Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆರೆಸ್ಸೆಸ್ ಮುಖಂಡನನ್ನು ಬಂಧಿಸಿದ್ದಕ್ಕೆ...

ಆರೆಸ್ಸೆಸ್ ಮುಖಂಡನನ್ನು ಬಂಧಿಸಿದ್ದಕ್ಕೆ ಪೊಲೀಸರ ವಿರುದ್ಧವೇ ಕಳವು, ಕೊಲೆಯತ್ನ ಪ್ರಕರಣ!

ವಾರ್ತಾಭಾರತಿವಾರ್ತಾಭಾರತಿ4 Oct 2016 1:27 PM IST
share
ಆರೆಸ್ಸೆಸ್ ಮುಖಂಡನನ್ನು ಬಂಧಿಸಿದ್ದಕ್ಕೆ ಪೊಲೀಸರ ವಿರುದ್ಧವೇ ಕಳವು, ಕೊಲೆಯತ್ನ ಪ್ರಕರಣ!

ಬಲಘಾಟ್, ಅ.4: ಮಧ್ಯ ಪ್ರದೇಶದ ಬಲಘಾಟ್ ನ ಆರೆಸ್ಸೆಸ್ ನಾಯಕ ಸುರೇಶ್ ಯಾದವ್ ಅವರನ್ನು ಬಂಧಿಸಿದ ತಪ್ಪಿಗೆ ಪೊಲೀಸರ ವಿರುದ್ಧವೇ ಕಳವು, ಕೊಲೆಯತ್ನ ಪ್ರಕರಣಗಳು ದಾಖಲಾದ ಘಟನೆ ನಡೆದಿದೆ.

ಬಲಘಾಟ್ ಹೆಚ್ಚುವರಿ ಎಸ್ಪಿ ರಾಜೇಶ್ ಶರ್ಮ ಹಾಗೂ ಬೈಹಾರ್ ಪೊಲೀಸ್ ಠಾಣೆಯಅಧಿಕಾರಿ ಝಿಯಾವುಲ್ ಹಖ್ ಸೇರಿದಂತೆ ಎಂಟು ಪೊಲೀಸ್ ಸಿಬ್ಬಂದಿ ಭೂಗತರಾಗುವ ಪ್ರಮೇಯ ಬಂದಿತ್ತು. ಅವರೆಲ್ಲರ ಮೇಲೆ ಸೆಪ್ಟೆಂಬರ್ 26ರಂದು ಎಫ್ಐಆರ್ ದಾಖಲಾಗಿದೆ. ಇತ್ತೀಚಿಗಿನ ಬೆಳವಣಿಗೆಯಂತೆ ಬಲಘಾಟ್ ಎಸ್ಪಿ ಅಸಿತ್ ಯಾದವ್ ಹಾಗೂಬಲಘಾಟ್ ವಲಯ ಐಜಿಡಿ ಸಿ.ಸಾಗರ್ ಅವರನ್ನು ವರ್ಗಾವಣೆ ಮಾಡಲಾಗಿದೆಯೆಂದು ಕ್ಯಾಚ್ ನ್ಯೂಸ್ ವರದಿ ಮಾಡಿದೆ.
ಸುರೇಶ್ ಯಾದವ್ ಅವರನ್ನು ಧಾರ್ಮಿಕ ಭಾವನೆಗಳನ್ನು ಹಾಗೂ ಎರಡು ಸಮುದಾಯಗಳ ನಡುವೆ ದ್ವೇಷ ಭಾವನೆ ಬೆಳೆಸಲು ಯತ್ನಿಸಿದ್ದಾರೆಂಬ ಆರೋಪದ ಮೇರೆಗೆ ಸೆಪ್ಟೆಂಬರ್ 26ರಂದು ಬಂಧಿಸಲಾಗಿತ್ತು.ಆದರೆಅವರಿಗೆ ಕೂಡಲೇ ಜಾಮೀನು ದೊರೆತಿತ್ತಾದರೂ ಪೊಲೀಸ್ ಠಾಣೆಯಿಂದ ಅವರು ಹೊರಬರಲು ನಿರಾಕರಿಸಿದ್ದ ಕಾರಣ ಹೊರಗೆ ಆರೆಸ್ಸೆಸ್ ಬೆಂಬಲಿಗರು ಗುಂಪುಗೂಡಿದ್ದರಲ್ಲದೆ ಯಾದವ್ ಠಾಣೆಯೊಳಗೆ ಪೊಲೀಸರನ್ನು ಬೆದರಿಸಲು ಆರಂಭಿಸಿದ್ದರು ಎಂದು ಹೇಳಲಾಗಿದೆ.
ಈ ಬೆಳವಣಿಗೆಯ ನಂತರ ತನ್ನ ಮೇಲೆ ಠಾಣೆಯಲ್ಲಿ ದೌರ್ಜನ್ಯ ನಡೆಸಲಾಗಿದೆಯೆಂದು ಆರೋಪಿಸಿ ಸುರೇಶ್ ಯಾದವ್ ಪೊಲೀಸರ ಮೇಲೆ ಎರಡುದೂರು ದಾಖಲಿಸಿದ್ದರು. ಎಫ್ಐಆರ್ ದಾಖಲಾಗುತ್ತಿದ್ದಂತೆಯೇ ಬೆದರಿದ ಪೊಲೀಸರು ಭೂಗತರಾಗಿದ್ದರು. ಪೊಲೀಸರ ಪ್ರಕಾರ ಯಾದವ್ ಅವರು ಇಸ್ಲಾಂ ವಿರುದ್ಧ ಅವಹೇಳನಕಾರಿ ಸಂದೇಶಗಳನ್ನುವಾಟ್ಸಪ್ ಗ್ರೂಪ್ ಒಂದರಲ್ಲಿ ಪೋಸ್ಟ್ ಮಾಡಿದ್ದರು. ಸ್ಥಳೀಯ ಯುವಕ ನವಾಬ್ ಖಾನ್ ಪೊಲೀಸರಿಗೆ ಈ ಬಗ್ಗೆ ದೂರು ನೀಡಿದ ನಂತರ ಯಾದವ್ ಬಂಧನವಾಗಿತ್ತು. ಪೊಲೀಸರ ಪ್ರಕಾರ ಯಾದವ್ ಅವರನ್ನು ಬಂಧಿಸಿ ಕರೆತರಲಾಗುತ್ತಿದ್ದಂತೆಯೇ ಅವರು ತಪ್ಪಿಸಿಕೊಂಡು ಮೆಡಿಕಲ್ ಸ್ಟೋರ್ ಒಂದರಲ್ಲಿ ಅವಿತಿದ್ದರೂ ಅವರನ್ನು ಪತ್ತೆ ಹಚ್ಚಿ ಅಲ್ಲಿಂದ ಪೊಲೀಸರು ವಶಪಡಿಸಿಕೊಳ್ಳಲಾಗಿತ್ತು.
ರಾಜ್ಯ ಸರಕಾರ ಈ ಪ್ರಕರಣದ ಸಿಐಡಿ ತನಿಖೆಗೆ ಆದೇಶಿಸಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X