Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಮದೀನಾ: ಪೊಸೋಟು ತಂಙಳ್ ಅನುಸ್ಮರಣೆ ಹಾಗೂ...

ಮದೀನಾ: ಪೊಸೋಟು ತಂಙಳ್ ಅನುಸ್ಮರಣೆ ಹಾಗೂ ಕೆಸಿಎಫ್ ಎಚ್ವಿಸಿ ಸ್ವಯಂ ಸೇವಕರಿಗೆ ಸನ್ಮಾನ

ವಾರ್ತಾಭಾರತಿವಾರ್ತಾಭಾರತಿ8 Oct 2016 5:30 PM IST
share
ಮದೀನಾ: ಪೊಸೋಟು ತಂಙಳ್ ಅನುಸ್ಮರಣೆ ಹಾಗೂ ಕೆಸಿಎಫ್ ಎಚ್ವಿಸಿ ಸ್ವಯಂ ಸೇವಕರಿಗೆ ಸನ್ಮಾನ

ಮದೀನಾ, ಅ.8: ಪೊಸೋಟು ತಂಙಳ್ ಅನುಸ್ಮರಣೆ ಹಾಗೂ ಕೆಸಿಎಫ್ ಮದೀನಾ ಎಚ್‌ವಿಸಿ ಸ್ವಯಂ ಸೇವಕರಿಗೆ ಸನ್ಮಾನ ಕಾರ್ಯಕ್ರಮವು ಮದೀನಾ ಮುನವ್ವರದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಕೆಸಿಎಫ್ ಮದೀನಾ ಸೆಕ್ಟರ್ ಅಧ್ಯಕ್ಷ ಅಶ್ರಫ್ ಸಖಾಫಿ ನೂಜಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಪ್ರವಾದಿ ಮುಹಮ್ಮದ್ (ಸ.ಅ) ಅವರ ಪರಂಪರೆಯನ್ನು ಅನುಸರಿಸುತ್ತಾ ಬಂದಿರುವ ಆಲಿಂಗಳನ್ನು ನಾವು ಸ್ಮರಿಸಬೇಕಾಗಿದೆ. ಪ್ರವಾದಿಯವರ ಕುಟುಂಬದವರ ಅನುಸ್ಮರಣೆಯಿಂದ ನಮ್ಮ ಪಾಪಗಳು ದೋಷಮುಕ್ತವಾಗಲಿದೆ ಎಂದರು.

ಉಮ್ಮರ್ ಸಖಾಫಿ ಪರಪ್ಪು ಮಾತನಾಡಿ, ಇಸ್ಲಾಮ್‌ನ 12 ತಿಂಗಳುಗಳಲ್ಲಿ ರಜಬ್, ದುಲ್ ಖೈದಾ, ದುಲ್ ಹಜ್ಜ್, ಮುಹರ್ರಂ 4 ತಿಂಗಳು ಮಹತ್ವವುಳ್ಳದ್ದಾಗಿದ್ದು, ಈ ಮಾಸದಲ್ಲಿ ಯುದ್ಧವು ಕೂಡ ಹರಾಂ ಆಗಿದೆ ಎಂದು ಮುಹರ್ರಂ ತಿಂಗಳ ಮಹತ್ವವನ್ನು ತಿಳಿಸಿದರು. ಹಜ್ ಸಂದರ್ಭದಲ್ಲಿ ಹಜ್ಜಾಜಿಗಳ ಸೇವೆ ಮಾಡಿದ ಕೆಸಿಎಫ್ ಕಾರ್ಯಕರ್ತರ ಸೇವೆಯ ಬಗ್ಗೆ ಕರ್ನಾಟಕ ಮಾತ್ರವಲ್ಲ ಸೌದಿ ಅರೆಬಿಯಾದ ಜನರು ಕೂಡ ಶ್ಲಾಘಿಸಿದ್ದಾರೆ. ಮಾತ್ರವಲ್ಲ ಮೊದಲ ಬಾರಿಗೆ ಭಾರತದ ಸಂಘಟನೆಯೊಂದಕ್ಕೆ ಪ್ರಶಸ್ತಿ ಪತ್ರ ನೀಡಿ ಗೌರವಿಸಿದ್ದು, ಇದೀಗ ಈ ವರ್ಷವು ಪ್ರಶಸ್ತಿ ಪತ್ರ ಪಡೆದು ಜನ ಮೆಚ್ಚುಗೆಗೆ ಪಾತ್ರವಾಗಿದೆ ಎಂದರು.

ಈ ವೇಳೆ ಕೆಸಿಎಫ್ ಮದೀನಾ ಝೋನಲ್ ಅಧ್ಯಕ್ಷ ಫಾರೂಕ್ ನಈಮಿ ಸೇರಿದಂತೆ ಮದೀನಾದ ಎಚ್ವಿಸಿ ಸ್ವಯಂ ಸೇವಕರಿಗೆ ಪ್ರಶಸ್ತಿ ಪತ್ರ ನೀಡಿ ಸನ್ಮಾನಿಸಲಾಯಿತು. ಈ ವೇಳೆ ಕೆಸಿಎಫ್ ಮದೀನಾ ಝೋನಲ್ ಎಜುಕೇಶನಲ್ ಚೇರ್ಮನ್ ಉಸ್ಮಾನ್ ಮಾಸ್ಟರ್, ಕೆಸಿಎಫ್ ಮದೀನಾ ಝೋನಲ್ ಮಾಧ್ಯಮ ಸಲಹೆಗಾರ ರಝಾಕ್ ಉಳ್ಳಾಲ್, ಅಶ್ರಫ್ ಕಿನ್ಯಾ, ಉಮ್ಮರ್ ಗೇರುಕಟ್ಟೆ, ಅಶ್ರಫ್ ನ್ಯಾಷನಲ್, ಇಬ್ರಾಹೀಂ ಮದನಿ, ಇಕ್ಬಾಲ್ ಕುಪ್ಪೆಪದವು, ಮತ್ತಿತರರು ಉಪಸ್ಥಿತರಿದ್ದರು.

ವರದಿ:  ಹಕೀಂ ಬೋಳಾರ್

share
ವಾರ್ತಾಭಾರತಿ
ವಾರ್ತಾಭಾರತಿ
Next Story
X