Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ‘ಚಲೋ ಉಡುಪಿ’ ಕಾರ್ಯಕ್ರಮವನ್ನು ನಾನು...

‘ಚಲೋ ಉಡುಪಿ’ ಕಾರ್ಯಕ್ರಮವನ್ನು ನಾನು ಬೆಂಬಲಿಸುತ್ತೇನೆ, ಯಾಕೆಂದರೆ…

-      ಡಾ. ಎಚ್. ಎಸ್. ಅನುಪಮಾ- ಡಾ. ಎಚ್. ಎಸ್. ಅನುಪಮಾ6 Oct 2016 4:02 PM IST
share
‘ಚಲೋ ಉಡುಪಿ’ ಕಾರ್ಯಕ್ರಮವನ್ನು ನಾನು ಬೆಂಬಲಿಸುತ್ತೇನೆ, ಯಾಕೆಂದರೆ…

ಖೈರ್ಲಾಂಜಿ ಎಂಬ ಮಹಾರಾಷ್ಟ್ರದ ಗ್ರಾಮವೊಂದರಲ್ಲಿ ಭೋತ್ಮಾಂಗೆ ದಲಿತ ಕುಟುಂಬದ ಹತ್ಯಾಕಾಂಡ ನಡೆದು ಸರಿಯಾಗಿ ಹತ್ತುವರ್ಷಗಳಾದವು. ಆದರೆ ದೇಶಾದ್ಯಂತ ತೀವ್ರ ವಿರೋಧ,

ಸಂಚಲನ ಹುಟ್ಟಿಸಿದ್ದ ಪ್ರಕರಣದಲ್ಲಿ ಅತ್ಯಾಚಾರ, ಕೊಲೆ ಮಾಡಿದ ೩೮ಅಪರಾಧಿಗಳು ದೋಷಮುಕ್ತರಾಗಿ ಓಡಾಡಿಕೊಂಡಿದ್ದಾರೆ!

 ದಲಿತ ಸಂಘಟನೆಗಳಷ್ಟೇ ಅಲ್ಲದೆ ದೇಶವಿದೇಶಗಳ ಜನಪರ ಚಿಂತಕರ ಗಮನಸೆಳೆದಿದ್ದ ಪ್ರಕರಣವೇ ಹೀಗೆ ಹಳ್ಳ ಹಿಡಿದಿದ್ದರೆ, ಇನ್ನು ದಿನನಿತ್ಯ ನಡೆವ ಲೆಕ್ಕವಿಲ್ಲದಷ್ಟು ದಲಿತ ದೌರ್ಜನ್ಯ ಪ್ರಕರಣಗಳ ಗತಿಏನಾಗಬಹುದು?

ನೀವು ಊಹಿಸಿದಂತೆ ಪ್ರಕರಣಗಳು ಬೆಳಕಿಗೇ ಬಾರದೇ, ಬಂದರೂ ಅವು ಪ್ರಕರಣಗಳೆಂದು ದಾಖಲೆಯೇ ಆಗದೆ,ದಾಖಲಾದುವೂ 

‘ಸೂಕ್ತ ಸಾಕ್ಷ್ಯಾಧಾರ’ಗಳಿಲ್ಲದೆ ಖುಲಾಸೆಯಾಗುತ್ತಿವೆ. ದಲಿತರ ಮೇಲಿನ ದೌರ್ಜನ್ಯ ನಿರಂತರವಾಗಿ ಮುಂದುವರೆಯುತ್ತಿದೆ. 

ಇದೇವೇಳೆ ಜಾಗತಿಕ ವ್ಯಾಪಾರಿಗಳು ಜನಭರಿತ ಭಾರತದ ಬಡಜನರ ಎಲುಬು ಮಾಂಸಗಳನ್ನು ಮಾರುಕಟ್ಟೆಯ ವೇಷದಲ್ಲಿ ಕಿತ್ತುತಿನ್ನುತ್ತಿದ್ದರೆ,

‘ಮೇಕ್ ಇನ್ ಇಂಡಿಯಾ’ ನೆಪದಲ್ಲಿ ಭಾರತದ ಬಂಡವಾಳಿಗರು ದೇಶವಾಸಿಗಳ ಸಂಪನ್ಮೂಲಗಳನ್ನು ಯೋಜನೆ ಅಭಿವೃದ್ಧಿ ಹೆಸರಲ್ಲಿ ಕಬಳಿಸುತ್ತಿದ್ದಾರೆ.

ಯಾವುದೇ ರೀತಿಯಿಂದ ನೋಡಿದರೂ ಈ ಭವ್ಯ ಭಾರತದ ದಮನಿತ-ಶೋಷಿತ-ವಂಚಿತ ವ್ಯಕ್ತಿ ದಲಿತ ಆಗಿರುವುದು ಕಂಡುಬರುತ್ತಿದೆ. 

ಹಾಗಾದರೆ ವಂಚಿತರು ತಲೆಯೆತ್ತಿ ನಿಲ್ಲುವಂತೆ ಮಾಡಬಲ್ಲ ಹೊರದಾರಿ ಯಾವುದು? 

ಅದು ಅಂಬೇಡ್ಕರ್ ತುಳಿದ ಸಂಘಟನೆ, ಹೋರಾಟ ಮತ್ತು ಹಕ್ಕು ಜಾಗೃತಿಯದು.

ಎಂದೇ ಉಡುಪಿ ಚಲೋ..

share
-      ಡಾ. ಎಚ್. ಎಸ್. ಅನುಪಮಾ
- ಡಾ. ಎಚ್. ಎಸ್. ಅನುಪಮಾ
Next Story
X