Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆರೋಗ್ಯ
  4. ಇತರರಿಗಿಂತ ಹೆಚ್ಚಾಗಿ ಸೊಳ್ಳೆಗಳು...

ಇತರರಿಗಿಂತ ಹೆಚ್ಚಾಗಿ ಸೊಳ್ಳೆಗಳು ನಿಮ್ಮನ್ನೇ ಏಕೆ ಕಚ್ಚುತ್ತವೇ?

ವಾರ್ತಾಭಾರತಿವಾರ್ತಾಭಾರತಿ4 Oct 2016 9:34 PM IST
share
ಇತರರಿಗಿಂತ ಹೆಚ್ಚಾಗಿ ಸೊಳ್ಳೆಗಳು ನಿಮ್ಮನ್ನೇ ಏಕೆ ಕಚ್ಚುತ್ತವೇ?

ಪುಟ್ಟ ಸೊಳ್ಳೆ ನಿಮ್ಮ ರಕ್ತ ಹೀರುವ ಜತೆಗೆ ನಿಮ್ಮ ಸುಖನಿದ್ದೆಯನ್ನೂ ಕೆಡಿಸಬಲ್ಲವು. ನಿಮ್ಮನ್ನು ರೋಗಿಗಳನ್ನಾಗಿಯೂ ಮಾಡುವ ಸಾಮರ್ಥ್ಯ ಇದಕ್ಕಿದೆ. ನಿಮ್ಮ ಕಿವಿಯ ಪಕ್ಕ ಗುಂಯ್‌ಗುಡುವ ಸದ್ದು, ನಿಮ್ಮನ್ನು ಕಚ್ಚುವುದಕ್ಕಿಂತಲೂ ಹೆಚ್ಚಿನ ಕಿರಿ ಕಿರಿ ಉಂಟುಮಾಡಬಲ್ಲದು.

ಯಾವ ರೋಗವನ್ನು ಹೊತ್ತು ತಂದಿವೆ ಎಂಬ ಭೀತಿಗೂ ಇದು ಕಾರಣವಾಗಬ್ಬದು. ಅಂಕಿ ಅಂಶಗಳ ಪ್ರಕಾರ ಪ್ರತಿ ವರ್ಷ, 700 ದಶಲಕ್ಷ ಮಂದಿ ಸೊಳ್ಳೆಯಿಂದ ಹರಡುವ ರೋಗಗಳಿಗೆ ತುತ್ತಾಗುತ್ತಾರೆ. ಸೊಳ್ಳೆಗಳು ಪ್ರತಿ ವರ್ಷ ಕನಿಷ್ಠ 10 ಲಕ್ಷ ಮಂದಿಯ ಜೀವ ತೆಗೆದುಕೊಳ್ಳುತ್ತವೆ. ಮಾನವನ ಸಾವಿಗೆ ಕಾರಣವಾಗುವ ಅತಿದೊಡ್ಡ ಶತ್ರು ಎಂದರೆ ಸೊಳ್ಳೆ ಎನ್ನುವುದು ನಿಮಗೆ ಅಚ್ಚರಿ ಉಂಟುಮಾಡಬಲ್ಲದು.

ಮಲೇರಿಯಾ, ಡೆಂಗೆ, ಆನೆಕಾಲು, ವೆಸ್ಟ್ ನೀಲ್ ವೈರಸ್ ಹೀಗೆ ಅಸಂಖ್ಯಾತ ರೋಗಗಳನ್ನು ಇವು ಹರಡುತ್ತವೆ. ಆದ್ದರಿಂದ ಇದರಿಮದ ತಪ್ಪಿಸಿಕೊಳ್ಳುವುದೇ ಒಳ್ಳೆಯದು. ಆದರೆ ಅದು ಅಸಾಧ್ಯ ಎನ್ನುವುದು ವಾಸ್ತವ. ಸೊಳ್ಳೆಗಳಿಂದ ಶೇಕಡ 100ರಷ್ಟು ಸುರಕ್ಷೆ ಪಡೆಯುವುದು ಇನ್ನೂ ಸಾಧ್ಯವಾಗಿಲ್ಲ.


ಇವುಗಳ ಕಾಟದ ಪರಿಣಾಮ ಕಡಿಮೆ ಮಾಡಿಕೊಳ್ಳಲು ಮಾತ್ರ ಸಾಧ್ಯವೇ ವಿನಃ ಸಂಪೂರ್ಣ ಸುರಕ್ಷೆ ಸಾಧ್ಯವಿಲ್ಲ. ನಿಮ್ಮ ಸುಗಂಧವೇ ಅವುಗಳನ್ನು ಆಕರ್ಷಿಸುವಂಥದ್ದು. 100 ಅಡಿ ದೂರದಿಂದಲೂ ನಿಮ್ಮ ವಾಸನೆ ಆಘ್ರಾಣಿಸುವ ಶಕ್ತಿ ಸೊಳ್ಳೆಗಳಿಗೆ ಇವೆ. ನಿಮ್ಮನ್ನೇ ಸೊಳ್ಳೆಗಳು ಆಯ್ಕೆ ಮಾಡಿಕೊಳ್ಳಲು ಶೇಕಡ 85ರಷ್ಟು ವಂಶವಾಹಿ ಅಂಶಗಳು ಕಾರಣ. ಹೇಗೆ ಎಂಬ ಕುತೂಹಲವೇ?


ಅಂದರೆ ಅಧಿಕ ಪ್ರಮಾಣದಲ್ಲಿ ಲ್ಯಾಕ್ಟಿಕ್ ಆಸಿಡ್ ಉತ್ಪತ್ತಿ ಮಾಡುವ ಹಾಗೂ ಅಧಿಕವಾಗಿ ಬೆವರುವವರು ಸೊಳ್ಳೆಗಳ ಆಕರ್ಷಣೆಗೆ ಒಳಗಾಗುವ ಸಾಧ್ಯತೆ ಅಧಿಕ. ಆದ್ದರಿಂದ ಅಧಿಕವಾಗಿ ಬೆವರಿದ್ದರೆ ಸೊಳ್ಳೆ ಕಡಿತದಿಂದ ಪಾರಾಗಲು ಸ್ನಾನ ಮಾಡಿ!

share
ವಾರ್ತಾಭಾರತಿ
ವಾರ್ತಾಭಾರತಿ
Next Story
X