Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಂಸತ್ ಕ್ಯಾಂಟೀನ್‌ನಲ್ಲಿ ಮತ್ತೆ ಆಹಾರ...

ಸಂಸತ್ ಕ್ಯಾಂಟೀನ್‌ನಲ್ಲಿ ಮತ್ತೆ ಆಹಾರ ಬೆಲೆ ಏರಿಕೆ ಸಂಭವ

ವಾರ್ತಾಭಾರತಿವಾರ್ತಾಭಾರತಿ2 Oct 2016 10:33 PM IST
share
ಸಂಸತ್ ಕ್ಯಾಂಟೀನ್‌ನಲ್ಲಿ ಮತ್ತೆ ಆಹಾರ ಬೆಲೆ ಏರಿಕೆ ಸಂಭವ

ಹೊಸದಿಲ್ಲಿ, ಅ.2: ಸಂಸದ್ಭವನದ ಕ್ಯಾಂಟೀನ್‌ನಲ್ಲಿ ತಿಂಡಿಗಳ ಬೆಲೆ ಮತ್ತೊಮ್ಮೆ ಏರಿಕೆಯಾಗುವ ಸಾಧ್ಯತೆಯಿದೆ. ಆಹಾರ ವಸ್ತುಗಳ ಬೆಲೆ ಹಾಗೂ ಕೇಟರಿಂಗ್ ಘಟಕಗಳಿಗೆ ನೀಡಲಾಗುತ್ತಿರುವ ಸಬ್ಸಿಡಿಗಳು ಪರಿಶೀಲನೆಗಾಗಿ ಸದನ ಸಮಿತಿಯೊಂದರ ಮೇಜಿಗೆ ಹೋಗಿವೆ.

ಲೋಕಸಭಾಧ್ಯಕ್ಷರು ರಾಜ್ಯಸಭಾಪತಿಯೊಂದಿಗೆ ಸಮಾಲೋಚಿಸಿ, ಆಹಾರ ವ್ಯವಸ್ಥಾಪನಕ್ಕಾಗಿ ಜಂಟಿ ಸಮಿತಿಯೊಂದನ್ನು ರಚಿಸಿದ್ದಾರೆ. ಅದು, ಸಂಸದ್ಭವನ ಸಂಕೀರ್ಣದಲ್ಲಿರುವ ರೈಲ್ವೆ ಕೇಟರಿಂಗ್ ಘಟಕ ಪೂರೈಸುತ್ತಿರುವ ತಿಂಡಿ-ತಿನಿಸುಗಳ ದರ ಪರಿಷ್ಕರಣೆಯ ಕುರಿತಾಗಿಯೂ ಪರಿಶೀಲಿಸಲಿದೆ.

ಸಂಸತ್ತಿನಲ್ಲಿ ಈ ಕೇಟರಿಂಗ್ ಘಟಕಗಳನ್ನು ನಡೆಸುವುದಕ್ಕಾಗಿ ನೀಡಬೇಕಾದ ಸಬ್ಸಿಡಿಯ ಮಟ್ಟವನ್ನೂ ಸಮಿತಿ ಪರಿಶೀಲಿಸಲಿದೆಯೆಂದು ಲೋಕಸಭಾ ಬುಲೆಟಿನ್ ತಿಳಿಸಿದೆ.

ಎ.ಪಿ.ಜಿತೇಂದರ್ ರೆಡ್ಡಿ ಈ ಸಮಿತಿಯ ಮುಖ್ಯಸ್ಥರಾಗಿದ್ದು, ಲೋಕಸಭೆಯಿಂದ 10 ಹಾಗೂ ರಾಜ್ಯಸಭೆಯಿಂದ 5 ಸೇರಿದಂತೆ 15 ಮಂದಿ ಸದಸ್ಯರಿದ್ದಾರೆ.

ಜನವರಿಯಲ್ಲಿ ಆಹಾರ ವಸ್ತುಗಳ ದರ ಪರಾಮರ್ಶೆಯ ಬಳಿಕ, ರೂ. 18ರ ಸಸ್ಯಹಾರಿ ಥಾಲಿಗೆ ರೂ. 30, ಮಾಂಸಹಾರಿ ಥಾಲಿ ರೂ. 33ರಿಂದ ರೂ. 60, ಮೂರು ಹೊತ್ತಿನ ಊಟ ರೂ. 61ರಿಂದ ರೂ. 90 ಹಾಗೂ ರೂ. 29 ಇದ್ದ ಕೋಳಿ ಪದಾರ್ಥಕ್ಕೆ ರೂ. 40ಕ್ಕೆ ಏರಿಕೆಯಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X