಾಚಪ್ಪವಿಷಾದ ವ್ಯಕ್ತಪಡಿಸಿದರು.

 ಅಮ್ಮತ್ತಿ ರೈತ ಸಂಘದ ವತಿಯಿಂದ ಅಮ್ಮತ್ತಿ ಕೊಡವ ಸಮಾಜ ಸಭಾಂಗಣದಲ್ಲಿ ಆಯೋಜಿಸಿದ ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ಕ್ರಮ ಎಂಬ ವಿಚಾರ ಸಂಕಿರಣದಲ್ಲಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

   ಕೊಡಗಿನಾದ್ಯಂತ ಇಂದು ಕಾಡಾನೆ ಹಾವಳಿ ಮೀತಿ ಮೀರಿದೆ, ಶ್ರೀಮಂಗಲ ಭಾಗದಲ್ಲಿ ಕಾಡಾನೆ ಜೊತೆಗೆ ಕಾಡು ಕೋಣಗಳ ಹಾವಳಿಯಿಂದ ಬೆಳೆಗಾರರು ಕಂಗಾಲಾಗಿದ್ದಾರೆ. ಅರಣ್ಯ ಸಚಿವರನ್ನು ಭೇಟಿಯಾದರೂ ಯಾವುದೇ ಪ್ರಯೋಜನವಾಗಿಲ್ಲ. ಫಸಲು ಪಡೆಯಲು 6 ವರ್ಷ ಬೇಕಾದ ಕಾಫಿಗಿಡ ಒಂದಕ್ಕೆ 200 ರೂ. ಪರಿಹಾರ, ಸತ್ತವರಿಗೆ 5 ಲಕ್ಷ, ಬೆಳೆಹಾನಿಗೆ ಚಿಲ್ಲರೆ ಹಣ ನೀಡಲಾಗುತ್ತಿದೆ. ಹಿರಿಯ ಅರಣ್ಯ ಅಧಿಕಾರಿ ನೀಡಿದ ಭರವಸೆಯಂತೆ ಶಾಶ್ವತ ಪರಿಹಾರಕ್ಕೆ ಕ್ರಮ ಕೈಗೊಳ್ಳುವ ಹೊಣೆ ಸರಕಾರದ್ದಾಗಿದೆ. ಮತಭೇದ ಮರೆತು ಜನ ಸಂಘಟಿತರಾಗಿ ಹೋರಾಟ ನಡೆಸಬೇಕು, ಇದರಲ್ಲಿ ಯುವ ಜನರು ಮುಖ್ಯ ಪಾತ್ರ ವಹಿಸಬೇಕು ಎಂದು ಶಂಕ್ರು ನಾಚಪ್ಪಅಭಿಪ್ರಾಯ ವ್ಯಕ್ತಪಡಿಸಿದರು.

  ರೈತ ಸಂಘದ ಸಂಚಾಲಕ ಕೇಚಂಡ ಕುಶಾಲಪ್ಪಮಾತನಾಡಿ, ಕೊಡಗಿನಲ್ಲಿ ಸ್ವಾತಂತ್ರ್ಯ ಕಾಲದಿಂದಲೂ ಕಾಡಾನೆ ಹಾವಳಿ ತಡೆಯಲು ಯಾವುದೇ ಶಾಶ್ವತ ಪರಿಹಾರ ಕ್ರಮ ಸರಕಾರ ತೆಗೆದು ಕೊಳ್ಳದೆ ನಿರ್ಲಕ್ಷ್ಯ ವಹಿಸಿದ್ದರಿಂದ ಇಂದು ಕಾಡಾನೆ ಹಾವಳಿ ಹೆಚ್ಚಿದೆ. ಅರಣ್ಯ ಇಲಾಖೆ ಇದೀಗ ಶಾಶ್ವತ ಪರಿಹಾರಕ್ಕಾಗಿ ಅಗತ್ಯವಾದ 260 ಕೋಟಿ ರೂ. ಪ್ರಸ್ತಾವನೆಗೆ ಶೀಘ್ರ ಮಂಜೂರಾತಿ ನೀಡಬೇಕು. ಕೊಡಗಿನ ಮೂರು ತಾಲೂಕುಗಳಲ್ಲಿ ಕಾಡಾನೆ ಹಾವಳಿಯನ್ನು ತಡೆಯಲು ಶಾಶ್ವತ ರಿಹಾರವನ್ನು ಸರಕಾರ ಶೀಘ್ರ ಅುಷ್ಠಾನಕ್ಕೆ ತರಬೇಕು, ಅಗತ್ಯ ಅನುದಾನ ಒದಗಿಸಬೇಕು ಎಂದರು.

 ರೈತ ಸಂಘದ ಕಾನೂನು ಸಲಹೆಗಾರ ಬಿದ್ದಂಡ ಸುಬ್ಬಯ್ಯ, ರೈತ ಸಂಘದ ಕಾರ್ಯದರ್ಶಿ ಉದ್ದಪಂಡ ಜಗತ್ ಕೊಂಗಂಡ ಪೊನ್ನಪ್ಪ, ಅಚ್ಚಾಂಡಿರ ಬೋಪಣ್ಣ, ಕಾವಡಿಚಂಡ ಪೂಣಚ್ಚ ಮತ್ತಿತರರು ವಿಚಾರ ಮಂಡಿಸಿದರು.ವಿಚಾರ ಸಂಕಿರಣದ ಅಧ್ಯಕ್ಷತೆ ವಹಿಸಿದ್ದ ಅಮ್ಮತ್ತಿ ರೈತ ಸಂಘದ ಅಧ್ಯಕ್ಷ ಕಾವಡಿಚಂಡ ಗಣಪತಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಕುಟ್ಟಂಡ ಪ್ರಿನ್ಸ್ ಗಣಪತಿ ಸ್ವಾಗತಿಸಿ, ವಂದಿಸಿದರು. ರೈತ ಸಂಘದ ಸದಸ್ಯ ಮಾಚಿಮಂಡ ಸುರೇಶ್ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X