Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗರ್ಭಿಣಿಗೆ ಮೊಬೈಲ್ ಬೆಳಕಿನಲ್ಲಿ ಹೆರಿಗೆ

ಗರ್ಭಿಣಿಗೆ ಮೊಬೈಲ್ ಬೆಳಕಿನಲ್ಲಿ ಹೆರಿಗೆ

ವಾರ್ತಾಭಾರತಿವಾರ್ತಾಭಾರತಿ6 Oct 2016 3:06 PM IST
share
ಗರ್ಭಿಣಿಗೆ ಮೊಬೈಲ್ ಬೆಳಕಿನಲ್ಲಿ ಹೆರಿಗೆ

ಗುರುಗ್ರಾಮ್(ಗುರ್ಗಾಂವ್), ಅ. 6: ಹೆರಿಗೆ ನಡೆಸುತ್ತಿದ್ದವೇಳೆ ವಿದ್ಯುತ್ ಕೈಕೊಟ್ಟ ಪರಿಣಾಮ ಮೊಬೈಲ್ ಬೆಳಕಿನಲ್ಲಿ ಯುವತಿಯೊಬ್ಬಳನ್ನು ಹೆರಿಗೆ ಮಾಡಿಸಿದ ಘಟನೆ ಹರ್ಯಾನದ ಗುಡ್‌ಗಾಂವ್‌ನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಬಾಲಿವುಡ್ ಸೂಪರ್ ಹಿಟ್ ಸಿನೆಮಾ ತ್ರೀಈಡಿಯಟ್‌ನ ದೃಶ್ಯಗಳನ್ನು ಸ್ಮರಿಸುವಂತೆ ಹೆರಿಗೆ ನಡೆದಿದ್ದು, ಆರೋಗ್ಯಪೂರ್ಣ ಗಂಡು ಮಗುವಿನ ಹೆರಿಗೆಯಾಗಿದೆ.

ಹರ್ಯಾನದ ಕಪಿಲ್ ಕುಮಾರ್ ಅವರ ಪತ್ನಿ ಕವಿತಾ ಮೊಬೈಲ್ ಬೆಳಕಿನಲ್ಲಿ ಮಗುವಿಗೆ ಜನ್ಮ ನೀಡಿದ್ದಾರೆ. ರವಿವಾರ ಸಂಜೆ ಹೆರಿಗೆಗಾಗಿ ಕವಿತಾರನ್ನು ಆಸ್ಪತ್ರೆಗೆ ಕರೆತರಲಾಗಿತ್ತು.

ಆದರೆ ಆಸ್ಪತ್ರೆಯಲ್ಲಿ ವಿದ್ಯುತ್ ಇರಲಿಲ್ಲ ಎಂದು ಕಪಿಲ್ ಕುಮಾರ್ ಹೇಳಿದ್ದಾರೆ. ಕ್ಯಾಂಡಲ್ ಉರಿಸಿ ವಾರ್ಡ್‌ನಲ್ಲಿ ಡಲಾಗಿತ್ತು. ವಾರ್ಡ್‌ನ ಹೊರಭಾಗದಲ್ಲಿ ಸಂಪೂರ್ಣ ಕತ್ತಲಿತ್ತುಎಂದು ಅವರು ತನ್ನ ದುರನುಭವವನ್ನು ವಿವರಿಸಿದ್ದಾರೆ.

ಏನಿದ್ದರೂ ಕತ್ತಲು ತುಂಬಿದ ಆ ರಾತ್ರಿಯಲ್ಲಿ ಕವಿತಾಒಂದು ಗಂಡುಮಗುವನ್ನು ಹೆತ್ತಿದ್ದಾರೆ. ನರ್ಸ್‌ಗಳು ಕ್ಯಾಂಡಲ್ ಉರಿಸಿ ಬೆಳಕುಮಾಡಿದ್ದರು ಮತ್ತು ಮೊಬೈಲ್‌ಫೋನ್ ಬೆಳಕನ್ನು ಬಳಸಿ ಹೆರಿಗೆ ಮಾಡಿಸಲಾಗಿದೆ. ಸುಖಪ್ರಸವ ಆದ್ದರಿಂದ ಕವಿತಾ ಸೋಮವಾರವೇ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ.

ಕವಿತಾರ ಹೆರಿಗೆ ನಡೆದ ಗುಡ್‌ಗಾಂವ್‌ನ ಸೆಕ್ಟರ್ ಹತ್ತರ ಸಿವಿಲ್ ಆಸ್ಪತ್ರೆಯ ಪರಿಸ್ಥಿತಿಯಲ್ಲಿ ಬದಲಾವಣೆಯೇ ಆಗಿಲ್ಲ. ಮಂಗಳವಾರವೂ ಸಂಜೆಯಿಂದ ರಾತ್ರಿಹನ್ನೊಂದು ಗಂಟೆಯವರೆಗೆ ವಿದ್ಯುತ್ ಇರಲಿಲ್ಲ. ಇದನ್ನು ಆಸ್ಪತ್ರೆಯ ದಾದಿಯರು ಮಾಧ್ಯಮದವರಿಗೆ ತಿಳಿಸಿದ್ದಾರೆ.ಆಸ್ಪತ್ರೆಯೆಲ್ಲಿ ಹೆಸರಿಗೆ ಒಂದು ಜನರೇಟರ್ ಇದೆ. ಆದರೆ ಸಾಕಷ್ಟು ಫಂಡ್ ಇಲ್ಲದ್ದರಿಂದ ಡೀಸೆಲ್ ತರಿಸಲು ಹಣ ಇರಲಿಲ್ಲ ಎನ್ನಲಾಗಿದೆ. ಕತ್ತಲ ಜನನ ಗುಡ್‌ಗಾಂವ್‌ನ ಈ ಆಸ್ಪತ್ರೆಯಲ್ಲಿ ಇದೇ ಮೊದಲ ಸಲ ನಡೆದಿಲ್ಲ.ಇಲ್ಲಿನ ಸರಕಾರಿ ಆಸ್ಪತ್ರೆಯಲ್ಲಿ 2015ರಲ್ಲಿ ಓರ್ವ ಮಹಿಳೆಗೆ ಕ್ಯಾಂಡಲ್‌ನ ಬೆಳಕಿನಲ್ಲಿ ಹೆರಿಗೆ ಮಾಡಿಸಲಾಗಿತ್ತು. ಈ ಘಟನೆ ಗುಡ್‌ಗಾಂವ್ ಎದರಿಸುತ್ತಿರುವ ಭೀಕರ ವಿದ್ಯುತ್ ಕೊರತೆಯತ್ತ ಗಮನಸೆಳೆಯುತ್ತಿವೆ. ಹಲವಾರು ಅಂತಾರಾಷ್ಟ್ರೀಯ ಕಾರ್ಪೊರೇಟ್ ಕಂಪೆನಿಗಳ ಕೇಂದ್ರ ಇದಾಗಿದ್ರೂ ಹಲವು ಕಡೆ ಹೆಚ್ಚಿನ ವೇಳೆ ವಿದ್ಯುತ್ ಸರಬರಾಜು ಸ್ಥಗಿತವಾಗಿರುತ್ತದೆ ಎಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X