Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನನ್ನ ರೇಪಿಸ್ಟ್ ಹೊರಗೆ ಬಂದಿದ್ದಾನೆ,...

ನನ್ನ ರೇಪಿಸ್ಟ್ ಹೊರಗೆ ಬಂದಿದ್ದಾನೆ, ಇನ್ನು ನನಗೆ ಏನಾಗಬಹುದು?: ನಿತೀಶ್‌ಗೆ ಪತ್ರ ಬರೆದ ಬಾಲಕಿ

ವಾರ್ತಾಭಾರತಿವಾರ್ತಾಭಾರತಿ6 Oct 2016 4:50 PM IST
share
ನನ್ನ ರೇಪಿಸ್ಟ್ ಹೊರಗೆ ಬಂದಿದ್ದಾನೆ, ಇನ್ನು ನನಗೆ ಏನಾಗಬಹುದು?: ನಿತೀಶ್‌ಗೆ ಪತ್ರ ಬರೆದ ಬಾಲಕಿ

ಪಾಟ್ನಾ, ಅಕ್ಟೋಬರ್ 6: ಅತ್ಯಾಚಾರ ಆರೋಪದಲ್ಲಿ ಜೈಲಿಗಟ್ಟಲಾಗಿದ್ದ ಆರ್‌ಜೆಡಿ ಶಾಸಕ ರಾಜಬಲ್ಲಭ್ ಯಾದವ್‌ಗೆ ಜಾಮೀನು ದೊರಕಿದ ಬಳಿಕ ಅತ್ಯಾಚಾರಕ್ಕೊಳಗಾಗಿದ್ದ ಹದಿನೈದು ವರ್ಷದ ಬಾಲಕಿ ಪತ್ರಕರ್ತರು ಮತ್ತು ಇತರರಿಗೆ ವಾಟ್ಸ್ ಆ್ಯಪ್‌ನಲ್ಲಿ ಸಂದೇಶಕಳುಹಿಸಿ ಇದನ್ನು ಮುಖ್ಯಮಂತ್ರಿ ನಿತೀಶ್ ಕುಮಾರ್‌ರ ಗಮನಕ್ಕೆ ತರುವಂತೆ ವಿನಂತಿಸಿಕೊಂಡಿದ್ದಾಳೆಂದು ವರದಿಯಾಗಿದೆ.

ನಾನು ಹೆದರಿದ್ದೇನೆ:

ರಾಜಬಲ್ಲಭ ಯಾದವ್ ಜೈಲಿನಿಂದ ಹೊರಗೆ ಬಂದಿದ್ದಾರೆ. ನಾನು. ಹೆದರಿದ್ದೇನೆ. ಮುಂದಕ್ಕೆ ನನಗೆ ಏನಾದೀತು. ನಾನು ಮತ್ತು ಕುಟುಂಬ ಹೆದರಿದ್ದೇವೆ. ನನ್ನೊಂದಿಗೆ ಏನು ನಡೆದಿದೆ ಅದರಿಂದ ಮೊದಲೇ ನಾನು ಸತ್ತುಹೋಗಿದ್ದೇನೆ ಮತ್ತು ಈಗ ನನ್ನ ಬಳಿ ತಿನ್ನಲಿಕ್ಕೂ ಏನು ಇಲ್ಲ ಎಂದು ವಾಟ್ಸ್‌ಆ್ಯಪ್ ಸಂದೇಶದಲ್ಲಿ ಬರೆದಿದ್ದಾಳೆ.

ನನ್ನ ಕುಟುಂಬಕ್ಕೆ ಯಾವುದೇ ಸಂದರ್ಭದಲ್ಲಿಯೂ ದಾಳಿ ನಡೆಯಬಹುದು. ಆದರೆ ರಾಜಬಲ್ಲಭ ಯಾದವ್‌ಗೆ ನೀಡಲಾದ ಜಾಮೀನು ಬಿಡುಗಡೆ ವಿರುದ್ದ ಬಿಹಾರ ಸರಕಾರ ಸುಪ್ರೀಂ ಕೋರ್ಟಿನಲ್ಲಿ ಅರ್ಜಿ ಸಲ್ಲಿಸಿದೆ. ಜಾಮೀನು ರದ್ದು ಪಡಿಸಬೇಕೆಂದು ವಿನಂತಿಸಿದೆ. ಸುಪ್ರೀಂಕೋರ್ಟು ಶುಕ್ರವಾರ ಅರ್ಜಿಯನ್ನು ಪರಿಗಣಿಸಲಿದೆ.

ಘಟನೆಯ ವಿವರ ಹೀಗಿದೆ:

ನಾಲಂದ ಜಿಲ್ಲೆಯ ರಹುಯಿ ಠಾಣೆ ವ್ಯಾಪ್ತಿಯ ಸುಲ್ತಾನಪುರ್ ಎಂಬಲ್ಲಿ ಹದಿನೈದು ವರ್ಷದ ಬಾಲಕಿ ನಾಲಂದ ಮಹಿಳಾ ಠಾಣೆಯಲ್ಲಿ ಫೆಬ್ರವರಿ ಒಂಬತ್ತರಂದು ಶಾಸಕ ರಾಜಬಲ್ಲಭರ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿದ್ದಳು. ಫೆಬ್ರವರಿ ಆರರಂದು ಬಿಹಾರ ಶರೀಫ್ನ ಧನೇಶ್ವರ್ ಘಾಟ್ ಮೊಹಲ್ಲಾದ ಸುಲೇಖಾ ದೇವಿ ಎಂಬ ಮಹಿಳೆ ಒಂದು ಜನ್ಮದಿನದ ಪಾರ್ಟಿಗೆ ಕರೆದುಕೊಂಡು ಹೋಗಿದ್ದಳು. ಮಹಿಳೆ ಬಾಲಕಿಯನ್ನು ಶಾಸಕನ ವಶಕ್ಕೆ ಒಪ್ಪಿಸಿದ್ದಾಳೆ. ಶಾಸಕ ಅವಳನ್ನು ಅತ್ಯಾಚಾರವೆಸಗಿದ್ದಾನೆ. ಫೆಬ್ರವರಿ ಏಳರಂದು ಶಾಸಕ ಅವಳ ಮನೆಗೆ ತಂದು ಬಿಟ್ಟಿದ್ದಾನೆಮತ್ತು ಬಾಯಿಮುಚ್ಚಿರುವಂತೆ ಬೆದರಿಸಿದ್ದಾನೆ ಎಂದು ಬಾಲಕಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಳು ಎಂದು ವರದಿ ವಿವರಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X