Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತಕ್ಕಿಂತ ಇಸ್ಲಾಮಿಕ್ ರಾಷ್ಟ್ರಗಳಲ್ಲಿ...

ಭಾರತಕ್ಕಿಂತ ಇಸ್ಲಾಮಿಕ್ ರಾಷ್ಟ್ರಗಳಲ್ಲಿ ಮುಸ್ಲಿಮ್ ಮಹಿಳೆಯರಿಗೆ ಹೆಚ್ಚಿನ ಸಮಾನತೆ:ಮೇನಕಾ ಗಾಂಧಿ

ವಾರ್ತಾಭಾರತಿವಾರ್ತಾಭಾರತಿ8 Oct 2016 3:30 PM IST
share
ಭಾರತಕ್ಕಿಂತ ಇಸ್ಲಾಮಿಕ್ ರಾಷ್ಟ್ರಗಳಲ್ಲಿ ಮುಸ್ಲಿಮ್ ಮಹಿಳೆಯರಿಗೆ ಹೆಚ್ಚಿನ ಸಮಾನತೆ:ಮೇನಕಾ ಗಾಂಧಿ

ಹೊಸದಿಲ್ಲಿ,ಅ.8: ಇಸ್ಲಾಮಿಕ್ ರಾಷ್ಟ್ರಗಳಲ್ಲಿಯ ಮುಸ್ಲಿಮ್ ಮಹಿಳೆಯರು ಭಾರತೀಯ ಮುಸ್ಲಿಮ್ ಮಹಿಳೆಯರಿಗಂತ ಹೆಚ್ಚಿನ ಸಮಾನತೆಯನ್ನು ಅನುಭವಿಸುತ್ತಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಮೇನಕಾ ಗಾಂಧಿಯವರು ಇಲ್ಲಿ ಹೇಳಿದ್ದಾರೆ. ಮೂರು ಬಾರಿ ತಲಾಖ್ ಹೇಳುವ ಪದ್ಧತಿಯ ಕುರಿತು ಸರ್ವೋಚ್ಚ ನ್ಯಾಯಾಲಯದಲ್ಲಿ ಕೇಂದ್ರವು ಸಲ್ಲಿಸಿರುವ ಉತ್ತರಕ್ಕೆ ಅವರು ಪ್ರತಿಕ್ರಿಯಿಸುತ್ತಿದ್ದರು. ಸಂವಿಧಾನದ ಆಧಾರದಲ್ಲಿ ಮುಸ್ಲಿಮ್ ವೈಯಕ್ತಿಕ ಕಾನೂನಿನ ಪುನರ್‌ಪರಿಶೀಲನೆಗೆ ಕೇಂದ್ರವು ಒಲವು ವ್ಯಕ್ತಪಡಿಸಿದೆ.

ಮೂರು ಬಾರಿ ತಲಾಖ್ ಹೇಳುವ ಪದ್ಧತಿಯ ಕುರಿತಂತೆ ಕೇಂದ್ರದ ನಿಲುವು ಸರಿಯಾಗಿದೆ. ಮಹಿಳೆಯರ ಹಕ್ಕುಗಳ ಬಗಗೆ ನಾವು ಯೋಚಿಸಬೇಕು. ಮಹಿಳೆಯರು ಹೆಚ್ಚಿನ ಸಮಾನತೆಯನ್ನು ಅನುಭವಿಸುತ್ತಿರುವ ಇತರ ಮುಸ್ಲಿಮ್ ರಾಷ್ಟ್ರಗಳಲ್ಲಿ ಈ ಪರಿಪಾಠ ಅಸ್ತಿತ್ವದಲ್ಲಿಲ್ಲ ಎಂದು ಅವರು ಮೇನಕಾ ಹೇಳಿದರು.

ಕಾನೂನು ಮತ್ತು ನ್ಯಾಯ ಸಚಿವಾಲಯವು ಸರ್ವೋಚ್ಚ ನ್ಯಾಯಾಲಯದಲ್ಲಿ ಸಲ್ಲಿಸಿರುವ ತನ್ನ ಪ್ರಮಾಣಪತ್ರದಲ್ಲಿ ಲಿಂಗ ಸಮಾನತೆ ಮತ್ತು ಜಾತ್ಯತೀತತೆಯಂತಹ ಸಾಂವಿಧಾನಿಕ ತತ್ತ್ವಗಳನ್ನು ಪ್ರಸ್ತಾಪಿಸಿದೆ.

ಮೂರು ಬಾರಿ ತಲಾಖ್ ಹೇಳುವ ಪದ್ಧತಿ,ನಿಕ್ಹಾ ಹಲಾಲಾ ಮತ್ತು ಬಹುಪತ್ನಿತ್ವ ಇವುಗಳು ಲಿಂಗ ನ್ಯಾಯದ ನಿಷ್ಪಕ್ಷಪಾತ ನೀತಿ, ಘನತೆ ಮತ್ತು ಸಮಾನತೆಯ ತತ್ತ್ವಗಳ ಬೆಳಕಿನಲ್ಲಿ ಪುನರ್‌ಪರಿಶೀಲನೆಗೊಳ್ಳಬೇಕು ಎಂದು ಅದು ಹೇಳಿದೆ.

ಮಹಿಳೆಯರಿಗೆ ಸಮಾನ ಸ್ಥಾನಮಾನ ನಿರಾಕರಣೆಗೆ ಧರ್ಮವು ಕಾರಣವಾಗಲು ಸಾಧ್ಯವಿಲ್ಲ ಎಂದು ಕೇಂದ್ರವು ಹೇಳಿದೆ.

ಜಾತ್ಯತೀತ ಪ್ರಜಾಪ್ರಭುತ್ವದಲ್ಲಿ ಭಾರತೀಯ ಸಂವಿಧಾನದ ಅಡಿಯಲ್ಲಿ ಮಹಿಳೆಯರಿಗೆ ಸಲ್ಲಬೇಕಾದ ಸಮಾನ ಸ್ಥಾನಮಾನ ಮತ್ತು ಘನತೆಯನ್ನು ನಿರಾಕರಿಸಲು ಧರ್ಮವು ಒಂದು ಕಾರಣವಾಗಬಹುದೇ ಎನ್ನುವುದನ್ನು ಈ ನ್ಯಾಯಾಲಯವು ನಿರ್ಧರಿಸಬೇಕಾಗಿರುವ ಮೂಲಭೂತ ಪ್ರಶ್ನೆಯಾಗಿದೆ ಎಂದು ಹೇಳಿರುವ ಕೇಂದ್ರವು, ಲಿಂಗ ನ್ಯಾಯದ ಬೆಳಕಿನಲ್ಲಿ ವೈಯಕ್ತಿಕ ಕಾನೂನುಗಳ ಪುನರ್‌ಪರಿಶಿಲನೆ ಅಗತ್ಯವಿದೆ ಎಂದೂ ಅದು ಒತ್ತಿ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X