Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಸೌದಿ ಪ್ರಜೆಯನ್ನು ಮದುವೆಯಾಗುವ ವಲಸಿಗರು...

ಸೌದಿ ಪ್ರಜೆಯನ್ನು ಮದುವೆಯಾಗುವ ವಲಸಿಗರು ಇನ್ನು ನಿರಾಳ

ಸೌದಿ ಸರಕಾರದಿಂದ ಮಹತ್ವದ ಆದೇಶ

ವಾರ್ತಾಭಾರತಿವಾರ್ತಾಭಾರತಿ5 Oct 2016 3:09 PM IST
share
ಸೌದಿ ಪ್ರಜೆಯನ್ನು ಮದುವೆಯಾಗುವ ವಲಸಿಗರು ಇನ್ನು ನಿರಾಳ

ಜಿದ್ದಾ, ಅ.5: ಸೌದಿ ಪ್ರಜೆಗಳನ್ನು ಮದುವೆಯಾಗುವ ವಲಸಿಗರು ಇನ್ನು ಮುಂದೆ ನಿರಾಳವಾಗಬಹುದಾದಂತಹ ಮಹತ್ವದ ಆದೇಶವನ್ನು ಸೌದಿ ಸರಕಾರ ಹೊರಡಿಸಿದೆ.

ಈ ಹಿಂದಿನ ಕಾನೂನಿನಂತೆ ಸೌದಿ ಪ್ರಜೆಯನ್ನು ಮದುವೆಯಾದ ವಲಸಿಗರ ವಿವಾಹ ಸಂಬಂಧದಲ್ಲಿ ಬಿರುಕೇನಾದರೂ ಉಂಟಾದಲ್ಲಿ ಅವರು ಸಂಪೂರ್ಣವಾಗಿತನ್ನ ಸೌದಿ ಪತಿ ಯಾ ಪತ್ನಿಯ ಹಿಡಿತದಲ್ಲಿರಬೇಕಾಗಿತ್ತು. ಇದಕ್ಕೆ ಕಾರಣವೂ ಇದೆ. ಇಂತಹ ಸನ್ನಿವೇಶಗಳಲ್ಲಿ ಸೌದಿಗಳು ಆಂತರಿಕ ವ್ಯವಹಾರಗಳ ಸಚಿವಾಲಯದ ವ್ಯವಸ್ಥೆಯೊಂದರಂತೆ ಫೈನಲ್ ಎಕ್ಸಿಟ್ ವೀಸಾ ಬಟನ್ ಒತ್ತಿದರಷ್ಟೇ ಸಾಕು. ವಲಸಿಗರು ಅಲ್ಲಿ ವಾಸಿಸುವ ಎಲ್ಲಾ ಹಕ್ಕುಗಳನ್ನೂ ಕಳೆದುಕೊಂಡು ಬಿಡುತ್ತಿದ್ದರು.

ಆದರೆ ಮಂಗಳವಾರದ ಆದೇಶದಂತೆ, ಸೌದಿಗಳು ತಮ್ಮ ವಲಸಿಗ ಪತಿ ಯಾ ಪತ್ನಿಗೆ ಬಲವಂತವಾಗಿ ಎಕ್ಸಿಟ್ ವೀಸಾ ನೀಡುವಂತಿಲ್ಲ. ಹೊಸ ಕಾನೂನಿನಂತೆ ಸೌದಿಯೇತರರು ವಿಚ್ಛೇದನ ಪ್ರಕ್ರಿಯೆ ಪೂರ್ಣಗೊಳ್ಳುವ ತನಕ ಸೌದಿಯಲ್ಲಿಯೇ ನೆಲೆಸಬಹುದಾಗಿದೆ

ನ್ಯಾಯ ಸಚಿವಾಲಯ ಹಾಗೂ ಪಾಸ್ ಪೋರ್ಟ್ ನಿರ್ದೇಶನಾಲಯ ನಡೆಸಿದ ಅಧ್ಯಯನವೊಂದರಂತೆ ಈ ಕ್ರಮ ಕೈಗೊಳ್ಳಲಾಗಿದೆ. ಈಗಿನ ನಿಯಮದಂತೆ ಪ್ರಕರಣ ಜಾರಿಯಲ್ಲಿರುವಾಗ ಸಂಬಂಧಿತರಿಗೆ ದೇಶದಿಂದ ಹೊರ ಹೋಗುವ ಆದೇಶ ಬಂದರೂ ವಿಚ್ಛೇದನ ಪ್ರಕ್ರಿಯೆ ಪೂರ್ಣಗೊಳ್ಳಲು ತಗಲುವ ಸಮಯವನ್ನು ಗಮನದಲ್ಲಿರಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು. ಮೇಲಾಗಿ ಪ್ರಕರಣದ ಮುಂದಿನ ಹಂತವನ್ನು ಪರಾಮರ್ಶಿಸಲು ಸಂಬಂಧಿತರು ಮೂರನೇ ವ್ಯಕ್ತಿಗೆ ಪವರ್ ಆಫ್ ಅಟಾರ್ನಿ ಕೂಡ ನೀಡಬಹುದಾಗಿದೆ.

ಈ ಹೊಸ ನಿರ್ಧಾರ ವಲಸಿಗರ ಸಮುದಾಯದಲ್ಲಿ ಹರ್ಷ ಮೂಡಿಸಿದೆ. ಎಲ್ಲಾ ವಲಸಿಗರನ್ನೂ ದೇಶದಿಂದ ಹೊರಕಳುಹಿಸಬೇಕೆಂಬ ಬೇಡಿಕೆಯೊಂದಿಗೆ ಮೂಡಿ ಬಂದ ಟ್ವಿಟ್ಟರ್ ಹ್ಯಾಶ್ ಟ್ಯಾಗ್ ಒಂದು ವೈರಲ್ ಆಗಿದ್ದರೂ ಸೌದಿಗಳು ಈಗ ಅದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರಲ್ಲದೆ, ಇಂತಹ ಬೆಳವಣಿಗೆ ಸೌದಿಗಳು ಮತ್ತು ಅವರ ದೇಶದಲ್ಲಿರುವ ವಲಸಿಗರ ಸಂಬಂಧಗಳಲ್ಲಿ ಬಿರುಕು ಮೂಡಿಸುವುದು ಎಂದಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X