Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಭಾರತದ ಹಾಕಿ ತಂಡ ಆಯ್ಕೆ, ಶ್ರೀಜೇಶ್ ನಾಯಕ

ಭಾರತದ ಹಾಕಿ ತಂಡ ಆಯ್ಕೆ, ಶ್ರೀಜೇಶ್ ನಾಯಕ

ಏಷ್ಯನ್ ಚಾಂಪಿಯನ್ಸ್ ಟ್ರೋಫಿ

ವಾರ್ತಾಭಾರತಿವಾರ್ತಾಭಾರತಿ6 Oct 2016 11:02 PM IST
share
ಭಾರತದ ಹಾಕಿ ತಂಡ ಆಯ್ಕೆ, ಶ್ರೀಜೇಶ್ ನಾಯಕ

ಬೆಂಗಳೂರು, ಅ.6: ಮಲೇಷ್ಯಾದಲ್ಲಿ ನಡೆಯಲಿರುವ ನಾಲ್ಕನೆ ಆವೃತ್ತಿಯ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯಲ್ಲಿ 18 ಸದಸ್ಯರನ್ನು ಒಳಗೊಂಡ ಭಾರತೀಯ ಪುರುಷರ ಹಾಕಿ ತಂಡವನ್ನು ಗುರುವಾರ ಪ್ರಕಟಿಸಲಾಗಿದ್ದು, ಗೋಲ್‌ಕೀಪರ್ ಪಿಆರ್ ಶ್ರೀಜೇಶ್ ನಾಯಕನಾಗಿ ಆಯ್ಕೆಯಾಗಿದ್ದಾರೆ. ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಅ.20 ರಿಂದ 30ರ ತನಕ ನಡೆಯಲಿದೆ.

ಗ್ರೂಪ್ ಲೀಡರ್‌ಗಳನ್ನು ರಚಿಸುವ ಉದ್ದೇಶ ಹಾಕಿಕೊಂಡಿರುವ ಹಾಕಿ ಇಂಡಿಯಾ ಆಯ್ಕೆಗಾರರು ಈ ಟೂರ್ನಿಯಲ್ಲಿ ಕನ್ನಡಿಗ ಎಸ್‌ವಿ ಸುನೀಲ್ ಬದಲಿಗೆ ಮಿಡ್ ಫೀಲ್ಡರ್ ಮನ್‌ಪ್ರೀತ್ ಸಿಂಗ್‌ಗೆ ಉಪ ನಾಯಕನ ಜವಾಬ್ದಾರಿ ನೀಡಿದ್ದಾರೆ.

ಹಿರಿಯ ಆಟಗಾರ ವಿ.ಆರ್. ರಘುನಾಥ್‌ಗೆ ಟೂರ್ನಿಯಿಂದ ವಿಶ್ರಾಂತಿ ನೀಡಲಾಗಿದ್ದು, ಡಿಫೆಂಡರ್ ಜಸ್ಜೀತ್ ಸಿಂಗ್ ಕುಲಾರ್ ತಂಡಕ್ಕೆ ವಾಪಸಾಗಿದ್ದಾರೆ.

ಮಂಡಿನೋವಿನಿಂದಾಗಿ ರಿಯೋ ಒಲಿಂಪಿಕ್ಸ್‌ನಿಂದ ಹೊರಗುಳಿದಿದ್ದ ಬಿರೇಂದ್ರ ಲಾಕ್ರಾ ತಂಡಕ್ಕೆ ವಾಪಸಾಗಿದ್ದಾರೆ. ಈ ಮೂಲಕ ತಂಡದ ಡಿಫೆನ್ಸ್ ವಿಭಾಗ ಬಲಿಷ್ಠವಾಗಿದೆ. ಫಾರ್ವರ್ಡ್ ವಿಭಾಗ ಆಕಾಶ್‌ದೀಪ್ ಸಿಂಗ್ ಹಾಗೂ ರಮಣ್‌ದೀಪ್ ಸಿಂಗ್ ಸೇವೆಯಿಂದ ವಂಚಿತವಾಗಿದೆ. ಈ ಇಬ್ಬರ ಬದಲಿಗೆ ತಲ್ವಿಂದರ್ ಸಿಂಗ್ ಹಾಗೂ ಲಲಿತ್ ಕುಮಾರ್ ಉಪಾಧ್ಯಾಯ ಆಯ್ಕೆಯಾಗಿದ್ದಾರೆ.

ರಿಯೋ ಒಲಿಂಪಿಕ್ಸ್‌ನ ಬಳಿಕ ನಡೆಯುತ್ತಿರುವ ಪ್ರಮುಖ ಟೂರ್ನಿಯಾಗಿರುವ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ, ಕೊರಿಯಾ, ಜಪಾನ್, ಚೀನಾ, ಆತಿಥೇಯ ಮಲೇಷ್ಯಾ ಹಾಗೂ ಹಾಲಿ ಚಾಂಪಿಯನ್ ಪಾಕಿಸ್ತಾನ ತಂಡಗಳು ಭಾಗವಹಿಸಲಿವೆ.

ಭಾರತದ ಹಾಕಿ ತಂಡ:

ಗೋಲ್‌ಕೀಪರ್‌ಗಳು: ಪಿ.ಆರ್. ಶ್ರೀಜೇಶ್(ನಾಯಕ), ಆಕಾಶ್ ಚಿಕ್ಟೆ.

ಡಿಫೆಂಡರ್‌ಗಳು: ರೂಪಿಂದರ್ ಪಾಲ್ ಸಿಂಗ್, ಪ್ರದೀಪ್ ಮೊರ್, ಜಸ್ಜೀತ್ ಸಿಂಗ್, ಬಿರೇಂದ್ರ ಲಾಕ್ರ, ಕೊಥಜಿತ್ ಸಿಂಗ್, ಸುರೇಂದರ್ ಕುಮಾರ್.

ಮಿಡ್‌ಫೀಲ್ಡರ್‌ಗಳು: ಚಿಂಗ್ಲೆಸನಾ ಸಿಂಗ್, ಮನ್‌ಪ್ರೀತ್ ಸಿಂಗ್(ಉಪ-ನಾಯಕ), ಸರ್ದಾರ್ ಸಿಂಗ್, ಎಸ್‌ಕೆ ಉತ್ತಪ್ಪ, ದೇವೇಂದ್ರ ವಾಲ್ಮಿಕಿ.

ಫಾರ್ವರ್ಡ್‌ಗಳು: ತಲ್ವಿಂದರ್ ಸಿಂಗ್, ಎಸ್‌ವಿ ಸುನೀಲ್, ಲಲಿತ್ ಕುಮಾರ್ ಉಪಾಧ್ಯಾಯ, ನಿಕ್ಕಿನ್ ತಿಮ್ಮಯ್ಯ, ಅಫ್ಫಾನ್ ಯೂಸುಫ್.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X