Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಿಲ್ಲಿ ವಿಶ್ವದಲ್ಲೇ ಹೆಚ್ಚು ವಾಯು...

ದಿಲ್ಲಿ ವಿಶ್ವದಲ್ಲೇ ಹೆಚ್ಚು ವಾಯು ಮಾಲಿನ್ಯವಿರುವ ಮಹಾನಗರ: ಡಬ್ಲುಎಚ್ಒ

ವಾರ್ತಾಭಾರತಿವಾರ್ತಾಭಾರತಿ4 Oct 2016 6:14 PM IST
share
ದಿಲ್ಲಿ ವಿಶ್ವದಲ್ಲೇ ಹೆಚ್ಚು ವಾಯು ಮಾಲಿನ್ಯವಿರುವ ಮಹಾನಗರ: ಡಬ್ಲುಎಚ್ಒ

ಹೊಸದಿಲ್ಲಿ, ಅ.4: ದಿಲ್ಲಿಯು ಪ್ರಪಂಚದಲ್ಲೇ ಅತಿ ಹೆಚ್ಚು ವಾಯು ಮಾಲಿನ್ಯವಿರುವ ನಗರವೆಂಬ ಕುಖ್ಯಾತಿ ಮುಂದುವರಿದಿದೆ. ಇದನ್ನು ವಿಶ್ವ ಆರೋಗ್ಯ ಸಂಘಟನೆಯು(ಡಬ್ಲುಎಚ್‌ಒ) ಇತ್ತೀಚೆಗೆ ಖಚಿತಪಡಿಸಿದೆ.

2016ರ ಸೆ.22ರಿಂದ 28ರ ವರೆಗಿನ 7 ದಿನಗಳಲ್ಲಿ ವಾಯು ಗುಣಮಟ್ಟ ಸೆನ್ಸರ್‌ನಲ್ಲಿ ಅಳೆದಾಗ ಸರಾಸರಿ ದಿನದ ಸುರಕ್ಷಿತ ಮಟ್ಟಕ್ಕಿಂತ ಸುಮಾರು 4 ಪಟ್ಟು ಹೆಚ್ಚು ಮಾಲಿನ್ಯಕಾರಕ ಕಣಗಳೂ(ಪಿಎಂ 2.5) ಪತ್ತೆಯಾಗಿದ್ದವು.

ಸುದೀರ್ಘ ಸಮಯದ ತೆರೆದಿಡುವಿಕೆಗೆ, ಇವುಗಳ 24 ತಾಸುಗಳ ಮಟ್ಟವು ಡಬ್ಲುಎಚ್‌ಒ ಆರೋಗ್ಯ ಮಾನದಂಡಕ್ಕಿಂತ ಸುಮಾರು 11 ಪಟ್ಟುಗಳಷ್ಟಿವೆ.

ಮಳೆಗಾಲದಲ್ಲಿ ಮಳೆ ಹಾಗೂ ಗಾಳಿ ಮಾಲಿನ್ಯಕಾರಕಗಳ ಪರಿಣಾಮವನ್ನು ಕಡಿಮೆ ಮಾಡಿದ್ದುದರಿಂದ ದಿಲ್ಲಿಯ ಗಾಳಿ ಸಾಪೇಕ್ಷವಾಗಿ ಹೆಚ್ಚು ಶುದ್ಧವಿತ್ತು. ಆದರೆ, ಋತು ಬದಲಾವಣೆಯಾದಂತೆ ರಾಷ್ಟ್ರ ರಾಜಧಾನಿ ವಲಯದಲ್ಲಿರುವ 5ರಲ್ಲಿ 3 ಸೆನ್ಸರ್‌ಗಳು ಸೆ.22ರಿಂದ 28ರ ವರೆಗೆ ‘ಕೆಟ್ಟ’ ಹಾಗೂ ‘ಅತಿ ಕೆಟ್ಟ’ ವಾಯು ಗುಣಮಟ್ಟವನ್ನು ದಾಖಲಿಸಿವೆ. ಅಂದರೆ, ಅದರ ದೀರ್ಘ ಕಾಲದ ಉಸಿರಾಟದಿಂದ ಆರೋಗ್ಯವಂತರ ಮೇಲೆ ದುಷ್ಪರಿಣಾಮವಾಗಬಹುದು ಹಾಗೂ ಕಾಯಿಲೆಯಿರುವವರ ಮೇಲೆ ‘ಗಂಭೀರ ಪರಿಣಾಮ’ ಬೀರಬಹುದೆಂದು ಇಂಡಿಯಾ ಸ್ಪೆಂಡ್ ವರದಿ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X