Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕ್ರೀಡಾ ಅಭಿವೃದ್ಧಿಗೆ ಅಗತ್ಯಅನುದಾನ:...

ಕ್ರೀಡಾ ಅಭಿವೃದ್ಧಿಗೆ ಅಗತ್ಯಅನುದಾನ: ಸಿದ್ದರಾಮಯ್ಯ

ಏಕಲವ್ಯ, ಜೀವಮಾನ ಸಾಧನೆ, ಕರ್ನಾಟಕ ಕ್ರೀಡಾ ರತ್ನಪ್ರಶಸ್ತಿ ಪ್ರಧಾನ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ7 Oct 2016 11:37 PM IST
share
ಕ್ರೀಡಾ ಅಭಿವೃದ್ಧಿಗೆ ಅಗತ್ಯಅನುದಾನ: ಸಿದ್ದರಾಮಯ್ಯ

ಮೈಸೂರು.ಅ.7: ಕ್ರೀಡೆಯಲ್ಲಿ ಆಸಕ್ತಿ ಇರುವವರು ಹೆಚ್ಚಿನ ಸಾಧನೆ ಮಾಡಲು ಕ್ರೀಡಾ ಶಾಲೆ, ಕ್ರೀಡಾ ಹಾಸ್ಟಲ್ ಹಾಗೂ ಕ್ರೀಡೆಯ ಅಭಿವೃದ್ಧಿಗೆ ಅಗತ್ಯ ಅನುದಾನ ಒದಗಿಸುವುದಾಗಿ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ತಿಳಿಸಿದ್ದಾರೆ.

ಅವರು ಇಂದು ನಗರದ ಜೆ.ಕೆ.ಮೈದಾನದಲ್ಲಿರುವ ಅಮೃತೋತ್ಸವ ವನದಲ್ಲಿ ಏಕಲವ್ಯ ಜೀವಮಾನ ಸಾಧನೆ ಮತ್ತು ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿ-2015 ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಕ್ರೀಡೆ ರಾಜ್ಯಗಳ ಹಾಗೂ ದೇಶಗಳ ನಡುವೆ ಬಾಂಧವ್ಯ ಹೆಚ್ಚಿಸುತ್ತದೆ. ಯುವಕರು ಧರ್ಮ, ಜಾತಿಗಳ ಅಂತರವಿಲ್ಲದೆ ಕ್ರೀಡಾಮನೋಭಾವದಿಂದ ಭಾಗವಹಿಸುತ್ತಾರೆ ಎಂದರ್ರುೀಡೆಗಳು ಸ್ಪರ್ಧಾತ್ಮಕ ಮನೋಭಾವ, ಆರೋಗ್ಯ, ಶಿಸ್ತು, ನಾಯಕತ್ವ ಗುಣ, ದೇಶಪ್ರೇಮದಂತಹ ಗುಣಗಳನ್ನು ಬೆಳೆಸುತ್ತದೆ. ಮಕ್ಕಳನ್ನು ಕ್ರೀಡೆಯಲ್ಲಿ ಭಾಗವಹಿಸುವಂತೆ ಪ್ರೋತ್ಸಾಹಿಸಬೇಕು. ಪ್ರತಿಯೊಬ್ಬ ಕ್ರೀಡಾಪಟುವು ಗೆಲ್ಲಲು ಸಾಧ್ಯವಿಲ್ಲ ಆದರೆ ಕ್ರೀಡೆ ಮಾನಸಿಕ ಹಾಗೂ ಬಲಿಷ್ಠವಾದ ಯುವಶಕ್ತಿಯನ್ನು ಸಮಾಜಕ್ಕೆ ನೀಡುತ್ತದೆ. ಕ್ರೀಡೆಯನ್ನು ಪ್ರೋತ್ಸಾಹಿಸಲು ಬೇಕಾಗುವ ಪೂರಕ ವಾತಾವರಣಗಳಾದ ಆಟದ ಮೈದಾನ, ದೈಹಿಕ ಶಿಕ್ಷಕರು ಹಾಗೂ ಪೌಷ್ಠಿಕ ಆಹಾರವನ್ನು ಕ್ರೀಡಾಪಟುಗಳಿಗೆ ಒದಗಿಸಿಕೊಡಬೇಕು ಎಂದರು.ದೇ ಸಂದರ್ಭದಲ್ಲಿ ಮಾತನಾಡಿದ ಶಾಸಕ ವಾಸು, ಮೈಸೂರು ನಗರದಲ್ಲಿ ಕ್ರೀಡಾ ವಿಶ್ವವಿದ್ಯಾನಿಲಯವನ್ನು ಪ್ರಾರಂಭಿಸಬೇಕು ಎಂದು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು ವಿಶ್ವವಿದ್ಯಾನಿಲಯವನ್ನು ಪ್ರಾರಂಭಿಸುವುದರಿಂದ ಆಗುವ ಅನುಕೂಲಗಳ ಬಗ್ಗೆ ಚರ್ಚಿಸಿ ನಿರ್ಣಯ ಕೈಗೊಳ್ಳಲಾಗುವುದು. ಕ್ರೀಡಾಪಟುಗಳನ್ನು ತಯಾರಿಸಲು ಬೇಕಾಗುವ ಎಲ್ಲಾ ಸಹಕಾರವನ್ನು ಒದಗಿಸಲಾಗುವುದು ಎಂದರು.ಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಪ್ರಮೋದ್ ಮದ್ವರಾಜ್, ಶಾಸಕ ಸೋಮಶೇಖರ್, ವಿಧಾನಪರಿಷತ್ ಸದಸ್ಯ ಗೋವಿಂದರಾಜ್ ಮೊದಲಾದವರು ಉಪಸ್ಥಿತರಿದ್ದರು.


ರ ಏಕಲವ್ಯ ಪ್ರಶಸ್ತಿ ವಿಜೇತರು:ದಾಮಿನಿ ಕೆ ಗೌಡ -ಈಜು, ವಿದ್ಯಾ ವಿ. ಪಿಳ್ಳೈ-ಬಿಲಿಯರ್ಡ್ಸ್, ಪವನ್ ಶೆಟ್ಟಿ-ಬಾಡಿ ಬಿಲ್ಡಿಂಗ್, ನಿತಿನ್ ತಿಮ್ಮಯ್ಯ-ಹಾಕಿ, ರಾಜಗುರು ಎಸ್-ಕಬಡ್ಡಿ, ಕೃಷ್ಣಾ ಎ ನಾಯ್ಕೋಡಿ-ಸೈಕ್ಲಿಂಗ್, ಅರವಿಂದ ಎ-ಬ್ಯಾಸ್ಕೆಟ್ ಬಾಲ್, ಅರ್ಪಿತಾ ಎಂ-ಅಥ್ಲೆಟಿಕ್ಸ್, ಮೊಹಮದ್ ರಫೀಕ್ ಹೋಳಿ-ಕುಸ್ತಿ, ಮೇಘನಾ ಎಂ. ಸಜ್ಜನರ್-ರೈಪಲ್ ಶೂಟಿಂಗ್, ಧೃತಿ ತಾತಾಚಾರ್ ವೇಣುಗೋಪಾಲ್-ಲಾನ್ ಟೆನ್ನಿಸ್, ಅನೂಪ್ ಡಿ ಕೋಸ್ಟ- ವಾಲಿಬಾಲ್, ನಿಶ್ಚಿತಾ ಜಿ.ಎಂ.-ಬ್ಯಾಡ್ಮಿಂಟನ್, ಉಮೇಶ್ ರುದ್ರಪ್ಪಖಾಡೆ-ಪ್ಯಾರಾ-ಈಜು, ಶವಾದ್ ಜೆ.ಎಂ.-ಪ್ಯಾರಾ-ಅಥ್ಲೆಟಿಕ್ಸ್, ಕಾಂಚನ್ ಪಿ. ಮುನ್ನೋಲ್ಕರ್-ಬಾರ ಎತ್ತುವುದು. ಇವರಿಗೆ ರೂ 2 ಲಕ್ಷ ನಗದು ಏಕಲವ್ಯ ಕಂಚಿನ ಪ್ರತಿಮೆ ಹಾಗೂ ಪ್ರಶಸ್ತಿ ಪತ್ರ ನೀಡಲಾಯಿತು.

ಜೀವನಮಾನ ಸಾಧನೆ ಪ್ರಶಸ್ತಿ ವಿಜೇತರು: ಜಾನ್ ಕ್ರಿಸ್ಟೋಪರ್ ನಿರ್ಮಲ್ ಕುಮಾರ್-ಈಜು, ಶಿವಾನಂದ ಆರ್. -ಕುಸ್ತಿ. ಇವರಿಗೆ ರೂ 1.50 ಲಕ್ಷ ನಗದು, ಕಂಚಿನ ಪ್ರತಿಮೆ ಹಾಗೂ ಪ್ರಶಸ್ತಿ ಪತ್ರ ನೀಡಲಾಯಿತು.


ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿ ವಿಜೇತರು:ಡಿ.ಎನ್.ರುದ್ರಸ್ವಾಮಿ-ಯೋಗ, ಪೂರ್ಣಿಮಾ-ಥ್ರೋಬಾಲ್, ಅಮೋಘ ಯು ಚಚಡಿ-ಆಟ್ಯ-ಪಾಟ್ಯ, ರಂಜಿತ ಎಂ.ಪಿ-ಬಾಲ್ ಬ್ಯಾಡ್ಮಿಂಟನ್, ಪ್ರದೀಪ ಕೆ.ಸಿ.-ಖೋ ಖೋ, ಸುಮಿತ ಯು.ಎಂ. ಕಬಡ್ಡಿ, ಜೀವಂಧರ್ ಬಲ್ಲಾಳ್- ಕಂಬಳ, ಆನಂದ್ ಇರ್ವತ್ತೂರು-ಕಂಬಳ, ಆನಂದ ಎಲ್. ಕುಸ್ತಿ, ಮೋಶಪ್ಪ ವಿ ಗುಳಬಾಳ-ಗುಂಡು ಎತ್ತುವುದು. ಇವರಿಗೆ ರೂ 1 ಲಕ್ಷ ನಗದು, ಕಂಚಿನ ಪ್ರತಿಮೆ ಹಾಗೂ ಪ್ರಶಸ್ತಿ ಪತ್ರ ನೀಡಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X