Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಧಿಕಾರಿಗಳ ಅವೈಜ್ಞಾನಿಕ ಬರ ಸಮೀಕ್ಷೆಗೆ...

ಅಧಿಕಾರಿಗಳ ಅವೈಜ್ಞಾನಿಕ ಬರ ಸಮೀಕ್ಷೆಗೆ ರೈತ ಕಂಗಾಲು: ಶಾಸಕ ಮಧು ಬಂಗಾರಪ್ಪ

ಭಾರತ್ ನಿರ್ಮಾಣ್ ರಾಜೀವ್ ಗಾಂಧಿ ಸೇವಾ ಕೇಂದ್ರ ಶಂಕುಸ್ಥಾಪನೆ

ವಾರ್ತಾಭಾರತಿವಾರ್ತಾಭಾರತಿ5 Oct 2016 10:33 PM IST
share
ಅಧಿಕಾರಿಗಳ ಅವೈಜ್ಞಾನಿಕ ಬರ ಸಮೀಕ್ಷೆಗೆ ರೈತ ಕಂಗಾಲು:  ಶಾಸಕ ಮಧು ಬಂಗಾರಪ್ಪ

ಸೊರಬ, ಅ.5: ಅಧಿಕಾರಿಗಳು ತಾಲೂಕಿನಲ್ಲಿ ಬೇಜವಾಬ್ದಾರಿಯಿಂದ ಅವೈಜ್ಞಾನಿಕ ಬರ ಸಮೀಕ್ಷೆ ಮಾಡಿದ ಪರಿಣಾಮ ರೈತರು ಬೆಳೆ ವಿಮೆ ಹಾಗೂ ಬೆಳೆ ಪರಿಹಾರ ಸಿಗದೆ ತೊಂದರೆ ಅನುಭವಿಸುವಂತಾಗಿದೆ. ಸೊರಬವನ್ನು ಬರಪೀಡಿತ ತಾಲೂಕು ಎಂದು ಘೋಷಿಸಲು ಸರಕಾರದ ಮೇಲೆ ಒತ್ತಡ ತರಲಾಗುವುದು ಎಂದು ಶಾಸಕ ಮಧು ಬಂಗಾರಪ್ಪಹೇಳಿದ್ದಾರೆ.

ಬುಧವಾರ ತಾಲೂಕಿನ ಅಂಡಿಗೆ ಗ್ರಾಮ ಪಂಚಾಯತ್‌ನ ಭಾರತ್ ನಿರ್ಮಾಣ್ ರಾಜೀವ ಗಾಂಧಿ ಸೇವಾ ಕೇಂದ್ರ ಕಟ್ಟಡದ ಶಂಕು ಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

ತಾಲೂಕಿನಲ್ಲಿ ಬರದ ಛಾಯೆ ಹೆಚ್ಚು ಆವರಿಸಿದ್ದು, ಡಿಸೆಂಬರ್‌ನ ಬಳಿಕ ಕುಡಿಯುವ ನೀರಿಗೂ ತತ್ವಾರ ಪಡಬೇಕಾಗುತ್ತದೆ. ಹಾಗಾಗಿ ಜನರು ತಮ್ಮ ಭಾಗಗಳಲ್ಲಿ ನೀರಿನ ಮೂಲಗಳನ್ನು ರಕ್ಷಿಸಿಕೊಳ್ಳಬೇಕೆಂದರು.

ರೈತರು ವ್ಯವಸಾಯ ಮಾಡಿ ಬದುಕು ಸಾಗಿಸಲು ಕಾಡನ್ನು ಕಡಿದರೆ, ಹಣವಂತರು ಕಾಂಕ್ರಿಟ್ ಕಟ್ಟಡಗಳನ್ನು ಕಟ್ಟಿ ಉದ್ಯಮ ನಡೆಸಲು ಅರಣ್ಯ ನಾಶ ಮಾಡುತ್ತಿರುವುದು ದುರಂತವಾಗಿದೆ. ಇದರಿಂದ ಮಳೆ, ಬೆಳೆ ಇಲ್ಲದೆ ರೈತರು ಬಳಲುವಂತಾಗಿದೆ. ರೈತರ ಬಗರ್ ಹುಕುಂ ಉಳಿಸಲು ಪ್ರಯತ್ನಿಸುವುದಾಗಿ ಮಧು ಭರವಸೆ ನೀಡಿದರು.

 ರೈತರ ಬೆಳೆಗಳು ಮಳೆ ಇಲ್ಲದೆ ಒಣಗುತ್ತಿವೆ. ಬೆಳೆದ ಅಲ್ಪಬೆಳೆಗಳೂ ಕೊನೆಯ ಹಂತದಲ್ಲಿ ವಿದ್ಯುತ್‌ನ ತೊಂದರೆಗಳಿಂದಾಗಿ ಇಳುವರಿ ಕಡಿಮೆಯಾಗುತ್ತಿವೆ. ಈ ಬಗ್ಗೆ ಸರಕಾರ ಎಚ್ಚೆತ್ತುಕೊಂಡು ಪೂರ್ಣ ಪ್ರಮಾಣದಲ್ಲಿ ವಿದ್ಯುತ್ ಒದಗಿಸಬೇಕು. ತಾಲೂಕಿನಲ್ಲಿ ವಿದ್ಯುತ್ ಸಮಸ್ಯೆ ನೀಗಿಸಲು ಉಳವಿ, ಮಾವಲಿ, ಕುಪ್ಪಗಡ್ಡೆ, ಜಡೆಯಲ್ಲಿ ಗ್ರಿಡ್‌ಗಳನ್ನು ನಿರ್ಮಿಸಲು ಯೋಜನೆ ಹಾಕಿಕೊಳ್ಳಲಾಗಿದೆ. ಜಡೆಯ ಗ್ರಿಡ್ ಕೆಲಸ ಮುಗಿದು ಗ್ರಾಹಕರ ಸೇವೆಗೆ ಸಜ್ಜಾಗಿದೆ. ಮಾವಲಿಯ ಗ್ರಿಡ್ ನಿರ್ಮಾಣಕ್ಕೆ ಸ್ಥಳ ನಿಗದಿಯಾಗಿ ಸಧ್ಯದಲ್ಲೇ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದರು.

 ಅಂಡಿಗೆ ಗ್ರಾಪಂ ಅಧ್ಯಕ್ಷ ಎ.ಎಸ್. ಹೇಮಚಂದ್ರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ಭಾಗ್ಯಾ ಈಶ್ವರಪ್ಪ, ಸದಸ್ಯರಾದ ಲೋಕೇಶ್, ನಿರಂಜನ ಮೂರ್ತಿ, ಬಸವರಾಜ್ ಅಕ್ಕಿ, ಜಯಶೀಲಾ ರಮೇಶ್, ಅನಿತಾ ಮಲ್ಲಿಕಾರ್ಜುನ, ಶೋಭಾಹೂವಪ್ಪ, ಜಿ.ಪಂ. ಸದಸ್ಯ ಸತೀಶ್, ಎಂ. ಅರ್ಜುನಪ್ಪ, ತಾ.ಪಂ. ಸದಸ್ಯೆ ಮೀನಾಕ್ಷಿ ನಿರಂಜನ ಮೂರ್ತಿ, ಕೊಡಕಣಿ ಗ್ರಾಪಂ ಅಧ್ಯಕ್ಷೆ ನಾಗರತಾ ್ನಬಸಪ್ಪ, ಮಾವಲಿ ಗ್ರಾಪಂ ಅಧ್ಯಕ್ಷ ಶಿವಕುಮಾರ್, ಬಿಳವಾಣಿ ಗ್ರಾಪಂ ಅಧ್ಯಕ್ಷ ಸುರೇಶ್, ರುದ್ರಪ್ಪ ನಾಯಕ್, ಹೊಳೆಯಪ್ಪ, ಮಂಜಪ್ಪ ಶಾಂತಗೇರಿ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X