Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ದೇವೇಗೌಡರ ‘ಗಾಂಧಿಗಿರಿ’ಗೆ ಸದನದ...

ದೇವೇಗೌಡರ ‘ಗಾಂಧಿಗಿರಿ’ಗೆ ಸದನದ ಅಭಿನಂದನೆ, ಕೇಂದ್ರದ ಕಳಕಳಿಗೂ ಧನ್ಯವಾದ

ವಾರ್ತಾಭಾರತಿವಾರ್ತಾಭಾರತಿ3 Oct 2016 11:58 PM IST
share

ಬೆಂಗಳೂರು, ಅ.3: ಕಾವೇರಿ ನದಿ ನೀರಿನ ಹಂಚಿಕೆ ಸಂಬಂಧ ನ್ಯಾಯಾಲಯದ ಆದೇಶವನ್ನು ವಿರೋಧಿಸಿ ಮಾಜಿ ಪ್ರಧಾನಿ ದೇವೇಗೌಡ ನಡೆಸಿದ ಸತ್ಯಾಗ್ರಹಕ್ಕೆ ಹಾಗೂ ಕಾವೇರಿ ನಿರ್ವಹಣಾ ಮಂಡಳಿ ರಚನೆ ನಿರ್ಧಾರದಿಂದ ಹಿಂದೆ ಸರಿದ ಪ್ರಧಾನಿ ಮೋದಿ ಅವರನ್ನು ವಿಧಾನಸಭೆಯಲ್ಲಿ ಒಕ್ಕೊರಲಿನಿಂದ ಅಭಿನಂದಿಸಲಾಯಿತು.

ಸೋಮವಾರ ವಂದೇ ಮಾತರಂ ಗೀತೆಯೊಂದಿಗೆ ಬೆಳಗ್ಗೆ 11:40ರ ಸುಮಾರಿಗೆ ಆರಂಭಗೊಂಡ ವಿಧಾನಸಭೆ ಅಧಿವೇಶದಲ್ಲಿ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್, ಕೇಂದ್ರ ಸರಕಾರ ಅಟಾರ್ನಿ ಜನರಲ್ ಮೂಲಕ ಕಾವೇರಿ ನಿರ್ವಹಣಾ ಮಂಡಳಿ ರಚನೆ ಸಾಧ್ಯವಿಲ್ಲ ಎಂದು ಪ್ರಮಾಣ ಪತ್ರ ಸಲ್ಲಿಸಿದೆ ಎಂದು ಮಾಹಿತಿ ನೀಡಿದರು.
ರಾಜ್ಯ ಪ್ರತಿನಿಧಿಸುವ ಕೇಂದ್ರ ಸಚಿವರು, ಪ್ರಧಾನಿ ಮೋದಿಯವರು ಕಳಕಳಿಯಿಂದ ಕರ್ನಾಟಕ ನಿರ್ವಹಣಾ ಮಂಡಳಿ ತೂಗುಗತ್ತಿಯಿಂದ ಪಾರಾದಂತೆ ಆಗಿದೆ ಎಂದ ಅವರು, ಕೇಂದ್ರ ಸರಕಾರ ಹಾಗೂ ಪ್ರಧಾನಿ ಮೋದಿಯವರಿಗೆ ಅಭಿನಂದನೆ ಸಲ್ಲಿಸುವೆ ಎಂದು ತಿಳಿಸಿದರು.ಹಂತದಲ್ಲಿ ಮಧ್ಯ ಪ್ರವೇಶಿಸಿದ ಜೆಡಿಎಸ್ ಶಾಸಕಾಂಗ ಪಕ್ಷದ ಉಪ ನಾಯಕ ವೈಎಸ್‌ವಿ ದತ್ತ, ಕೇಂದ್ರ ಸರಕಾರ ಕಾವೇರಿ ನಿರ್ವಹಣಾ ಮಂಡಳಿ ರಚನೆಯಿಂದ ಹಿಂದೆೆ ಸರಿಯಲು ಗಾಂಧಿ ಮಾರ್ಗದಲ್ಲಿ ದೇವೇಗೌಡ ಅಹಿಂಸಾ ಸತ್ಯಾಗ್ರಹ ನಡೆಸಿದ್ದೇ ಕಾರಣ. ಗೌಡರ ನೈತಿಕ ಒತ್ತಡದ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಕ್ರಮ ಕೈಗೊಂಡಿದೆ ಎಂದರು. ಇದಕ್ಕೆ ಬಿಜೆಪಿ ಸದಸ್ಯರು ಏರಿದ ಧ್ವನಿಯಲ್ಲಿ ಹೋ..ಎಂದು ಕೂಗುವ ಮೂಲಕ ಲೇವಡಿ ಮಾಡಿದರು.ೂಡಲೇ ಮಧ್ಯ ಪ್ರವೇಶಿಸಿ ಆರೋಗ್ಯ ಸಚಿವ ಕೆ.ಆರ್.ರಮೇಶ್ ಕುಮಾರ್, ಮಾಜಿ ಪ್ರಧಾನಿ ದೇವೇಗೌಡ ತಮ್ಮ ಈ ಇಳಿ ವಯಸ್ಸಿನಲ್ಲಿ ರಾಜ್ಯದ ಹಿತದೃಷ್ಟಿಯಿಂದ ಉಪವಾಸ ಸತ್ಯಾಗ್ರಹ ನಡೆಸಿದ್ದಾರೆ. ಅದೇ ರೀತಿ ದೇಶದ ಪ್ರಧಾನಿ ಮೋದಿಯವರು ರಾಜ್ಯದ ನೆರವಿಗೆ ಧಾವಿಸಿದ್ದಾರೆ. ಹೀಗಾಗಿ ನಮ್ಮ ಪಕ್ಷದ ನೆಲೆಯಲ್ಲಿ ವಿಶ್ಲೇಷಣೆ ಸರಿಯಲ್ಲ ಎಂದರು.ೇಂದ್ರ ಸರಕಾರ ಅಟಾರ್ನಿ ಜನರಲ್ ಮೂಲಕ ಕಾವೇರಿ ನಿರ್ವಹಣಾ ಮಂಡಳಿ ರಚನೆ ಸಾಧ್ಯವಿಲ್ಲ ಎಂದು ಪ್ರಮಾಣ ಪತ್ರ ಸಲ್ಲಿಸಿದ್ದು, ದೇವೇಗೌಡ ಮತ್ತು ಪ್ರಧಾನಿ ಮೋದಿಗೆ ರಾಜ್ಯದ ಜನತೆ ಮತ್ತು ನಾವೆಲ್ಲರೂ ಋಣಿಯಾಗಿರಬೇಕು ಎಂದಾಗ ಆಡಳಿತ ಮತ್ತು ವಿಪಕ್ಷ ಸದಸ್ಯರೆಲ್ಲ ಮೇಜು ಕುಟ್ಟಿ ಸ್ವಾಗತಿಸಿದರು.
ಪ್ರಧಾನಿ ಮೋದಿ ಹಾಗೂ ಮಾಜಿ ಪ್ರಧಾನಿ ದೇವೇಗೌಡ ತಮ್ಮ ಪಕ್ಷಗಳನ್ನು ಮೀರಿ ಬೆಳೆದಿರುವ ನಮ್ಮ ರಾಷ್ಟ್ರದ ನಾಯಕರು. ಅವರನ್ನು ಇನ್ನು ಎತ್ತರಕ್ಕೆ ಬೆಳೆಸಬೇಕೇ ಹೊರತು ಪಕ್ಷಗಳಿಗೆ ಸೀಮಿತಗೊಳಿಸುವ ಸಣ್ಣತನ ಸರಿಯಲ್ಲ ಎಂದು ಆಕ್ಷೇಪಿಸಿದ ಅವರು, ರಾಜ್ಯದ ಜನತೆಯ ಹಿತ ಕಾಪಾಡುವುದು ನಮ್ಮ ಮುಖ್ಯ ಉದ್ದೇಶ ಆಗಬೇಕೆಂದರು.
ಇದಕ್ಕೆ ಧ್ವನಿಗೂಡಿಸಿದ ಸ್ಪೀಕರ್ ಕೆ.ಬಿ.ಕೋಳಿವಾಡಿ, ಮಾಜಿ ಪ್ರಧಾನಿ ದೇವೇಗೌಡ ಮತ್ತು ಪ್ರಧಾನಿ ನರೇಂದ್ರ ಮೋದಿ ಸೇರಿ ಕಾವೇರಿ ನದಿ ನೀರಿನ ವಿಚಾರದಲ್ಲಿ ರಾಜ್ಯದ ಹಿತರಕ್ಷಣೆಗೆ ಹೋರಾಟ ನಡೆಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸಲಾಗುವುದೆಂದು ಪ್ರಕಟಿಸಿ, ಕಲಾಪವನ್ನು ಕೆಲಕಾಲ ಮುಂದೂಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X