Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಿಬಿಐ ಅಧಿಕಾರಿಗಳ ಜೊತೆ ಅಮಿತ್ ಶಾ ನಂಟಿನ...

ಸಿಬಿಐ ಅಧಿಕಾರಿಗಳ ಜೊತೆ ಅಮಿತ್ ಶಾ ನಂಟಿನ ತನಿಖೆಯಾಗಲಿ: ಕೇಜ್ರಿವಾಲ್

ವಾರ್ತಾಭಾರತಿವಾರ್ತಾಭಾರತಿ30 Sept 2016 11:40 PM IST
share

ಹೊಸದಿಲ್ಲಿ, ಸೆ.30: ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡ ಹಿರಿಯ ಅಧಿಕಾರಿ ಬಿ. ಕೆ. ಬನ್ಸಲ್ ತಮ್ಮ ಸುಸೈಡ್ ನೋಟ್‌ನಲ್ಲಿ ಉಲ್ಲೇಖಿಸಿದ್ದ ಸಿಬಿಐ ಅಧಿಕಾರಿಗಳಿಗೂ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರಿಗೂ ನಡುವೆ ಇರುವ ನಂಟಿನ ತನಿಖೆಯಾಗಬೇಕೆಂದು ದಿಲ್ಲಿಯ ಮುಖ್ಯಮಂತ್ರಿ ಕೇಜ್ರಿವಾಲ್ ತಿಳಿಸಿದ್ದಾರೆ.
  ''ಬನ್ಸಲ್ ಅವರ ಸುಸೈಡ್ ನೋಟ್ ಓದಿದೆ. ಸಂಜೀವ್ ಗೌತಮ್(ಸಿಬಿಐ ಡಿಐಜಿ) ಅವರನ್ನು ಕೂಡಲೇ ಬಂಧಿಸಬೇಕು, ಅಮಿತ್ ಶಾ ಹಾಗೂ ಅವರ ನಡುವಣ ನಂಟನ್ನು ತನಿಖೆ ನಡೆಸಬೇಕು'' ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದರು.
 ಭ್ರಷ್ಟಾಚಾರ ಆರೋಪ ಎದುರಿಸುತ್ತಿದ್ದ ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯದ ಹಿರಿಯ ಅಧಿಕಾರಿ ಬನ್ಸಲ್ ತಮ್ಮ ಪುತ್ರನೊಂದಿಗೆ ಪೂರ್ವ ದಿಲ್ಲಿಯ ನೀಲಕಂಠ ಅಪಾರ್ಟ್‌ಮೆಂಟ್‌ನಲ್ಲಿರುವ ತಮ್ಮ ಮನೆಯಲ್ಲಿ ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದರು. ತಮ್ಮನ್ನಲ್ಲದೆ ಜುಲೈ 19ರಂದು ಆತ್ಮಹತ್ಯೆ ಮಾಡಿಕೊಂಡ ತಮ್ಮ ಪತ್ನಿ ಹಾಗೂ ಪುತ್ರಿಯನ್ನೂ ಸಿಬಿಐ ಅಧಿಕಾರಿಗಳು ಹಿಂಸಿಸಿದ್ದರು'' ಎಂದು ಬನ್ಸಲ್ ತಮ್ಮ ಸುಸೈಡ್ ನೋಟ್‌ನಲ್ಲಿ ಹೇಳಿಕೊಂಡಿದ್ದರಲ್ಲದೆ ಸಿಬಿಐ ಡಿಐಜಿ ಸಂಜೀವ್ ಗೌತಮ್ ಅಲ್ಲದೆ, ಎಸ್ಪಿ ಅಮೃತಾ ಕೌರ್, ಡಿವೈಎಸ್ಪಿರೇಖಾ ಸಂಗವನ್, ತನಿಖಾಧಿಕಾರಿ ಹರ್ನಾಮ್ ಸಿಂಗ್ ಕೊಂದಿದ್ದಾರೆ' ಎಂದು ಬನ್ಸಲ್ ಬರೆದಿದ್ದಾರೆಂದು ತಿಳಿದು ಬಂದಿದೆ. ಅಷ್ಟೇ ಅಲ್ಲದೆ ಸಿಬಿಐ ಡಿಐಜಿ ಯವರನ್ನು ಬನ್ಸಾಲ್ 'ಅಮಿತ್ ಶಾ ಅವರ ವ್ಯಕ್ತಿ' ಎಂದೂ ಉಲ್ಲೇಖಿಸಿದ್ದರೆನ್ನಲಾಗಿದೆ.
............................

ಜಾತಿ ಜನಗಣತಿ ವಿವರ ಬಹಿರಂಗಕ್ಕೆ ಆಗ್ರಹ
 ಪಾಟ್ನಾ, ಸೆ.30: ಜಾತಿ ಜನಗಣತಿಯ ವಿವರಗಳನ್ನು ಕೇಂದ್ರ ಸರಕಾರ ಬಹಿರಂಗಪಡಿಸಬೇಕೆಂದು ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಆಗ್ರಹಿಸಿದ್ದಾರೆ. ವಿವಿಧ ಜಾತಿಗಳ ಜನರ ಆರ್ಥಿಕ ಸ್ಥಿತಿಗತಿ ಹಾಗೂ ಅವರು ಯಾವ ವೃತ್ತಿಗಳಲ್ಲಿದ್ದಾರೆಂದು ತಿಳಿದುಕೊಳ್ಳುವುದು ಮುಖ್ಯವಾಗಿದೆ ಎಂದು ಯಾದವ್ ಹೇಳಿದ್ದಾರೆ.
 ಜಾತಿ ಜನಗಣತಿ ವಿವರಗಳು ಬಹಿರಂಗಪಡಿಸಿದಲ್ಲಿ ವಿವಿಧ ಜಾತಿಗಳ ಅಭಿವೃದ್ಧಿಗಾಗಿ ಬಜೆಟ್‌ನಲ್ಲಿ ಹಣಕಾಸು ಒದಗಿಸಲು ಸಹಾಯವಾಗುತ್ತದೆ ಎಂದು ಹೇಳಿದ ಯಾದವ್ ''ಮುಸ್ಲಿಮರ ಸಾಮಾಜಿಕ, ಆರ್ಥಿಕ ಸ್ಥಿತಿ ಕೆಟ್ಟದ್ದಾಗಿದೆ ಎಂದು ಸಂಚಾರ್ ಆಯೋಗ ವರದಿ ತಿಳಿಸಿದೆ'' ಎಂದು ವಿವರಿಸಿದರು.
 ''ಮುಸ್ಲಿಂ ಮಕ್ಕಳು ಶಾಲೆಗೆ ಹೋಗುತ್ತಿಲ್ಲ ಯಾ ಶಾಲೆಗೆ ಹೋಗುತ್ತಿದ್ದರೂ ಶಿಕ್ಷಣವನ್ನು ಅರ್ಧದಲ್ಲಿಯೇ ನಿಲ್ಲಿಸುತ್ತಾರೆ ಹಾಗೂ ನಿರುದ್ಯೋಗಿಗಳಾಗಿದ್ದಾರೆ ಎಂದು ಆಯೋಗದ ವರದಿ ಹೇಳಿದೆ. ಇಂತಹ ಯುವಕರ ಕಲ್ಯಾಣಕ್ಕೆ ಏನಾದರೂ ಕೊಡುಗೆ ನೀಡುವುದು ಸರಕಾರದ ಕರ್ತವ್ಯವೆಂದು ಯಾದವ್ ಅಭಿಪ್ರಾಯ ಪಟ್ಟಿದ್ದಾರೆ.
ಆರ್‌ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಯಾದವ್ ಕೂಡ ಬಿಹಾರ ಚುನಾವಣೆಯ ಮೊದಲು ಜಾತಿ ಜನಗಣತಿ ವಿವರಗಳನ್ನು ಬಹಿರಂಗ ಪಡಿಸಬೇಕೆಂದು ಆಗ್ರಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X