Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತೆಂಗಿನ ಮರ ಏರಿದ ಬಾಲಕನಿಗೆ 'ವಿಚಿತ್ರ'...

ತೆಂಗಿನ ಮರ ಏರಿದ ಬಾಲಕನಿಗೆ 'ವಿಚಿತ್ರ' ಚಿತ್ರಹಿಂಸೆ !

ವಾರ್ತಾಭಾರತಿವಾರ್ತಾಭಾರತಿ5 Oct 2016 1:02 PM IST
share
ತೆಂಗಿನ ಮರ ಏರಿದ ಬಾಲಕನಿಗೆ ವಿಚಿತ್ರ ಚಿತ್ರಹಿಂಸೆ !

ಹಾಸನ,ಅ.5:   ಕಾಯಿ ಕದಿಯಲು ತೆಂಗಿನ ಮರ ಏರಿದ್ದ ಆರೋಪದಲ್ಲಿ 9 ವರ್ಷದ ಬಾಲಕನೊಬ್ಬನ  ಮೇಲೆ ಯುವಕರ ಗುಂಪೊಂದು ಜಾಲಿ ಮರದ ಮುಳ್ಳಿನ ಕೋಲಿನಿಂದ ಹೊಡೆದು ಅಮಾನವೀಯವಾಗಿ , 'ವಿಚಿತ್ರ ಶಿಕ್ಷೆ'  ನೀಡಿದ ಘಟನೆ ಹಾಸನದ ಅರಸೀಕೆರೆಯಲ್ಲಿ ನಡೆದಿದೆ.
 ಆರು ಮಂದಿಯ ತಂಡ  ಬಾಲಕ ನವಾಝ್‌ನ್ನು ಇರುವೆಗೂಡಿನ ಕಲ್ಲಿನ ಮೇಲೆ ನಿಲ್ಲಿಸಿ ಜಾಲಿ ಮರದ ಮುಳ್ಳಿನ ಕೋಲಿನಿಂದ ಹೊಡೆಯುತ್ತಾ ಖುಶಿಪಟ್ಟಿದೆ. ಒಂದು ವಾರದ ಹಿಂದೆ ಈ ಘಟನೆ ನಡೆದಿದ್ದರೂ,ವಾಟ್ಸಾಪ್‌ ಹುಚ್ಚು ಆರೋಪಿಗಳನ್ನು ಇದೀಗ ಪೊಲೀಸರ ಕೈಗೆ ಸಿಕ್ಕಿ ಬೀಳುವಂತೆ ಮಾಡಿದೆ.
 ಮುಬಾರಕ್, ಶರ್ಪು, ಅರ್ಪನ್, ಸದ್ದಾಂ ಸೇರಿದಂತೆ ಆರು ಮಂದಿ ಬಾಲಕ ನವಾಝ್‌ಗೆ ವಿಕೃತವಾಗಿ ಥಳಿಸಿದ್ದಾರೆ. ಬಾಲಕ "ಅಣ್ಣ ನನ್ನನ್ನು ಬಿಟ್ಟು ಬಿಡು ಕಾಲಿಗೆ ಬೀಳುತ್ತೇನೆ ” ಎಂದು ಪದೇ ಪದೇ ಅಂಗಲಾಚಿದರೂ, ನವಾಝ್‌ಗೆ ಯುವಕರು  ಮುಳ್ಳಿನಿಂದ ಚುಚ್ಚಿ ಚುಚ್ಚಿ ಅಟ್ಟಹಾಸ ಮೆರೆದಿದ್ದಾರೆ. 
ಬಾಲಕಕನ್ನು ಇರುವೆಗೂಡಿನ ಮೇಲೆ ನಿಲ್ಲಿಸಿ ಆತನಿಗೆ ಚಿತ್ರ ಹಿಂಸೆ ನೀಡಿದ್ದು  ಮಾತ್ರವಲ್ಲದೆ ದೃಶ್ಯವನ್ನು   ಮೊಬೈಲ್​'ನಲ್ಲಿ ಚಿತ್ರೀಕರಿಸಿ ತಮ್ಮ ಸ್ನೇಹಿತರಿಗೆ ವಾಟ್ಸಾಪ್‌ನಲ್ಲಿ ಕಳುಹಿಸಿದ್ದಾರೆ.  ಬಾಲಕ ನವಾಝ್‌ ನಡೆದ ಘಟನೆಯನ್ನು ಮನೆಯಲ್ಲಿ ಹೇಳಿರಲಿಲ್ಲ. ಆದರೆ ಆತನಿಗೆ ಹೊಡೆಯುತ್ತಿದ್ದ ದೃಶ್ಯ ಇದು ಮೊಬೈಲ್‌ನಿಂದ ಮೊಬೈಲ್‌ಗೆ ಹರಿದು ಬಾಲಕನ ಹೆತ್ತವರಿಗೂ ಗೊತ್ತಾಗಿದೆ.. ಅವರು ಈ ಬಗ್ಗೆ ಅರಸೀಕೆರೆ ನಗರ ಠಾಣೆಗೆ ದೂರು ನೀಡಿದ್ದಾರೆ. ಬಾಲಕನ ಮೇಲೆ ದೌರ್ಜನ್ಯ ನಡೆಸಿದ ಆರೋಪಿಗಳಿಗಾಗಿ ಪೊಲೀಸರು  ಶೋಧ ನಡೆಸುತ್ತಿದ್ದಾರೆ 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X