Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅಲಂಕಾರ ತಜ್ಞನನ್ನು ಕೊಲ್ಲುವಂತೆ ಸೌದಿ...

ಅಲಂಕಾರ ತಜ್ಞನನ್ನು ಕೊಲ್ಲುವಂತೆ ಸೌದಿ ರಾಜಕುಮಾರಿ ಅಂಗರಕ್ಷಕನಿಗೆ ಆದೇಶಿಸಿದರೇ?

ವಾರ್ತಾಭಾರತಿವಾರ್ತಾಭಾರತಿ4 Oct 2016 6:43 PM IST
share
ಅಲಂಕಾರ ತಜ್ಞನನ್ನು ಕೊಲ್ಲುವಂತೆ ಸೌದಿ ರಾಜಕುಮಾರಿ ಅಂಗರಕ್ಷಕನಿಗೆ ಆದೇಶಿಸಿದರೇ?

ಪ್ಯಾರಿಸ್, ಅ. 4: ಪ್ಯಾರಿಸ್‌ನಲ್ಲಿ ತನಗಾಗಿ ಕೆಲಸ ಮಾಡುತ್ತಿದ್ದ ಚಿತ್ರ ಕಲಾವಿದ ಹಾಗೂ ಅಲಂಕಾರ ತಜ್ಞನನ್ನು ಕೊಲ್ಲುವಂತೆ ತನ್ನ ಅಂಗರಕ್ಷಕನಿಗೆ ಸೌದಿ ಅರೇಬಿಯದ ರಾಜಕುಮಾರಿಯೊಬ್ಬರು ಆದೇಶ ನೀಡಿದ್ದಾರೆ ಎಂಬ ವಿಷಯ ಬಹಿರಂಗವಾಗಿದೆ. ಘಟನೆಯ ಬಳಿಕ ಮಹಿಳೆಯು ತನಗೆ ರಾಜತಾಂತ್ರಿಕ ರಕ್ಷಣೆಯಿದೆ ಎಂದು ಹೇಳಿಕೊಂಡು ಪ್ಯಾರಿಸ್ ತೊರೆದಿದ್ದಾರೆ.

ಸೌದಿ ಅರೇಬಿಯದ ದೊರೆ ಸಲ್ಮಾನ್‌ರ ಮಗಳು 42 ವರ್ಷದ ರಾಜಕುಮಾರಿ ಹಸ್ಸಾ, ‘‘ಈ ನಾಯಿಯನ್ನು ಕೊಲ್ಲು, ಆತ ಬದುಕಲು ಅರ್ಹತೆ ಹೊಂದಿಲ್ಲ’’ ಎಂಬುದಾಗಿ ತನ್ನ ಅಂಗರಕ್ಷಕನಿಗೆ ಹೇಳಿದ್ದರು ಎನ್ನಲಾಗಿದೆ.

ಈ ಅಲಂಕಾರ ಕಲಾವಿದನು ಪ್ಯಾರಿಸ್‌ನ 16ನೆ ಅರಾಂಡಿಸ್‌ಮೆಂಟ್‌ನಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಚಿತ್ರಗಳನ್ನು ತೆಗೆಯುತ್ತಿದ್ದ ವೇಳೆ ಸಿಕ್ಕಿಬಿದ್ದ ಬಳಿಕ ಸೌದಿ ರಾಜಕುಮಾರಿ ಈ ಆದೇಶ ನೀಡಿದ್ದಾರೆ ಎನ್ನಲಾಗಿದೆ.

ರಾಜಕುಮಾರಿಯ ಸೂಚನೆಯಂತೆ ಅಂಗರಕ್ಷಕನು 53 ವರ್ಷದ ಚಿತ್ರ ಕಲಾವಿದನನ್ನು ಕಟ್ಟಿ ಹಾಕಿ ನಾಲ್ಕು ಗಂಟೆಗಳ ಕಾಲ ಹಲ್ಲೆ ನಡೆಸಿದನು ಹಾಗೂ ತಲೆಗೆ ಹೊಡೆದನು ಎನ್ನಲಾಗಿದೆ ಎಂದು ‘ದ ಲೋಕಲ್’ ವರದಿ ಮಾಡಿದೆ.

ಬಳಿಕ ಆತನನ್ನು ರಾಜಕುಮಾರಿಯ ಪಾದಕ್ಕೆ ಚುಂಬಿಸುವಂತೆ ಮಾಡಿ ಕಟ್ಟಡದಿಂದ ಹೊರದಬ್ಬಲಾಯಿತು ಹಾಗೂ ಇನ್ನೆಂದೂ ಮರಳದಂತೆ ಹೇಳಲಾಯಿತು ಎನ್ನಲಾಗಿದೆ.

ಅಂಗರಕ್ಷಕನನ್ನು ಪ್ಯಾರಿಸ್‌ನಲ್ಲಿ ಬಂಧಿಸಲಾಗಿದ್ದು, ಶನಿವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು ಎಂದು ‘ಮೇಲ್ ಆನ್‌ಲೈನ್’ ವರದಿ ಮಾಡಿದೆ. ಬಂದೂಕಿನಿಂದ ಹಿಂಸೆ ನೀಡಿರುವುದು, ಅಪಹರಣ ಮತ್ತು ಅಪಹರಣದಲ್ಲಿ ನೆರವು ನೀಡಿರುವುದು ಸೇರಿದಂತೆ ಹಲವು ಆರೋಪಗಳನ್ನು ಆತ ಎದುರಿಸುತ್ತಿದ್ದಾನೆ.

ತಾನೇನೂ ತಪ್ಪು ಮಾಡಿಲ್ಲ ಎಂಬುದಾಗಿ ರಾಜಕುಮಾರಿ ಹೇಳಿಕೊಂಡಿದ್ದಾರೆ ಎನ್ನಲಾಗಿದೆ. ಅವರು ಪ್ಯಾರಿಸ್ ತೊರೆದಿದ್ದು, ಈ ಪ್ರಕರಣದಲ್ಲಿ ರಾಜತಾಂತ್ರಿಕ ರಕ್ಷಣೆ ಕೋರಿದ್ದಾರೆ ಎಂದು ‘ಮೇಲ್ ಆನ್‌ಲೈನ್’ ಹೇಳಿದೆ.

ಚಿತ್ರ ಕಲಾವಿದನು ಭವ್ಯ ಅಪಾರ್ಟ್‌ಮೆಂಟ್‌ನ ಒಳಭಾಗದ ಚಿತ್ರಗಳನ್ನು ಮಾಧ್ಯಮಗಳಿಗೆ ಮಾರಾಟ ಮಾಡುವುದಕ್ಕಾಗಿ ತೆಗೆಯುತ್ತಿದ್ದನು ಎಂದು ಹೇಳಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X