Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಜೆಪಿ,ಕೇಂದ್ರ ಸರಕಾರದ ಬೆದರಿಕೆಗಳನ್ನು...

ಬಿಜೆಪಿ,ಕೇಂದ್ರ ಸರಕಾರದ ಬೆದರಿಕೆಗಳನ್ನು ಮೀರಿ ದಲಿತ ಹೋರಾಟವನ್ನು ಬಲಪಡಿಸುವೆ: ರಾಧಿಕಾ ವೇಮುಲಾ

ವಾರ್ತಾಭಾರತಿವಾರ್ತಾಭಾರತಿ6 Oct 2016 12:39 PM IST
share
ಬಿಜೆಪಿ,ಕೇಂದ್ರ ಸರಕಾರದ ಬೆದರಿಕೆಗಳನ್ನು ಮೀರಿ ದಲಿತ ಹೋರಾಟವನ್ನು ಬಲಪಡಿಸುವೆ: ರಾಧಿಕಾ ವೇಮುಲಾ

 ತಲಶ್ಶೇರಿ, ಅ.6: ಬಿಜೆಪಿ ಈಗಲೂ ನಮ್ಮನ್ನು ಬೇಟೆಯಾಡುತ್ತಿದೆ ಅದ್ದರಿಂದ ಹೆಚ್ಚು ಹೆದರಿಕೆಯಿಂದಲೇ ಜೀವಿಸುತ್ತಿದ್ದೇವೆ ಎಂದು ಹೈದರಾಬಾದ್ ವಿಶ್ವವಿದ್ಯಾನಿಲಯದ ಕಿರುಕುಳದಿಂದಾಗಿ ಆತ್ಮಹತ್ಯೆ ನಡೆಸಿದ ದಲಿತ ವಿದ್ಯಾರ್ಥಿ ರೋಹಿತ್ ವೇಮುಲಾರ ತಾಯಿ ರಾಧಿಕಾ ವೇಮುಲಾ ಹೇಳಿದ್ದಾರೆ. ಬಿಜೆಪಿ ಮತ್ತು ಕೇಂದ್ರಸರಕಾರದ ಬೆದರಿಕೆಯನ್ನು ಮೀರಿ ಅವರ ವಿರುದ್ಧ ವಿರುವ ದಲಿತ ಹೋರಾಟವನ್ನು ಬಲಪಡಿಸುವೆ ಎಂದು ಅವರು ತನ್ನ ನಿರ್ಧಾರವನ್ನು ಪ್ರಕಟಿಸಿರುವುದಾಗಿ ವರದಿಯಾಗಿದೆ.

 ಸಿಪಿಐಯ ನವೋತ್ಥಾನ ಸಭೆಯಲ್ಲಿ ಭಾಗವಹಿಸಲು ತಲಶ್ಶೇರಿಗೆ ಬಂದಿದ್ದ ರಾಧಿಕಾ ವೇಮುಲಾ ಪತ್ರಕರ್ತರೊಂದಿಗೆ ಮಾತಾಡುತ್ತಿದ್ದರು. ಗುಜರಾತ್‌ನ ಉನಾದಲ್ಲಿ ದಲಿತ ಪ್ರತಿಭಟನೆಯಲ್ಲಿ ಭಾಗವಹಿಸಿ ಮರಳಿ ಬರುತ್ತಿದ್ದಾಗ ನಾವು ಪ್ರಯಾಣಿಸುತ್ತಿದ್ದ ಕಾರಿಗೆ ಬಿಜೆಪಿ ದಾಳಿ ನಡೆಸಿತ್ತು. ಈಗಲೂ ಬೆದರಿಕೆ ಕರೆಗಳು ಬರುತ್ತಿವೆ. ನಮ್ಮ ನಿಲುವಿನ ಕಾರಣದಿಂದ ನರೇಂದ್ರ ಮೋದಿ ಸರಕಾರಕ್ಕೆ ಏನಾದರೂ ತೊಂದರೆ ಆದರೆ ಕೊಲ್ಲುವುದಾಗಿ ಬೆದರಿಕೆ ಹಲವು ಬಾರಿಬಂದಿದೆ. ಸಾಯಬೇಕಾಗಿ ಬಂದರೂ ದಲಿತ ಹೋರಾಟದಲ್ಲಿ ಮುಂದೆ ಸಾಗುವೆ ಇದಕ್ಕಾಗಿ ಬಿಜೆಪಿ ಹೊರತಾದ ಎಲ್ಲ ರಾಜಕೀಯ ಆಂದೋಲನಗಳಿಗೂ ನೆರವಾಗುವೆ ಎಂದು ಸ್ಪಷ್ಟವಾಗಿ ತನ್ನ ಇಂಗಿತವನ್ನು ತಿಳಿಸಿದ್ದಾರೆ.

ಬಿಜೆಪಿಗೂ ಕೇಂದ್ರಸರಕಾರ ದಲಿತ ವಿರೋಧಿ ನಿಲುವನ್ನು ಹೊಂದಿವೆ.ನ್ಯಾಯಾಂಗವು ಕೂಡಾ ಕೇಂದ್ರ ಸರಕಾರದ ದಲಿತ ವಿರೋಧಿ ನಿಲುವಿನಿಂದ ಪ್ರಭಾವಿತವಾಗಿದೆ. ರೋಹಿತ್ ವೇಮುಲಾ ಆತ್ಮಹತ್ಯೆ ಘಟನೆಯಲ್ಲಿ ವೈಸ್‌ಚಾನ್ಸಲರ್ ಅಪ್ಪಾರಾವ್ ವಿರುದ್ಧ ಕ್ರಮ ಜರಗಲಿಲ್ಲ. ಕೇಂದ್ರಸರಕಾದ ಹಸ್ತಕ್ಷೇಪವೇ ಇದಕ್ಕೆ ಕಾರಣವಾಗಿದೆ. ಕೇಸನ್ನು ದುರ್ಬಲಗೊಳಿಸಲಿಕ್ಕಾಗಿ ರೋಹಿತ್‌ನನ್ನು ದಲಿತನಲ್ಲ ಎಂದು ಬಿಜೆಪಿ ಪ್ರಚಾರ ಮಾಡಿತು. ಜಿಲ್ಲಾಧಿಕಾರಿ ಕೂಡಾ ಇದಕ್ಕೆ ಸಂಬಂಧಿಸಿದ ಸರಿಯಾದ ವರದಿಯನ್ನು ನೀಡಿದ್ದಾರೆ. ದಲಿತರ ಹಿಂದುಳಿದ ಸ್ಥಿತಿಗೂ ಜಮೀನಿಗೂ ಸಂಬಂಧವಿದೆ.ಜಮೀನಿನಲ್ಲಿ ದಲಿತರಿಗೆ ಹಕ್ಕು ಸಿಗಬೇಕಿದೆ. ಭೂಸುಧಾರಣೇ ಜಾರಿಗೆ ತಂದು ದಲಿತರಿಗೂ ಹಿಂದುಳಿದ ವಿಭಾಗದವರಿಗೂ ಜಮೀನನ್ನು ನೀಡಬೇಕು. ಈ ವಿಷಯದಲ್ಲಿ ಇತರ ರಾಜ್ಯಗಳಿಗೆ ಕೇರಳ ಮಾದರಿಯಾಗಿದೆ ಎಂದು ಅವರು ಹೇಳಿದ್ದಾರೆ.

ಮಗನ ಮರಣ ಬಿಜೆಪಿಯಿಂದ ಕಿರುಕುಳ ಉಂಟಾದಾಗಲೂ ಮೊದಲು ಬೆಂಬಲಿಸಿರುವುದು ಕೇರಳದ ಎಡಪಂಥೀಯ ಆಂದೋಲನಗಳಾಗಿವೆ.ಇದಕ್ಕಾಗಿ ಹೆಚ್ಚು ಕೃತಜ್ಞಳಾಗಿರುವೆ ಎಂದು ರಾಧಿಕಾ ವೇಮುಲಾ ಹೇಳಿದ್ದಾರೆ. ರೋಹಿತ್ ವೇಮುಲಾರ ಸಹೋದರ ರಾಜ ವೇಮುಲಾ ತಾಯಿಯ ಜೊತೆ ಇದ್ದರು ಎಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X