Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಕಬಡ್ಡಿ ವಿಶ್ವಕಪ್: ಭಾರತಕ್ಕೆ ಕೊರಿಯಾ...

ಕಬಡ್ಡಿ ವಿಶ್ವಕಪ್: ಭಾರತಕ್ಕೆ ಕೊರಿಯಾ ಆಘಾತ

ವಾರ್ತಾಭಾರತಿವಾರ್ತಾಭಾರತಿ7 Oct 2016 9:47 PM IST
share
ಕಬಡ್ಡಿ ವಿಶ್ವಕಪ್: ಭಾರತಕ್ಕೆ ಕೊರಿಯಾ ಆಘಾತ

   ಅಹ್ಮದಾಬಾದ್, ಅ.7: ಕಬಡ್ಡಿ ವಿಶ್ವಕಪ್‌ನ ಉದ್ಘಾಟನಾ ಪಂದ್ಯದಲ್ಲಿ ಆತಿಥೇಯ ಭಾರತ ತಂಡ ದಕ್ಷಿಣ ಕೊರಿಯಾ ತಂಡದ ವಿರುದ್ಧ 32-34 ಅಂಕಗಳ ಅಂತರದಿಂದ ಸೋತು ನೀರಸ ಆರಂಭ ಪಡೆದಿದೆ.

ಇಲ್ಲಿ ಶುಕ್ರವಾರ ನಡೆದ ಕೂಟದ ಮೊದಲ ಪಂದ್ಯದಲ್ಲಿ ಕೊನೆಯ ಕ್ಷಣದ ತನಕ ಉಭಯ ತಂಡಗಳ ನಡುವೆ ತೀವ್ರ ಪೈಪೋಟಿ ಕಂಡು ಬಂದಿತ್ತು. ಕೊರಿಯಾ ತಂಡ ಒಂದು ಹಂತದಲ್ಲಿ ಏಳು ಅಂಕಗಳ ಹಿನ್ನಡೆಯಲ್ಲಿತ್ತು. ಅಂತಿಮ ಕ್ಷಣದಲ್ಲಿ ಭಾರತ ಮಾಡಿದ ಕೆಲವು ತಪ್ಪುಗಳ ಲಾಭ ಪಡೆದ ಕೊರಿಯಾ ಪಂದ್ಯದಲ್ಲಿ ತಿರುಗೇಟು ನೀಡಿತು.

ಕೊನೆಯ ಎರಡು ನಿಮಿಷಗಳ ಅವಧಿಯಲ್ಲಿ ಗೆಲುವಿನ ಅಂಕ ದಾಖಲಿಸಿತು. ರೈಡರ್‌ಗಳ ವೈಫಲ್ಯ ಭಾರತಕ್ಕೆ ದುಬಾರಿಯಾಗಿ ಪರಿಣಮಿಸಿತು.

 ಜಾನ ಕ್ಯೂನ್ ಲೀ ಕೊನೆಯ 2 ನಿಮಿಷಗಳ ಆಟದಲ್ಲಿ ಪಂದ್ಯವನ್ನು ತನ್ನ ತಂಡದತ್ತ ವಾಲುವಂತೆ ಮಾಡಿದರು. ಭಾರತ ಕೈಯಿಂದ ಗೆಲುವನ್ನು ಕಸಿದುಕೊಂಡರು. ದ್ವಿತೀಯಾರ್ಧದಲ್ಲಿ ಹಿನ್ನಡೆಯಲ್ಲಿದ್ದ ಕೊರಿಯಾ ಕೊನೆಯ ಕ್ಷಣದಲ್ಲಿ ಚೇತರಿಕೆಯ ಪ್ರದರ್ಶನ ನೀಡಿ ಭಾರತದ ವಿರುದ್ಧ ಮೊತ್ತ ಮೊದಲ ಬಾರಿ ಗೆಲುವು ಸಾಧಿಸಿ ಇತಿಹಾಸ ನಿರ್ಮಿಸಿತು.

ನಾಯಕ ಅನೂಪ್‌ಕುಮಾರ್ ಎಂಟು ಅಂಕವನ್ನು ಗಳಿಸಿದರು. ಆದರೆ, ಇದು ತಂಡದ ಗೆಲುವಿಗೆ ಸಾಕಾಗಲಿಲ್ಲ. ಮೊದಲ ಮೂರು ನಿಮಿಷಗಳಲ್ಲಿ ಉಭಯ ತಂಡಗಳಿಂದ ಅಂಕ ದಾಖಲಾಗಲಿಲ್ಲ. ಆ ನಂತರ ಉತ್ತಮ ಪ್ರದರ್ಶನ ನೀಡಿದ ಭಾರತ ಮೊದಲಾರ್ಧದಲ್ಲಿ 18-13 ಅಂಕದಿಂದ ಮುನ್ನಡೆ ಸಾಧಿಸಿತು.

ದಕ್ಷಿಣ ಕೊರಿಯಾ ದ್ವಿತೀಯಾರ್ಧದಲ್ಲಿ 3 ನಿಮಿಷಗಳ ಅಂತರದಲ್ಲಿ 2 ಅಂಕ ಗಳಿಸಿ ತಿರುಗೇಟು ನೀಡಿತು. 39ನೆ ನಿಮಿಷದಲ್ಲಿ ಸೂಪರ್ ರೈಡ್ ನಡೆಸಿದ ಜಾಂಗ್ ಕ್ಯೂನ್ ಲೀ ಪಂದ್ಯವನ್ನು 30-30 ರಿಂದ ಸಮಬಲಗೊಳಿಸಿದರು. ಅನೂಪ್ ಕುಮಾರ್ ಕೊನೆಯ ಕ್ಷಣದಲ್ಲಿ ದಾಳಿ ನಡೆಸಿ ಅಂಕ ಕಲೆಹಾಕಿದರು. ಆದರೆ, ಜಾಂಗ್ ಲೀ ಇನ್ನೆರಡು ಅಂಕ ಗಳಿಸಿ 32-31 ಮುನ್ನಡೆ ಒದಗಿಸಿಕೊಟ್ಟರು. ಕೊನೆಯ ನಿಮಿಷದಲ್ಲಿ ಮತ್ತೆರಡು ಅಂಕ ಗಳಿಸಿದ ಕೊರಿಯಾ 34-32 ಅಂತರದಿಂದ ಜಯ ಸಾಧಿಸಿತು.

 ಇದಕ್ಕೆ ಮೊದಲು ಕಬಡ್ಡಿ ವಿಶ್ವಕಪ್‌ಗೆ ಅದ್ದೂರಿ ಚಾಲನೆ ನೀಡಲಾಯಿತು. ಅ.22ರ ತನಕ ನಡೆಯಲಿರುವ ಟೂರ್ನಿಯಲ್ಲಿ ಆತಿಥೇಯ ಭಾರತ ಸೇರಿದಂತೆ ಒಟ್ಟು 12 ತಂಡಗಳು ಭಾಗವಹಿಸುತ್ತಿವೆ.

ಟೂರ್ನಿಯಲ್ಲಿ ಆತಿಥೇಯ ಭಾರತವಲ್ಲದೆ ಕೊರಿಯಾ, ಅಮೆರಿಕ, ಇಂಗ್ಲೆಂಡ್, ಆಸ್ಟ್ರೇಲಿಯ, ಇರಾನ್, ಪೊಲೆಂಡ್, ಬಾಂಗ್ಲಾ, ದ.ಕೊರಿಯಾ, ಜಪಾನ್, ಅರ್ಜೆಂಟೀನ ಹಾಗೂ ಕೆನಡಾ ತಂಡಗಳು ಭಾಗವಹಿಸುತ್ತಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X