Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಯೋಧರನ್ನು ಅವಮಾನಿಸಿದ ಆರೋಪ: ಓಂ ಪುರಿ...

ಯೋಧರನ್ನು ಅವಮಾನಿಸಿದ ಆರೋಪ: ಓಂ ಪುರಿ ವಿರುದ್ಧ ದೂರು

ವಾರ್ತಾಭಾರತಿವಾರ್ತಾಭಾರತಿ4 Oct 2016 8:55 PM IST
share
ಯೋಧರನ್ನು ಅವಮಾನಿಸಿದ ಆರೋಪ: ಓಂ ಪುರಿ ವಿರುದ್ಧ ದೂರು

ಮುಂಬೈ,ಅ.4: ಟಿವಿ ಚರ್ಚೆಯೊಂದರಲ್ಲಿ ಸೇನಾ ಯೋಧರನ್ನು ಅವಮಾನಿಸಿದ ಆರೋಪದಲ್ಲಿ ಬಾಲಿವುಡ್ ನಟ ಓಂ ಪುರಿ ವಿರುದ್ಧ ಉಪನಗರಿ ಅಂಧೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ರಾಷ್ಟ್ರೀಯ ಸುದ್ದಿವಾಹಿನಿಯೊಂದರಲ್ಲಿ ಚರ್ಚೆಯಲ್ಲಿ ಭಾಗಿಯಾಗಿದ್ದ ಓಂ ಪುರಿ ಪಾಕಿಸ್ತಾನಿ ಕಲಾವಿದರನ್ನು ಬಲವಾಗಿ ಬೆಂಬಲಿಸಿದ್ದರು. ಅಲ್ಲದೆ ಅವರೊಂದಿಗೆ ಕೆಲಸ ಮಾಡುವುದನ್ನು ತಾನು ಮುಂದುವರಿಸುವುದಾಗಿ ಹೇಳಿದ್ದರು.

ಪಾಕಿಸ್ತಾನವು ನಡೆಸುತ್ತಿರುವ ಛಾಯಾಯುದ್ಧದ ಬಗ್ಗೆ ನಿಮ್ಮ ಅಭಿಪ್ರಾಯವೇನು ಎಂಬ ಕಾರ್ಯಕ್ರಮ ನಿರೂಪಕನ ಪ್ರಶ್ನೆಗೆ ತಿರುಗೇಟು ನೀಡಿದ ಓಂ ಪುರಿ,ಪಾಕ್ ಕಲಾವಿದರು ಭಾರತೀಯ ವೀಸಾಗಳ ಮೇಲೆ ಇಲ್ಲಿ ಬಂದಿದ್ದಾರೆ,ಅಕ್ರಮವಾಗಿ ಅಲ್ಲ. ಅವರ ವೀಸಾಗಳನ್ನು ರದ್ದುಗೊಳಿಸುವಂತೆ ಸರಕಾರವನ್ನು ಕೇಳಿ ಎಂದು ಹೇಳಿದ್ದರು. ಬಾರಾಮುಲ್ಲಾ ದಾಳಿಯಲ್ಲಿ ಭಯೋತ್ಪಾದಕರ ಗುಂಡಿಗೆ ಬಲಿಯಾಗಿರುವ ಯೋಧನ ಕುರಿತು ಪ್ರಶ್ನಿಸಿದಾಗ,ಸೇನೆಗೆ ಸೇರುವಂತೆ ಆತನಿಗೆ ಯಾರು ಹೇಳಿದ್ದರು ಎಂದು ಮರುಪ್ರಶ್ನೆ ಕೇಳಿದ್ದರು.
ಪಾಕಿಸ್ತಾನಿ ಕಲಾವಿದರು ಭಯೋತ್ಪಾದಕರಲ್ಲ ಎಂಬ ನಟ ಸಲ್ಮಾನ್ ಖಾನ್ ಹೇಳಿಕೆಯನ್ನು ನೀವೇಕೆ ಬೆಂಬಲಿಸುತ್ತಿದ್ದೀರಿ ಎಂಬ ಪ್ರಶ್ನೆಗೆ, ಭಾರತ ಮತ್ತು ಪಾಕಿಸ್ತಾನಗಳು ಇಸ್ರೇಲ್ ಮತ್ತು ಫೆಲೆಸ್ತೀನ್‌ಗಳಂತಾಗಬೆಕು ಮತ್ತು ಶತಮಾನಗಳ ಕಾಲ ಕಾದಾಡು ತ್ತಿರಬೇಕು ಎಂದು ನೀವು ಬಯಸುತ್ತಿದ್ದೀರಿ ಎಂದು ಓ ಂ ಪುರಿ ಉತ್ತರಿಸಿದ್ದರು.


ಆಗಿದ್ದು ಕೇವಲ ದೇಶದ ವಿಭಜನೆಯಲ್ಲ,ಅದು ಕುಟುಂಬಗಳ ವಿಭಜನೆ. ನಮ್ಮ ದೇಶದಲ್ಲಿ 22 ಕೋಟಿ ಮುಸ್ಲಿಮರಿದ್ದಾರೆ ಮತ್ತು ಅವರ ಬಂಧುಗಳು ಪಕಿಸ್ತಾನದಲ್ಲಿದ್ದಾರೆ. ಹಾಗಯೇ ಪಾಕಿಸ್ತಾನಿಗಳ ಬಂಧುಗಳೂ ಭಾರತದಲ್ಲಿದ್ದಾರೆ. ಭಾರತವು ವಿಶ್ವದಲ್ಲಿ ಅತ್ಯಂತ ಹೆಚ್ಚಿನ ಮುಸ್ಲಿಮರನ್ನು ಹೊಂದಿರುವ ಎರಡನೇ ದೇಶವಾಗಿದೆ ಎಂದು ಅವರು ಹೇಳಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X