Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮದ್ರಸ, ಮಸೀದಿಗಳಲ್ಲಿ ಶಿಕ್ಷಣ-ಧಾರ್ಮಿಕ...

ಮದ್ರಸ, ಮಸೀದಿಗಳಲ್ಲಿ ಶಿಕ್ಷಣ-ಧಾರ್ಮಿಕ ಉಪನ್ಯಾಸ ಬ್ಯಾರಿ ಭಾಷೆಯಲ್ಲೇ ಇರಲಿ

ಬ್ಯಾರಿ ಭಾಷಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ರಶೀದ್ ಹಾಜಿ

ವಾರ್ತಾಭಾರತಿವಾರ್ತಾಭಾರತಿ3 Oct 2016 12:31 PM IST
share
ಮದ್ರಸ, ಮಸೀದಿಗಳಲ್ಲಿ ಶಿಕ್ಷಣ-ಧಾರ್ಮಿಕ ಉಪನ್ಯಾಸ ಬ್ಯಾರಿ ಭಾಷೆಯಲ್ಲೇ ಇರಲಿ

ಮಂಗಳೂರು, ಅ.3: ಜಿಲ್ಲೆಯಲ್ಲಿರುವ ಮದ್ರಸಗಳಲ್ಲಿ ಮತ್ತು ಮಸೀದಿಗಳಲ್ಲಿ ಶಿಕ್ಷಣ ಮತ್ತು ಧಾರ್ಮಿಕ ಉಪನ್ಯಾಸವನ್ನು ಬ್ಯಾರಿ ಭಾಷೆಯಲ್ಲೇ ನೀಡುವ ಮೂಲಕ ಬ್ಯಾರಿ ಭಾಷೆಯ ಅಭಿವೃದ್ಧಿಗೆ ಪ್ರಯತ್ನಗಳಾಗಬೇಕು ಎಂದು ದ.ಕ ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಎಸ್.ಎಂ.ಆರ್.ರಶೀದ್ ಹಾಜಿ ಅಭಿಪ್ರಾಯಿಸಿದರು.
 ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯಿಂದ ನಗರದ ಅತ್ತಾವರದಲ್ಲಿರುವ ಕಚೇರಿಯಲ್ಲಿ ನಡೆದ ಬ್ಯಾರಿ ಭಾಷಾ ದಿನಾಚರಣೆ ಹಾಗೂ ಭಾಷಾ ಸಪ್ತಾಹ, ಪ್ರಚಾರ ಆಂದೋಲನ, ಪುಸ್ತಕ ಮಾರಾಟ ಜಾಥಾಕ್ಕೆ ಚಾಲನೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದರು.
   ಮದ್ರಸಗಳಲ್ಲಿ ಮತ್ತು ಮಸೀದಿಗಳಲ್ಲಿ ಶಿಕ್ಷಣ ಮತ್ತು ಧಾರ್ಮಿಕ ಉಪನ್ಯಾಸವನ್ನು ಮಲಯಾಳಂ ಬದಲಿಗೆ ಬ್ಯಾರಿ ಭಾಷೆಯಲ್ಲೇ ನೀಡುವ ನಿಟ್ಟಿನಲ್ಲಿ ಈ ಹಿಂದೆಯೂ ಪ್ರಯತ್ನಪಡಲಾಗಿದ್ದು, ಇನ್ನು ಮುಂದೆಯೂ ಹೆಚ್ಚಿನ ಪ್ರಯತ್ನ ಮಾಡಲಾಗುವುದು ಎಂದರು.
ಅಲ್ಪಸಂಖ್ಯಾತ ಸಮುದಾಯಕ್ಕೆ ಸರಕಾರದಿಂದ ಸಿಗುವಂತಹ ಸಾಕಷ್ಟು ಯೋಜನೆಗಳ ಪ್ರಚಾರ ಮಾಡಬೇಕಾಗಿದೆ. ಶಿಕ್ಷಣ, ಆರೋಗ್ಯಕ್ಕೆ ಸಂಬಂಧಿಸಿದಂತೆ ಇರುವ ಹಲವು ಯೋಜನೆಗಳ ಮಾಹಿತಿಯನ್ನು ಬ್ಯಾರಿ ಅಕಾಡಮಿಯ ಮೂಲಕ ನೀಡುವಂತಹ ಪ್ರಯತ್ನವನ್ನು ಮಾಡಬೇಕಾಗಿದೆ ಎಂದರು.
   ಸಮುದಾಯದ ಕೆಲವು ಯುವಕರು ಡ್ರಗ್ಸ್ ಜಾಲಕ್ಕೆ ಬಲಿಯಾಗುತ್ತಿದ್ದು ಇವರನ್ನು ಒಳ್ಳೆಯವರೊಂದಿಗೆ ಸೇರುವಂತೆ ಜಾಗೃತಿ ಮೂಡಿಸಬೇಕಾದ ಅಗತ್ಯವಿದೆ ಎಂದರು.
ಕಾರ್ಯಕ್ರಮದಲ್ಲಿ ಬ್ಯಾರಿ ಪುಸ್ತಕ ಮಾರಾಟ ವಾಹನ ಜಾಥಕ್ಕೆ ಚಾಲನೆ ನೀಡಿ ಮಾತನಾಡಿದ ಕರ್ನಾಟಕ ತುಳು ಸಾಹಿತ್ಯ ಅಕಾಡಮಿಯ ಅಧ್ಯಕ್ಷೆ ಜಾನಕಿ ಎಂ.ಬ್ರಹ್ಮಾವರ ಅವರು, ಬ್ಯಾರಿ ಸಮುದಾಯವು ಮಹಿಳೆಯರಿಗೆ ಅಪಾರ ಗೌರವ ಕೊಡುವ ಜನಾಂಗವಾಗಿದೆ ಎಂದು ಹೇಳಿದರು.
 ಭಾಷಾ ಪ್ರಚಾರ ಆಂದೋಲನದ ಕರಪತ್ರ ಬಿಡುಗಡೆ ಮಾಡಿ ಮಾತನಾಡಿದ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ರಾಯ್ ಕ್ಯಾಸ್ತಲಿನೊ, ಭಾಷೆಯ ಅಭಿವೃದ್ಧಿಯಲ್ಲಿ ಸಾಹಿತ್ಯ, ಶಿಕ್ಷಣ ಪ್ರಮುಖ ಪಾತ್ರ ವಹಿಸುತ್ತದೆ. ಬ್ಯಾರಿ ಭಾಷೆಯನ್ನು ಮುಂದಿನ ಜನಾಂಗಕ್ಕೂ ಉಳಿಸಿಕೊಂಡು ಹೋಗುವ ಅಗತ್ಯವಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಬಿ.ಎ.ಮುಹಮ್ಮದ್ ಹನೀಫ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ಮುಖ್ಯ ಅತಿಥಿಯಾಗಿ ಮಾತನಾಡಿದ ಹಿರಿಯ ಸಾಹಿತಿ ಪ್ರೊ.ಎ.ವಿ.ನಾವಡ, ಜಾಗತೀಕರಣದ ಪ್ರಭಾವದಿಂದ ದೇಶಿಯ ಭಾಷೆಗಳು ಮಂಕಾಗತೊಡಗಿವೆ. ಈ ಹಿನ್ನೆಲೆಯಲ್ಲಿ ಸಣ್ಣಸಣ್ಣ ಭಾಷೆಗಳು ತಮ್ಮೆಳಗೆ ಸೌಹಾರ್ದವನ್ನು, ಪರಸ್ಪರ ಸಂಬಂಧಗಳನ್ನು ಇಟ್ಟುಕೊಂಡು ಭಾಷೆಯನ್ನು ಉಳಿಸಬೇಕಾಗಿದೆ ಎಂದರು.
 ಬ್ಯಾರಿ-ಕನ್ನಡ-ಇಂಗ್ಲೀಷ್ ನಿಘಂಟು ಸಂಪಾದಕ ಪ್ರೊ.ಬಿ.ಎಂ.ಇಚ್ಲಂಗೋಡು ಮಾತನಾಡಿ, ತುಳು, ಕೊಂಕಣಿ ಮಾತನಾಡುವ ಎಲ್ಲರೂ ಒಟ್ಟಾಗಿದ್ದಾರೆ. ಆದರೆ ಬ್ಯಾರಿ ಭಾಷೆಯಲ್ಲಿ ಈ ಪ್ರಯತ್ನವಾಗಿಲ್ಲ. ಈ ನಿಟ್ಟಿನಲ್ಲಿ ಪ್ರಯತ್ನಗಳಾಗಬೇಕು ಎಂದು ಹೇಳಿದರು.
 ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿ ರಿಜಿಸ್ಟ್ರಾರ್ ಉಮರಬ್ಬ ಸ್ವಾಗತಿಸಿದರು. ಸದಸ್ಯ ಮುಹಮ್ಮದ್ ಝಕರಿಯ ಕಲ್ಲಡ್ಕ ವಂದಿಸಿದರು. ಸದಸ್ಯ ಅಬ್ದುಲ್ ಹಮೀದ್ ಗೋಳ್ತಮಜಲು ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X