Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜನರ ಪ್ರೀತಿ ವಿಶ್ವಾಸ ಸಂಪಾದಿಸಿದರೆ...

ಜನರ ಪ್ರೀತಿ ವಿಶ್ವಾಸ ಸಂಪಾದಿಸಿದರೆ ರಾಜಕಾರಣದಲ್ಲಿ ಯಶಸ್ಸು ಖಚಿತ: ಧರ್ಮೇಗೌಡ

ವಾರ್ತಾಭಾರತಿವಾರ್ತಾಭಾರತಿ6 Oct 2016 10:16 PM IST
share
ಜನರ ಪ್ರೀತಿ ವಿಶ್ವಾಸ ಸಂಪಾದಿಸಿದರೆ ರಾಜಕಾರಣದಲ್ಲಿ ಯಶಸ್ಸು ಖಚಿತ: ಧರ್ಮೇಗೌಡ

ಚಿಕ್ಕಮಗಳೂರು, ಅ.6: ಪ್ರೀತಿ ವಿಶ್ವಾಸದ ಮೂಲಕ ಸಾಮಾನ್ಯ ಜನರ ನಾಡಿ ಮಿಡಿತ ಅರ್ಥೈಸಿಕೊಂಡು ರಾಜಕಾರಣ ಮಾಡಿದರೆ ಯಶಸ್ಸು ಖಚಿತ ಎಂದು ಮಾಜಿ ಶಾಸಕ ಎಸ್.ಎಲ್.ಧರ್ಮೇಗೌಡ ತಿಳಿಸಿದ್ದಾರೆ.

ಅವರು ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷರಾಗಿ ಮರು ಆಯ್ಕೆಯಾದ ಚಂದಯ್ಯ ಅವರನ್ನು ಅಭಿನಂದಿಸಿ ಮಾತನಾಡಿದರು. ಚಂದಯ್ಯ ಅವರು ಬಯಲುಸೀಮೆ ಭಾಗದ ಜನರ ನಾಡಿ ಮಿಡಿತವನ್ನು ಅರ್ಥೈಸಿಕೊಂಡು ಸರಳ ವ್ಯಕ್ತಿತ್ವದ ಮೂಲಕ ಸಾಮಾನ್ಯ ಜನರ ಕಷ್ಟ ಸುಖಕ್ಕೆ ಸ್ಪಂದಿಸುತ್ತಾ ಬಂದಿರುವ ಪರಿಣಾಮ ಆ ಭಾಗದಲ್ಲಿ ಗ್ರಾಪಂ, ತಾಪಂ ಸೇರಿದಂತೆ ಪಕ್ಷದ ಹಲವರು ಜನಪ್ರತಿನಿಧಿಯಾಗಿ ಆಯ್ಕೆಯಾಗಲು ಸಹಕಾರಿಯಾಗಿದ್ದಾರೆ ಎಂದು ಹೇಳಿದರು.

ಸೌಮ್ಯ ಸ್ವಭಾವದಿಂದಲೇ ಗ್ರಾಮೀಣ ಭಾಗದಲ್ಲಿ ಬಡವರಿಗೆ ಕೈಲಾದ ಸಮಾಜ ಸೇವೆ ಮಾಡಿದರೆ ರಾಜಕಾರಣದಲ್ಲಿ ಉನ್ನತವಾಗಿ ಬೆಳೆಯಲು ಸಹಕಾರಿಯಾಗುತ್ತದೆ. ಈ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರು ಸಂಘಟನೆ ಬಲಪಡಿಸಬೇಕು ಎಂರು.

ರಾಜ್ಯ ಪ್ರಧಾನ ಕಾರ್ಯದರ್ಶಿ ಎಚ್.ಎಚ್. ದೇವರಾಜ್ ಮಾತನಾಡಿ, ಪಕ್ಷದ ತತ್ವ ಸಿದ್ಧಾಂತವನ್ನು ಪಾಲಿಸಿಕೊಂಡು ಸಂವಿಧಾನಾತ್ಮಕವಾಗಿ ಎಲ್ಲ ಜಾತಿ, ಧರ್ಮದವರನ್ನು ಗುರುತಿಸಿ ಪಕ್ಷದಲ್ಲಿ ಸ್ಥಾನ ನೀಡಲಾಗಿದೆ. ಸಾಮಾಜಿಕ ನ್ಯಾಯದ ಪರಿಕಲ್ಪನೆಯಡಿ ಎಲ್ಲರನ್ನು ಒಂದೇ ಭಾವನೆಯಿಂದ ಕಂಡು ಪಕ್ಷವನ್ನು ಬಲವರ್ಧನೆ ಮಾಡಬೇಕು ಎಂದು ನುಡಿದರು.

ಕಾವೇರಿ ನೀರಿನ ವಿಚಾರದಲ್ಲಿ ರಾಷ್ಟ್ರೀಯ ನಾಯಕ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ತೆಗೆದುಕೊಂಡ ನಿರ್ಧಾರ ಸಮಂಜಸವಾಗಿದೆ ಎನ್ನುವುದಕ್ಕೆ ಪಕ್ಷಭೇದ ಮರೆತು ಎಲ್ಲ ಮುಖಂಡರು ಸ್ವಾಗತಿಸಿರುವುದೇ ಸಾಕ್ಷಿ ಎಂದರು.

 ಜಿಲ್ಲಾಧ್ಯಕ್ಷ ಎಚ್.ಎಸ್. ಮಂಜಪ್ಪ, ಚಂದ್ರಪ್ಪ, ಕಾರ್ಯಾಧ್ಯಕ್ಷ ಎಂ.ಸಿ. ಅಶೋಕ್, ಹೊಲದಗದ್ದೆ ಗಿರೀಶ್, ಜ್ಯೋತಿ ಈಶ್ವರ್, ಪದ್ಮಾ ತಿಮ್ಮೇಗೌಡ, ಬೈರೇಗೌಡ, ಸೋಮೇಗೌಡ, ಜೈರಾಜ್ ಅರಸ್, ಡಿ.ಕೆ. ಚಂದ್ರೇಗೌಡ, ನಾಗೇಶ್‌ರಾಜ್, ಅಣ್ಣಪ್ಪಶೆಟ್ಟಿ, ಚಂದ್ರಶೇಖರ್ ಮತ್ತಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X