Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಉದ್ಯೋಗಮೇಳ ಲಾಂಛನ ಬಿಡುಗಡೆ ಅ.22ರಂದು...

ಉದ್ಯೋಗಮೇಳ ಲಾಂಛನ ಬಿಡುಗಡೆ ಅ.22ರಂದು ಬೆಂಗಳೂರಿನಲ್ಲಿ ರೋಡ್ ಶೋ: ಸಚಿವ ದೇಶಪಾಂಡೆ

ವಾರ್ತಾಭಾರತಿವಾರ್ತಾಭಾರತಿ30 Sept 2016 11:53 PM IST
share
ಉದ್ಯೋಗಮೇಳ ಲಾಂಛನ ಬಿಡುಗಡೆ ಅ.22ರಂದು ಬೆಂಗಳೂರಿನಲ್ಲಿ ರೋಡ್ ಶೋ: ಸಚಿವ ದೇಶಪಾಂಡೆ

ಕಾರವಾರ, ಸೆ.30: ನವೆಂಬರ್ 12 ಮತ್ತು 13ರಂದು ಕಾರವಾರದಲ್ಲಿ ನಡೆಯಲಿರುವ ಉದ್ಯೋಗ ಮೇಳದಲ್ಲಿ ಭಾಗವಹಿಸುವಂತೆ ಹೆಚ್ಚಿನ ಕಂಪೆನಿಗಳನ್ನು ಆಕರ್ಷಿಸಲು ಅಕ್ಟೋಬರ್ 22ರಂದು ಬೆಂಗಳೂರಿನಲ್ಲಿ ರೋಡ್ ಶೋ ಆಯೋಜಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ. ದೇಶಪಾಂಡೆ ತಿಳಿಸಿದರು.

 ಅವರು ಹಳಿಯಾಳದಲ್ಲಿ ಕಾರವಾರ ಉದ್ಯೋಗ ಮೇಳದ ಲಾಂಛನವನ್ನು ಬಿಡುಗಡೆಗೊಳಿಸಿ ಮಾತನಾಡಿದರು. ಇದೇ ಮೊದಲ ಬಾರಿಗೆ ಕಾರವಾರದಲ್ಲಿ ಉದ್ಯೋಗ ಮೇಳವನ್ನು ಬೃಹತ್ ಪ್ರಮಾಣದಲ್ಲಿ ಆಯೋಜಿಸಲಾಗುತ್ತಿದೆ. ಜಿಲ್ಲೆಯಲ್ಲಿರುವ ಎಲ್ಲ ನಿರುದ್ಯೋಗಿ ಯುವಕ ಯುವತಿಯರು ಇದರಲ್ಲಿ ಭಾಗವಹಿಸಬೇಕು. ಈಗಾಗಲೇ ಉದ್ಯೋಗದಲ್ಲಿರುವವರೂ ಉತ್ತಮ ಅವಕಾಶಗಳಿಗಾಗಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ ಎಂದರು.ದ್ಯೋಗ ಮೇಳದಲ್ಲಿ ಭಾಗವಹಿಸಲು ಇಚ್ಛಿಸುವ ಕಂಪೆನಿ ಗಳು ಮತ್ತು ಅಭ್ಯರ್ಥಿಗಳು ಆನ್‌ಲೈನ್ ನೋಂದಣಿ ಮಾಡಲು ಅವಕಾಶ ಕಲ್ಪಿಸಲಾಗಿದೆ. ಈಗಾಗಲೇ 3,850 ಅಭ್ಯರ್ಥಿಗಳುತಮ್ಮ ಹೆಸರು ನೋಂದಾಯಿಸಿದ್ದಾರೆ. 83 ಪ್ರತಿಷ್ಠಿತ ಕಂಪೆನಿಗಳು ಸಹ ನೋಂದಣಿ ಮಾಡಿವೆ. ಹಲವು ಪ್ರತಿಷ್ಠಿತ ಕಂಪೆನಿಗಳಿಗೆ ಆಹ್ವಾನ ನೀಡಲಾಗಿದ್ದು, ಭಾಗವಹಿಸುವ ಇಚ್ಛೆ ವ್ಯಕ್ತಪಡಿಸಿವೆ ಎಂದರು.ಾಗಲೇ ಬೆಂಗಳೂರಿನಲ್ಲಿ ಪ್ರಮುಖ ವಾಣಿಜ್ಯ ಸಂಘಗಳ ಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆಯನ್ನು ನಡೆಸಲಾಗಿದೆ. ಅಕ್ಟೋಬರ್ 22 ರಂದು ರೋಡ್ ಶೋ ಆಯೋಜಿಸಲಾಗಿದ್ದು, ಎಲ್ಲ ಪ್ರಮುಖ ಕಂಪೆನಿಗಳನ್ನು ಆಹ್ವಾನಿಸಲಾಗುವುದು. ಜಿಲ್ಲೆಯ ಜನತೆಗೆ ಉದ್ಯೋಗ ಮಾರುಕಟ್ಟೆಯಲ್ಲಿ ಗರಿಷ್ಠ ಉತ್ತಮ ಅವಕಾಶಗಳನ್ನು ಕಲ್ಪಿಸುವುದು ನಮ್ಮ ಗುರಿಯಾಗಿದೆ ಎಂದು ಹೇಳಿದರು. ಉದ್ಯೋಗ ಮೇಳದಲ್ಲಿ ಕನಿಷ್ಠ ಎಸೆಸೆಲ್ಸಿ ವಿದ್ಯಾರ್ಹತೆ ಯಿಂದ ಯಾವುದೇ ಉನ್ನತ ಶಿಕ್ಷಣ ಪಡೆದವರು ಅವಕಾಶಗಳಿಗೆ ಪ್ರಯತ್ನಿಸಬಹುದು. ವಿದ್ಯಾರ್ಹತೆಗೆ ತಕ್ಕಂತೆ ಉದ್ಯೋಗಾವಕಾಶಗಳನ್ನು ಕಂಪೆನಿಗಳು ನೀಡಲಿವೆ. ಆದರೆ, ಜಿಲ್ಲಾಡಳಿತದ ವತಿಯಿಂದ ಯಾರಿಗೂ ಉದ್ಯೋಗದ ಭರವಸೆಯನ್ನು ನೀಡುವುದಿಲ್ಲ. ಉದ್ಯೋಗ ಮೇಳದ ಮೂಲಕ ಅಭ್ಯರ್ಥಿಗಳಿಗೆ ಉದ್ಯೋಗ ಗಿಟ್ಟಿಸಿಕೊಳ್ಳಲು ಅವಕಾಶ ಮಾತ್ರ ಕಲ್ಪಿಸಲಾಗುವುದು ಎಂದು ಸ್ಪಷ್ಟಪಡಿಸಿದರು.
ಲೋಗೊ ಬಿಡುಗಡೆ: ಕಾರವಾರ ಉದ್ಯೋಗ ಮೇಳದ ಲೋಗೊವನ್ನು ಸಚಿವರು ಈ ಸಂದರ್ಭ ಬಿಡುಗಡೆ ಮಾಡಿದರು. ಕಾರವಾರದ ಕಲಾವಿದ ಕೆ.ಎಸ್. ಅಶೋಕ್‌ಕುಮಾರ್ ಇದನ್ನು ರಚಿಸಿದ್ದಾರೆ. ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಸಂತೋಷ ರೇಣಕೆ, ಕಾರವಾರ ಉಪ ವಿಭಾಗಾಧಿಕಾರಿ ಶಿವಾನಂದ ಕರಾಳೆ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಗೋಪಾಲಕೃಷ್ಣ ಬೇಕಲ್ ಮತ್ತಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X