Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವೇಮುಲರನ್ನು ಉಚ್ಚಾಟಿಸಿದ ಉಪಕುಲಪತಿ...

ವೇಮುಲರನ್ನು ಉಚ್ಚಾಟಿಸಿದ ಉಪಕುಲಪತಿ ವಿರುದ್ಧ ಘಟಿಕೋತ್ಸವದಲ್ಲಿ ವಿದ್ಯಾರ್ಥಿ ಪ್ರತಿಭಟಿಸಿದ್ದು ಹೀಗೆ

ವಾರ್ತಾಭಾರತಿವಾರ್ತಾಭಾರತಿ1 Oct 2016 8:06 PM IST
share
ವೇಮುಲರನ್ನು ಉಚ್ಚಾಟಿಸಿದ ಉಪಕುಲಪತಿ ವಿರುದ್ಧ  ಘಟಿಕೋತ್ಸವದಲ್ಲಿ ವಿದ್ಯಾರ್ಥಿ ಪ್ರತಿಭಟಿಸಿದ್ದು ಹೀಗೆ

ಹೈದರಾಬಾದ್ , ಅ. 1 : ರೋಹಿತ್ ವೇಮುಲ ಜೊತೆ ಹೈದರಾಬಾದ್ ವಿವಿಯಿಂದ ಕೆಲವು ತಿಂಗಳ ಕಾಲ ಉಚ್ಚಾಟಿತರಾಗಿದ್ದ ವಿದ್ಯಾರ್ಥಿ ವಿ. ಸುಂಕಣ್ಣ ಉಪಕುಲಪತಿ ಅಪ್ಪಾ ರಾವ್ ಅವರಿಂದ ತಮ್ಮ ಪಿಎಚ್ ಡಿ ಸ್ವೀಕರಿಸಲು ನಿರಾಕರಿಸಿ ಪ್ರತಿಭಟಿಸಿದ್ದಾರೆ. 
ವಿವಿಯ 18ನೇ ಘಟಿಕೋತ್ಸವದಲ್ಲಿ ಈ ಘಟನೆ ನಡೆದಿದೆ. 
" ನಾನು ಇದನ್ನು ಮೊದಲೇ ಯೋಜನೆ ಹಾಕಿಕೊಂಡಿರಲಿಲ್ಲ. ನಾನು ಯಾರಾದರೂ ಅತಿಥಿಗಳು ಪದವಿ ಪ್ರದಾನ ಮಾಡಬಹುದು ಎಂದು ತಿಳಿದಿದ್ದೆ. ಆದರೆ ಕಾರ್ಯಕ್ರಮಕ್ಕೆ ಹೋಗಿ ನೋಡುವಾಗ ಅಪ್ಪಾ ರಾವ್ ಪದವಿ ಪ್ರದಾನ ಮಾಡುತ್ತಿದ್ದುದನ್ನು ನೋಡಿ ಅವರಿಂದ ಸ್ವೀಕರಿಸದೆ ಇರಲು ನಿರ್ಧರಿಸಿದೆ " ಎಂದು ಸುಂಕಣ್ಣ ಡಿ ನ್ಯೂಸ್ ಮಿನಿಟ್ ಗೆ ಹೇಳಿದ್ದಾರೆ. 
ವೇದಿಕೆಯ ಮೇಲೆ ಹೋದ ಸುಂಕಣ್ಣ " ನಿಮ್ಮಿಂದ ಬಿಟ್ಟು ಬೇರೆ ಯಾರಿಂದಲೂ ನಾನು ಪದವಿ ಸ್ವೀಕರಿಸುತ್ತೇನೆ" ಎಂದು ಎಲ್ಲರ ಎದುರೇ ಹೇಳಿದರು. ಅವರ ಮನವೊಲಿಸಲು ಉಪಕುಲಪತಿ ಪ್ರಯತ್ನಿಸಿ ಈ ವಿಷಯ ಮತ್ತೆ ಮಾತನಾಡೋಣ ಎಂದು ಹೇಳಿದರೂ ಸುಂಕಣ್ಣ ಹಠ ಬಿಡಲಿಲ್ಲ. ಬಳಿಕ ಪ್ರೊ ವೈಸ್ ಚಾನ್ಸೆಲರ್  ವಿಪಿನ್ ಶ್ರೀವಾಸ್ತವ ಅವರು ಸುಂಕಣ್ಣ ಅವರಿಗೆ ಡಾಕ್ಟೊರೇಟ್ ಪ್ರದಾನ ಮಾಡಿದರು. 

ವೇಮುಲ ಆತ್ಮಹತ್ಯೆಯ ಹಿನ್ನೆಲೆಯಲ್ಲಿ ಉಪಕುಲಪತಿ ಅಪ್ಪಾ ರಾವ್ ಅವರಿಗೆ ಜನವರಿಯಲ್ಲಿ ಕಡ್ಡಾಯ ರಜೆಯಲ್ಲಿ ಕಳಿಸಲಾಗಿತ್ತು. ಜೊತೆಗೆ ಎಸ್ಸಿ ಎಸ್ಟಿ ಕಾಯ್ದೆಯಡಿ ಪ್ರಕರಣವನ್ನು ದಾಖಲಿಸಲಾಗಿತ್ತು. 
ಆದರೆ ಮಾರ್ಚ್ ನಲ್ಲಿ ಮತ್ತೆ ಕರ್ತವ್ಯಕ್ಕೆ ಮರಳುವ ಮೂಲಕ ವಿದ್ಯಾರ್ಥಿಗಳ ಆಕ್ರೋಶಕ್ಕೆ ತುತ್ತಾಗಿದ್ದರು. 

Courtesy : thenewsminute.com


share
ವಾರ್ತಾಭಾರತಿ
ವಾರ್ತಾಭಾರತಿ
Next Story
X