Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಾಳಸಂತೆಯಲ್ಲಿ ಸೀಮೆಎಣ್ಣೆ ಮಾರಾಟ...

ಕಾಳಸಂತೆಯಲ್ಲಿ ಸೀಮೆಎಣ್ಣೆ ಮಾರಾಟ ತಡೆಗಟ್ಟಲು ಹೊಸ ಕ್ರಮ

ವಾರ್ತಾಭಾರತಿವಾರ್ತಾಭಾರತಿ1 Oct 2016 10:39 PM IST
share
ಕಾಳಸಂತೆಯಲ್ಲಿ ಸೀಮೆಎಣ್ಣೆ ಮಾರಾಟ ತಡೆಗಟ್ಟಲು ಹೊಸ ಕ್ರಮ

ಹೊಸದಿಲ್ಲಿ, ಅ.1: ಆಹಾರ ಮತ್ತು ರಸಗೊಬ್ಬರದ ಪೂರೈಕೆ ವ್ಯವಸ್ಥೆಯನ್ನು ಕ್ರಮಬದ್ಧಗೊಳಿಸಲು ಪ್ರಾಯೋಗಿಕ ಕ್ರಮ ಕೈಗೊಂಡ ಬಳಿಕ ಇದೀಗ ಸೀಮೆ ಎಣ್ಣೆ ಸಬ್ಸಿಡಿಯನ್ನು ಕ್ರಮಬದ್ಧಗೊಳಿಸಿ ಕಾಳಸಂತೆಯಲ್ಲಿ ಇದನ್ನು ಮಾರದಂತೆ ತಡೆಯುವುದು ಸರಕಾರದ ಮುಂದಿನ ಕಾರ್ಯಸೂಚಿಯಾಗಿದೆ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.

ದೇಶದ ಕೆಲ ಭಾಗಗಳಲ್ಲಿ ಸೀಮೆ ಎಣ್ಣೆಯನ್ನು ಇಂಧನವಾಗಿ ಬಳಸಿದರೆ ಇನ್ನು ಕೆಲವೆಡೆ ದುರ್ಬಳಕೆ ಮಾಡಲಾಗುತ್ತಿದೆ. ಆದ್ದರಿಂದ ರಾಜ್ಯಗಳು ಸೀಮೆಎಣ್ಣೆ ಮುಕ್ತವಾಗಲು ಕ್ರಮ ಕೈಗೊಳ್ಳುತ್ತಿವೆ ಎಂದು ಅಬ್ಸರ್ವರ್ ರಿಸರ್ಚ್ ಫೌಂಡೇಶನ್ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ತಿಳಿಸಿದರು. ವೈಚಾರಿಕತೆಯ ದೃಷ್ಟಿಯಿಂದ ಸೀಮೆ ಎಣ್ಣೆ ಮುಕ್ತ ರಾಜ್ಯ ಎಂಬುದು ನಮ್ಮ ಮುಂದಿನ ಕಾರ್ಯಸೂಚಿಯಾಗಿದೆ. ಆದರೆ ಸಮಾಜದ ಬಹುಮಂದಿ ಸೀಮೆ ಎಣ್ಣೆಯನ್ನು ಇಂಧನ, ಉರುವಲು ಆಗಿ ಬಳಸುತ್ತಿದ್ದು, ಈ ಸಮಸ್ಯೆಯನ್ನು ನಿಭಾಯಿಸಲು ಸೂಕ್ತ ವ್ಯವಸ್ಥೆಯೊಂದನ್ನು ಹುಡುಕಬೇಕಿದೆ ಎಂದರು. ಉದ್ದೇಶಿತ ಫಲಾನುಭವಿಗಳು ಸೀಮೆ ಎಣ್ಣೆ ಸಬ್ಸಿಡಿಯ ಲಾಭ ಪಡೆಯುವಂತಾಗಲು ಸಬ್ಸಿಡಿ ನೇರ ವರ್ಗಾವಣೆ ವ್ಯವಸ್ಥೆ ಜಾರಿಗೊಳಿಸಲು ನಿರ್ಧರಿಸಲಾಗಿದೆ. ಪಂಜಾಬ್, ಹಿಮಾಚಲಪ್ರದೇಶ, ಮಧ್ಯಪ್ರದೇಶ, ಛತ್ತೀಸ್‌ಗಡ ಸೇರಿದಂತೆ 9 ರಾಜ್ಯಗಳ 39 ಜಿಲ್ಲೆಗಳಲ್ಲಿ 2016-17ರ ವೇಳೆ ಈ ವ್ಯವಸ್ಥೆ ಜಾರಿಗೆ ಬರಲಿದೆ. ಸೋರಿಕೆ ತಡೆಗಟ್ಟುವುದು, ಭ್ರಷ್ಟಾಚಾರ ತೊಲಗಿಸುವುದು ಮತ್ತು ಸಬ್ಸಿಡಿ ವ್ಯವಸ್ಥೆಯ ಸಮರ್ಪಕ ನಿರ್ವಹಣೆ ನೇರ ವರ್ಗಾವಣೆ ವ್ಯವಸ್ಥೆಯಿಂದ ಸಾಧ್ಯವಾಗುತ್ತದೆ. ಇದರಿಂದ ಬಹಳಷ್ಟು ಹಣ ಉಳಿಯಲಿದ್ದು ಈ ಹಣವನ್ನು ಇತರ ಅಭಿವೃದ್ಧಿ ಕಾರ್ಯಗಳಲ್ಲಿ ವಿನಿಯೋಗಿಸಬಹುದಾಗಿದೆ ಎಂದವರು ತಿಳಿಸಿದರು. ಸಮಾಜದ ದುರ್ಬಲ ವರ್ಗದವರಿಗೆ ನೀಡಲಾಗುವ ಸೌಲಭ್ಯಗಳು ಅವರನ್ನು ತಲುಪುವ ಮುನ್ನ ಸಾಕಷ್ಟು ಸೋರಿಕೆಯಾಗಿ ಅತ್ಯಲ್ಪ ಪ್ರಮಾಣವಷ್ಟೇ ಅವರಿಗೆ ದೊರೆಯುತ್ತದೆ. ಇದನ್ನು ಸರಿಪಡಿಸುವುದು ಈ ಪ್ರಕ್ರಿಯೆಯ ಹಿಂದಿರುವ ಯೋಚನೆಯಾಗಿದೆ ಎಂದವರು ತಿಳಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X