Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾಸರಗೋಡು: ಅಭಿವೃದ್ಧಿಗೆ ತೊಡಕಾಗಿದೆ...

ಕಾಸರಗೋಡು: ಅಭಿವೃದ್ಧಿಗೆ ತೊಡಕಾಗಿದೆ ಖಾಲಿ ಹುದ್ದೆ ಸಮಸ್ಯೆ

ವಾರ್ತಾಭಾರತಿವಾರ್ತಾಭಾರತಿ6 Oct 2016 10:20 AM IST
share
ಕಾಸರಗೋಡು: ಅಭಿವೃದ್ಧಿಗೆ ತೊಡಕಾಗಿದೆ ಖಾಲಿ ಹುದ್ದೆ ಸಮಸ್ಯೆ

ಕಾಸರಗೋಡು, ಅ.6: ಕಾಸರಗೋಡು ಜಿಲ್ಲೆಯಲ್ಲಿ  ಸರಕಾರಿ ಕಚೇರಿಗಳಲ್ಲಿ ಸಿಬ್ಬಂದಿ ಕೊರತೆಯೇ ದೊಡ್ಡ ಸಮಸ್ಯೆಯಾಗಿದೆ.ಜಿಲ್ಲಾ ಪಂಚಾಯತ್ ನ  ಮುಖ್ಯ ಸಹಾಯಕ ಇಂಜಿನಿಯರ್ ರಿಂದ  ಹಿಡಿದು ಗ್ರಾಮ ಪಂಚಾಯತ್ ಇಂಜಿನಿಯರ್  ತನಕದ 40ರಷ್ಟು ಹುದ್ದೆಗಳು  ತೆರವಾಗಿದೆ.

ಮಂಜೇಶ್ವರ, ಕಾಸರಗೋಡು, ಕಾರಡ್ಕ  ಬ್ಲಾಕ್ ಪಂಚಾಯತ್ ಗಳಲ್ಲಿ  ಸಹಾಯಕ ಇಂಜಿನಿಯರ್ ಗಳಿಲ್ಲದೆ ಹಲವು ತಿಂಗಳುಗಳೇ ಕಳೆದಿವೆ. ಕುಂಬ್ಡಾಜೆ,  ಉದುಮ, ತ್ರಿಕ್ಕರಿಪುರ, ವಳಿಯಪರಂಬ, ದೇಲಂಪಾಡಿ, ಈಸ್ಟ್ ಎಳೇರಿ, ಚೆಂಗಳ, ಎಣ್ಮಕಜೆ, ಚೆಮ್ನಾಡ್, ಅಜನೂರು, ಕಾರಡ್ಕ ಗ್ರಾಮ ಪಂಚಾಯತ್ ನಲ್ಲಿ ಕಾರ್ಯದರ್ಶಿಗಳಿಲ್ಲ. ಚೆಮ್ನಾಡ್, ಪುತ್ತಿಗೆ, ಕುತ್ತಿಕೋಲ್, ಬದಿಯಡ್ಕ , ಕುಂಬಳೆ, ಪಳ್ಳಿಕೆರೆ,  ಬಳಾಲ್  ಗ್ರಾಮ ಪಂಚಾಯತ್ ನಲ್ಲಿ   ಸಹಾಯಕ ಕಾರ್ಯದರ್ಶಿಗಳಿಲ್ಲ. 

ಚೆಮ್ನಾಡ್ , ಎಣ್ಮಕಜೆ ಯಲ್ಲಿ  ಅಕೌ೦ಟೆಂಟ್ ,  ಎಣ್ಮಕಜೆ, ಪನತ್ತಡಿ, ಕೋಡೋ ಬೇಳೂರುನಲ್ಲಿ ಹೆಡ್ ಕ್ಲರ್ಕ್,  ಬೆಳ್ಳೂರು, ಕಾರಡ್ಕ, ವರ್ಕಾಡಿ, ಪೈವಳಿಕೆ, ದೇಲಂಪಾಡಿ, ಕಿನಾನೂರು - ಕರಿಂದಲ, ವೆಸ್ಟ್  ಎಳೇರಿ ಗ್ರಾಮ ಪಂಚಾಯತ್ ನಲ್ಲಿ ಕ್ಲರ್ಕ್ ಗಳ ಹುದ್ದೆಗಳು ಖಾಲಿಯಾಗಿ ತಿಂಗಳುಗಳೇ  ಕಳೆದಿವೆ.

ಬ್ಲಾಕ್ ಪಂಚಾಯತ್ ಗಳಲ್ಲಿ  ಕಾಸರಗೋಡು -ಕಾರ್ಯದರ್ಶಿ , ವಿ ಇ ಒ (೨), ಕಾಞ೦ಗಾಡ್ - ಕಾರ್ಯದರ್ಶಿ , ವಿಇಒ, ಮಂಜೇಶ್ವರ - ವಿಇಒ (೩) , ಪರಪ್ಪ - ಕಾರ್ಯದರ್ಶಿ, ವಿ ಇ ಒ ( ೩), ಮಹಿಳಾ ಕಲ್ಯಾಣಕಾರಿ, ಕಾರಡ್ಕ - ವಿ ಇ ಒ ( ೨), ನೀಲೇಶ್ವರ - ಕಾರ್ಯದರ್ಶಿ,ವಿ ಇ ಒ, ಕಾಸರಗೋಡು ನಗರಸಭೆಯಲ್ಲಿ ಕಾರ್ಯದರ್ಶಿ , ಸಹಾಯಕ ಇಂಜಿನಿಯರ್ , ಮೇಲ್ವಿಚಾರಕರು ( ೨) ಯು ಡಿ ಕ್ಲರ್ಕ್  ೪, ಲಾಸ್ಟ್ ಗ್ರೇಡ್ , ಕಾಞ೦ಗಾಡ್  ನಗರಸಭೆಯಲ್ಲಿ  ಫಸ್ಟ್ ಗ್ರೇಡ್  ಮೇಲ್ವಿಚಾರಕರು , ಸೆಕೆಂಡ್ ಗ್ರೇಡ್  ಮೇಲ್ವಿಚಾರಕರು , ಎಲ್ ಡಿಸಿ , ಚಾಲಕ ( ಒಂದು ) ಹುದ್ದೆ ಖಾಲಿ ಬಿದ್ದಿದೆ.

ಸರಕಾರಿ ಹುದ್ದೆ ಗಳು ಖಾಲಿ  ಬಿದ್ದಿರುವುದರಿಂದ  ಜಿಲ್ಲೆಯ ಅಭಿವೃದ್ಧಿಗೆ ಹಾಗೂ ಜನರ ಸಮಸ್ಯೆಗಳಿಗೆ  ಸ್ಪಂದಿಸಲು ಸಾಧ್ಯವಿಲ್ಲದ ಸ್ಥಿತಿ ಉಂಟಾಗಿದೆ. ಸರಕಾರಿ ಸೇವೆಗಳು ಸೂಕ್ತ ಸಮಯಕ್ಕೆ ಲಭಿಸದೆ ಸಾರ್ವಜನಿಕರು ಪರದಾಡುತ್ತಿದ್ದಾರೆ. ಸಂಬಂಧಪಟ್ಟವರು ಕೂಡಲೇ ಕ್ರಮ ಕೈಗೊಂಡು ಸಿಬ್ಬಂದಿ ನೇಮಕಕ್ಕೆ ಕ್ರಮ ಕೈಗೊಳ್ಳಬೇಕು ಎಂದು ನಾಗರಿಕರು ಒತ್ತಾಯಿಸುತ್ತಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X