Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ನಾವು ಒಡೆದಷ್ಟು ಮನುವಾದಿಗಳು ಖುಷಿ...

ನಾವು ಒಡೆದಷ್ಟು ಮನುವಾದಿಗಳು ಖುಷಿ ಪಡುತ್ತಾರೆ: ಮಲ್ಲಿಗೆ

ವಾರ್ತಾಭಾರತಿವಾರ್ತಾಭಾರತಿ5 Oct 2016 9:05 PM IST
share
ನಾವು ಒಡೆದಷ್ಟು ಮನುವಾದಿಗಳು ಖುಷಿ ಪಡುತ್ತಾರೆ: ಮಲ್ಲಿಗೆ

ನಾನು ಮಣ್ಣನಡಿ ಬಿದ್ದೆನೆಂದು ಬೀಗಬೇಡ, ಮೊದಲ ಮಳೆ ಬಿದ್ದೊಡನೆ ತಲೆ ಎತ್ತುವ ಬೀಜ ನಾನು ಎಂದು ರೋಹಿತ್ ವೇಮುಲಾರವರು ಹೇಳಿದ್ದಾರೆ. ಆ ಸ್ಫೂರ್ತಿ ನಮಗಿರಲಿ.

ಇತ್ತೀಚಿನ ದಿನಗಳಲ್ಲಿ ಧರ್ಮದ ಹೆಸರಿನಲ್ಲಿ, ದನಗಳ ಹೆಸರಿನಲ್ಲಿ ನಡೆಯುತ್ತಿರುವ ಈ ಗಲಭೆ ದಳ್ಳೂರಿಗಳ ನಡುವೆ ನಾವು ಗಮನಿಸಬೇಕಾದ್ದು ಏನೆಂದರೆ ಗುಜರಾತ್ ನಲ್ಲಾಗಲಿ ಕರ್ನಾಟಕದ ಕರಾವಳಿಯಲ್ಲಾಗಲಿ, ನಮ್ಮ ಸಹೋದರರ ಕೈಯಲ್ಲೇ ನಮ್ಮನ್ನೇ ಹೊಡೆಸುವುದು ಬಿಡಿಸುವುದು ನಡೆಯುತ್ತಿದೆ. ನಮ್ಮನ್ನು ಒಡೆದು ಆಳುತ್ತಿದ್ದಾರೆ. ಇದಕ್ಕೆ ಇನ್ನು ಮುಂದೆ ನಾವು ಅವಕಾಶ ಕೊಡುವುದಿಲ್ಲ ಎಂದು ಉಡುಪಿ ಚಲೋ ಮೂಲಕ ಸಾರಿ ಹೇಳಲಿದ್ದೇವೆ ಎಂದು ಕರ್ನಾಟಕ ಜನಶಕ್ತಿಯ ಮಲ್ಲಿಗೆ ಹೇಳಿದರು.

ಅವರು ಹೊಳೆನರಸಿಪುರದಲ್ಲಿ ಚಲೋ ಉಡುಪಿ ಜಾಥಾದ ವೇದಿಕೆಯಲ್ಲಿ ಮಾತಾಡುತ್ತಿದ್ದರು. 

ಕರ್ನಾಟಕದಲ್ಲಿ ಚಳವಳಿಗೆ, ಬದಲಾವಣೆಗೆ ಮೂಲತಾಯಿ ದಸಸಂ ಆಗಿದೆ. ಆದರೆ ದಸಸಂ ಇಂದು ಹಲವು ವಿಭಾಗಗಳಾಗಿ ಒಡೆದುಹೋಗಿದೆ. ನಾವು ಒಡೆದಷ್ಟು ಮನುವಾದಿಗಳು ಖುಷಿ ಪಡುತ್ತಾರೆ. ಈ ವೇದಿಕೆಯಲ್ಲಿ ಬಹಳಷ್ಟು ಸಂಘಟನೆಯ ಮುಖಂಡರು ಇದ್ದಾರೆ. ನಾವೆಲ್ಲರೂ ಬೇರೆ ಬೇರೆ ಸಂಘಟನೆಯವರಾದರೂ ನಮ್ಮೆಲ್ಲರ ಆಶಯ ಬಾಬಾ ಸಾಹೇಬರ ಆಶಯಗಳೆ ಆಗಿವೆ. ನೀಲಿ  ಬಾವುಟದಡಿ ನಾವೆಲ್ಲರೂ ಒಂದಾಗಿದ್ದೇವೆ. ಉಡುಪಿ ಚಲೋ ನಮ್ಮೆಲ್ಲರನ್ನೂ ಒಂದುಗೂಡಿಸಿದೆ. ಬ್ರಾಹ್ಮಣ್ಯ ವಿರೋಧಿಸುವ ಹೋರಾಟ ನಮ್ಮದು.

ನಮ್ಮ ಹಕ್ಕು, ಬದುಕು ಮತ್ತು ಸ್ವಾಭಿಮಾನಕ್ಕೆ ಧಕ್ಕೆ ಬಂದರೆ ನಾವು ಸುಮ್ಮನಿರುವುದಿಲ್ಲ ಎಂದು ತೋರಿಸಲು ಸಂಘಪರಿವಾರಕ್ಕೆ ಬುದ್ಧಿ ಕಲಿಸಲು ಉಡುಪಿ ಚಲೋ ನಡೆಯುತ್ತಿದೆ. ಈ ಹೋರಾಟ ಇಲ್ಲಿಗೆ ನಿಲ್ಲದೇ ಉಡುಪಿ ಚಲೋ ಕಾರ್ಯಕ್ರಮ ಮುಗಿದ ನಂತರವೂ  ಮುಂದುವರೆಸೋಣ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X