Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕುಲಪತಿಯಿಂದ ಪದವಿ ಸ್ವೀಕಾರಕ್ಕೆ...

ಕುಲಪತಿಯಿಂದ ಪದವಿ ಸ್ವೀಕಾರಕ್ಕೆ ಪಿಎಚ್‌ಡಿ ವಿದ್ಯಾರ್ಥಿ ತಿರಸ್ಕಾರ

ವೇಮುಲಾ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ1 Oct 2016 11:07 PM IST
share

ಹೈದರಾಬಾದ್, ಅ.1: ಕಳೆದ ವರ್ಷ ಪಿಎಚ್‌ಡಿ ವಿದ್ಯಾರ್ಥಿ ರೋಹಿತ ವೇಮುಲಾ ಮತ್ತು ಇತರರೊಂದಿಗೆ ವಿವಿ ಹಾಸ್ಟೆಲ್‌ನಿಂದ ಅಮಾನತುಗೊಂಡಿದ್ದ ಹೈದರಾಬಾದ್ ವಿಶ್ವವಿದ್ಯಾ ನಿಲಯದ ಸಂಶೋಧನಾ ವಿದ್ಯಾರ್ಥಿ ವೆಲ್ಪುಲ ಸಂಕಣ್ಣ ಅವರು ಶನಿವಾರ ತನ್ನ ಡಾಕ್ಟರೇಟ್ ಪದವಿಯನ್ನು ಕುಲಪತಿ ಅಪ್ಪಾರಾವ್ ಪೊಡಿಲೆ ಅವರಿಂದ ಸ್ವೀಕರಿಸಲು ನಿರಾಕರಿಸಿದರು.

 ಘಟಿಕೋತ್ಸವ ಸಮಾರಂಭದಲ್ಲಿ ತನ್ನ ಹೆಸರು ಕರೆಯಲ್ಪಟ್ಟಾಗ ಸಂಕಣ್ಣ ವೇದಿಕೆಗೆ ತೆರಳಿದರಾದರೂ ಪದವಿ ಪ್ರಮಾಣಪತ್ರವನ್ನು ಪೊಡಿಲೆಯವರಿಂದ ಸ್ವೀಕರಿಸಲು ನಿರಾಕರಿ ಸಿದರು. ಈ ವೇಳೆ ವೇದಿಕೆಯಲ್ಲಿದ್ದ ಪ್ರತಿಕುಲಪತಿ ವಿಪಿನ್ ಶ್ರೀವಾಸ್ತವ ಅವರು ಪಿಎಚ್‌ಡಿ ಪ್ರಮಾಣಪತ್ರವನ್ನು ಅವರಿಗೆ ಹಸ್ತಾಂತರಿಸಿದರು.
ಕಳೆದ ವರ್ಷ ‘ಶಿಸ್ತು ಕ್ರಮ’ವಾಗಿ ಹಾಸ್ಟೆಲ್‌ನಿಂದ ಅಮಾನತುಗೊಂಡಿದ್ದ ಐವರು ವಿದ್ಯಾರ್ಥಿಗಳಲ್ಲಿ ವೇಮುಲಾ ಮತ್ತು ಸಂಕಣ್ಣ ಸೇರಿದ್ದರು. ನಂತರ ಈ ಅಮಾನತನ್ನು ಹಿಂದೆಗೆದುಕೊಳ್ಳಲಾಗಿತ್ತು.
ಈ ವರ್ಷದ ಜನವರಿಯಲ್ಲಿ ವೇಮುಲಾ ತನ್ನ ಹಾಸ್ಟೆಲ್ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಘಟನೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತಲ್ಲದೆ, ಪೊಡಿಲ್ಲೆ ವಜಾಕ್ಕೆ ಆಗ್ರಹಿಸಿ ವಿವಿ ವಿದ್ಯಾರ್ಥಿಗಳು ವ್ಯಾಪಕ ಪ್ರತಿಭಟನೆಗಳನ್ನು ನಡೆಸಿದ್ದರು.
 ವೇಮುಲಾ ಆತ್ಮಹತ್ಯೆ ಪ್ರಕರಣದಲ್ಲಿ ಪೊಡಿಲೆಯವರ ಪಾತ್ರಕ್ಕೆ ಪ್ರತಿಭಟನೆಯಾಗಿ ತಾನು ಅವರಿಂದ ಪ್ರಮಾಣಪತ್ರವನ್ನು ಸ್ವೀಕರಿಸಲಿಲ್ಲ ಎಂದು ಹಾಲಿ ಐಐಟಿ ಬಾಂಬೆಯಲ್ಲಿ ತತ್ತ್ವಶಾಸ್ತ್ರದಲ್ಲಿ ಪೋಸ್ಟ್-ಡಾಕ್ಟರಲ್ ಕೋರ್ಸ್ ಮಾಡುತ್ತಿರುವ ಸಂಕಣ್ಣ ಸುದ್ದಿಸಂಸ್ಥೆಗೆ ತಿಳಿಸಿದರು.

ವೇಮುಲ ಆತ್ಮಹತ್ಯೆಗೆ ಕುಲಪತಿ ಅಪ್ಪಾರಾವ್ ಪೊಡಿಲೆ ಮತ್ತು ಇತರರು ಹೊಣೆಗಾರ ರೆಂದು ವಿವಿ ವಿದ್ಯಾರ್ಥಿಗಳು,ಕೆಲವು ರಾಜಕೀಯ ಪಕ್ಷಗಳು, ಸಾಮಾಜಿಕ ಸಂಘಟನೆಗಳು ಆರೋಪಿಸಿದ್ದರು. ತನ್ನಿಂದ ಪ್ರಮಾಣಪತ್ರ ಪಡೆಯಬೇಕೋ ಬೇಡವೋ ಎನ್ನುವುದು ವಿದಾರ್ಥಿಯ ಆಯ್ಕೆಯಾಗಿದೆ ಎಂದು ಹೇಳುವ ಮೂಲಕ ಘಟನೆಯನ್ನು ಲಘುವಾಗಿ ಪರಿಗಣಿಸಿರುವ ಪೊಡಿಲ್ಲೆ, ಈ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಳ್ಳಬೇಕಿಲ್ಲ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X