Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತ-ಪಾಕ್ ಗಡಿಯಲ್ಲಿ ಮಾನವ ರಹಿತ...

ಭಾರತ-ಪಾಕ್ ಗಡಿಯಲ್ಲಿ ಮಾನವ ರಹಿತ ವಿಮಾನಗಳ ಹಾರಾಟ: ಬಿಎಸ್‌ಎಫ್

ವಾರ್ತಾಭಾರತಿವಾರ್ತಾಭಾರತಿ4 Oct 2016 10:39 PM IST
share

ಹೊಸದಿಲ್ಲಿ, ಅ.4: ಭಾರತ ನಡೆಸಿದ ಸೀಮಿತ ದಾಳಿಯ ಹಿನ್ನೆಲೆಯಲ್ಲಿ ಪಶ್ಚಿಮ ಮುಂಚೂಣಿಯಲ್ಲಿ ಉದ್ವಿಗ್ನತೆ ನೆಲೆಸಿದೆ. ಇತ್ತೀಚೆಗೆ ಭಾರತ-ಪಾಕ್ ಗಡಿಗೆ ಅತಿ ಸಮೀಪದಲ್ಲಿ ಯುಎವಿಗಳ ಚಲನವಲನವನ್ನು ತಾನು ಗಮನಿಸಿದ್ದೇನೆಂದು ಭಾರತೀಯ ಗಡಿ ರಕ್ಷಣಾ ದಳ(ಬಿಎಸ್‌ಎಫ್) ಇಂದು ಹೇಳಿದೆ.

ಸಮಗ್ರ ಭದ್ರತೆಯನ್ನು ಬಿಗಿಗೊಳಿಸುವ ಕ್ರಮವಾಗಿ ಗಡಿರಕ್ಷಣಾ ದಳವು, ಬಾಂಗ್ಲಾ ದೇಶದ ಮೂಲಕ ಭಯೋತ್ಪಾದಕರು ಭಾರತಕ್ಕೆ ನುಸುಳಿ ದಾಳಿ ನಡೆಸುವುದನ್ನು ತಡೆಯಲು ಅದ ರೊಂದಿಗಿನ ಪೂರ್ವ ಮುಂಚೂಣಿ ಪ್ರದೇಶದಲ್ಲಿ ಭದ್ರತಾ ವ್ಯವಸ್ಥೆಯ ಸಿದ್ಧತೆಯನ್ನು ಪರಿಶೀಲಿಸಿದೆ.
 ಪಶ್ಚಿಮ ಮುಂಚೂಣಿಯಲ್ಲಿ ಸಮಗ್ರ ಭದ್ರತಾ ವ್ಯವಸ್ಥೆಯನ್ನು ಬಲಪಡಿಸಲಾಗಿದೆ. ಎಲ್ಲ ಭದ್ರತಾ ಮತ್ತು ರಕ್ಷಣಾ ದಳಗಳ ಸಂಸ್ಥಾಪನೆಗಳು ಕಟ್ಟೆಚ್ಚರದಲ್ಲಿವೆ. ಪಶ್ಚಿಮದ ಗಡಿಯಲ್ಲಿ ಉದ್ವಿಗ್ನತೆ ನೆಲೆಸಿದೆ. ನಿಯಂತ್ರಣ ರೇಖೆಯಲ್ಲಿ ತಾವು ಪಾಕಿಸ್ತಾನದೊಂದಿಗೆ ಸಕ್ರಿಯವಾಗಿ ತೊಡಗಿಕೊಳ್ಳಬೇಕಾಗುತ್ತದೆ. ಆ ಕಡೆಯಿಂದ ಗುಂಡಿನ ದಾಳಿ ನಡೆಯುತ್ತಿರು ತ್ತದೆಂದು ಬಿಎಸ್‌ಎಫ್‌ನ ಮಹಾ ನಿರ್ದೇಶಕ ಕೆ.ಕೆ. ಶರ್ಮಾ ಇಲ್ಲಿ ಪತ್ರಕರ್ತರಿಗೆ ತಿಳಿಸಿದರು.
ಬಿಎಸ್‌ಎಫ್ ಹಾಗೂ ಬಾರ್ಡರ್ ಗಾರ್ಡ್ ಬಾಂಗ್ಲಾದೇಶದ ನಡುವಿನ ಅರ್ಧವಾರ್ಷಿಕ ಮಾತುಕತೆ ಇಂದು ಮುಕ್ತಾಯಗೊಂಡಿದೆ. ಎರಡೂ ಪಡೆಗಳು, ಸರ್ಜಿಕಲ್ ದಾಳಿಯ ಬಳಿಕದ ಪರಿಸ್ಥಿತಿಯ ಕುರಿತಾಗಿಯೂ ಅವಲೋಕನ ನಡೆಸಿದ್ದು, ಕಟ್ಟೆಚ್ಚರದಲ್ಲಿವೆಯೆಂದು ಅವರು ಹೇಳಿದರು.
ಭಯೋತ್ಪಾದಕರು ಬಾಂಗ್ಲಾದೇಶದ ಭೂಪ್ರದೇಶವನ್ನು ಉಪಯೋಗಿಸುವ ಬಗ್ಗೆ ಹೊಸ ಮಾಹಿತಿಯೇನೂ ಬಂದಿಲ್ಲ. ಆದಾಗ್ಯೂ, ಭಾರತ-ಬಾಂಗ್ಲಾದೇಶ ಗಡಿಯಲ್ಲೂ ಕಣ್ಗಾವಲನ್ನು ತೀವ್ರಗೊಳಿಸಲಾಗಿದೆಯೆಂದು ಶರ್ಮಾ ತಿಳಿಸಿದರು.
ಗಡಿಗೆ 100 ಮೀ. ಸಮೀಪದ ವರೆಗೆ ಮಾನವ ರಹಿತ ವಿಮಾನಗಳು(ಯುಎಎ) ಬಂದುದನ್ನು ತಾವು ಕಂಡಿದ್ದೇವೆ. ಬಹುಶಃ ಪಾಕಿಸ್ತಾನ ನಮ್ಮ ಸಿದ್ಧತೆಯನ್ನು ಪರಿಶೀಲಿಸಲು ಬಯಸಿರಬೇಕು. ಆದರೆ, ತಾವು ಅವರಿಗೆ ಸೂಕ್ತ ಉತ್ತರ ನೀಡಲು ಸರ್ವ ಸಿದ್ಧತೆಯಲ್ಲಿದ್ದೇವೆ ಹಾಗೂ ಭಯೋತ್ಪಾದಕರ ಯಾವುದೇ ದುಷ್ಟ ಸಂಚನ್ನು ನಡೆಯಗೊಡುವುದಿಲ್ಲವೆಂದು ಭರವಸೆ ನೀಡುತ್ತೇನೆಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X