Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಅಂತರ್ಜಲ ಸಂರಕ್ಷಣೆಗೆ ಎಲ್ಲರೂ ಮುಂದಾಗಲಿ

ಅಂತರ್ಜಲ ಸಂರಕ್ಷಣೆಗೆ ಎಲ್ಲರೂ ಮುಂದಾಗಲಿ

ಶರಣ ಸಂಸ್ಕೃತಿ ಉತ್ಸವ ಕಾರ್ಯಕ್ರಮದಲ್ಲಿ ರೈತ ಮುಖಂಡ ಕಡಿದಾಳ್ ಶಾಮಣ್ಣ ಕರೆ

ವಾರ್ತಾಭಾರತಿವಾರ್ತಾಭಾರತಿ9 Oct 2016 11:55 PM IST
share
ಅಂತರ್ಜಲ ಸಂರಕ್ಷಣೆಗೆ ಎಲ್ಲರೂ ಮುಂದಾಗಲಿ

ಚಿತ್ರದುರ್ಗ, ಅ. 9: ನಮ್ಮ ಪೂರ್ವಿಕರು ಆಗಿನ ಅವೈಜ್ಞಾನಿಕ ಯುಗದಲ್ಲಿ ವೈಜ್ಞಾನಿಕ ರೀತಿಯಲ್ಲಿ ಕೆರೆ ಕಟ್ಟೆಗಳನ್ನು ನಿರ್ಮಿಸಿದ್ದರು. ಆ ಮೂಲಕ ಅಂತರ್ಜಲ ಸಂರಕ್ಷಣೆಗೆ ಆದ್ಯತೆ ನೀಡಿದ್ದರು. ಆದರೆ, ಇದೀಗ ಬೆಂಗಳೂರಿನ 350 ಕೆರೆಗಳು ಸಂಪೂರ್ಣ ನಾಶವಾಗಿದ್ದು, ಕೆರೆಗಳ ಸಂರಕ್ಷಣೆಗೆ ಎಲ್ಲರೂ ಮುಂದಾಗಬೇಕು ಎಂದು ಹಿರಿಯ ರೈತ ಮುಖಂಡ ಕಡಿದಾಳ್ ಶಾಮಣ್ಣ ಇಂದಿಲ್ಲಿ ಕರೆ ನೀಡಿದ್ದಾರೆ.

ರವಿವಾರ ಶರಣ ಸಂಸ್ಕೃತಿ ಉತ್ಸವದ ಹಿನ್ನೆಲೆ
ಯಲ್ಲಿ ಏರ್ಪಡಿಸಿದ್ದ ಬಸವತತ್ವ ಧ್ವಜಾರೋ
ಹಣ ನೆರವೇರಿಸಿ ಮಾತನಾಡಿದ ಅವರು, ಅಂತರ್ಜಲ ಸಮರ್ಪಕ ಬಳಕೆ ಬಗ್ಗೆ ಎಲ್ಲರೂ ಗಂಭೀರವಾಗಿ ಆಲೋಚಿಸಬೇಕಾಗಿದೆ. ಮಾತ್ರ ವಲ್ಲ ಈ ಬಗ್ಗೆ ದೀರ್ಘ ಚರ್ಚೆಯಾಗಬೇಕಿದೆ ಎಂದರು.
ನಮ್ಮ ಪ್ರದೇಶಗಳಲ್ಲಿ ಇರುವ ಕೆರೆಗಳು ಹೇಗಿವೆ? ಅವುಗಳ ಮಧ್ಯ ನಡುಗದ್ದೆಗಳನ್ನು ಹೇಗೆ ನಿರ್ಮಿಸಬೇಕು? ಹಾಗೇನೆ ಜೀವಜಲ ಯಾರ್ಯಾರಿಗೆ ಬೇಕೆಂಬ ಚಿಂತನೆಗಳು ಆಗಬೇಕು. ನೀರು ಕೇವಲ ರೈತರಿಗಷ್ಟೇ ಅಲ್ಲ, ಪ್ರತಿಯೊಂದು ಜೀವರಾಶಿಗೂ ಅವಶ್ಯಕ ಎಂದು ಅವರು ತಿಳಿಸಿದರು.


ನಾಲೆಗಳನ್ನು ನಿರ್ಮಿಸುವುದರ ಮೂಲಕ ನೀರನ್ನು ಬಳಸಬಹುದು. ಮೊದಲು ಕೆರೆಗಳಿಗೆ ನೀರು ತುಂಬಿಸುವ ಕೆಲಸ ಮಾಡಬೇಕು. ಇಂತಹ ಬಸವತತ್ವ ಪ್ರತಿಪಾದಿಸುವ ಮುರುಘಾ ಶರಣರ ಸಾನಿಧ್ಯದಲ್ಲಿ ಮಾತನಾಡಿದರೆ ಸಮಾಜಕ್ಕೆ ಸಂದೇಶ ತಲುಪಬಹುದು ಮತ್ತು ಈ ಕಾರ್ಯಕ್ಕೆ ಶುಭಾರಂಭವಾಗುವುದರಲ್ಲಿ ಮತ್ತು ಪೂರ್ಣಗೊಳ್ಳವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಅವರು ಹೇಳಿದರು.
ರೈತರ ಸಂಘಟನೆಗೆ ಅತೀ ಹೆಚ್ಚು ಒತ್ತು ಕೊಟ್ಟವರು ಮುರುಘಾ ಶರಣರು. ಆದರೆ ಈಗ ರೈತ ಸಂಘ ಮತ್ತೆ ಹೋಳಾಗಿದೆ, ಅದನ್ನು ಶಿವಮೂರ್ತಿ ಮುರುಘಾ ಶರಣರು ಸರಿ ಪಡಿಸಬೇಕಾಗಿದೆ. ಶರಣರು ಮಾಡುವ ಸರಳ ಸಾಮೂಹಿಕ ವಿವಾಹ ನಮಗೆ ಹೆಚ್ಚು ಸಂತಸ ತಂದಿದೆ. ಇಲ್ಲಿ ಭಿನ್ನ ಸಂಸ್ಕೃತಿಯಿದೆ ಎಂದರು.
ರಸ್ತೆಗಳು ಅಗಲೀಕರಣವಾಗುವುದು ಸಂತಸ. ಆದರೆ ರಸ್ತೆಯ ಎರಡು ಬದಿಗಳಲ್ಲಿ ಗಿಡ ಮರಗಳನ್ನು ಬೆಳಸಬೇಕು. ಎನ್ನೆಸ್ಸೆಸ್ ಸೇವಾ ಸಂಸ್ಥೆಗೆ ಈ ಕೆಲಸ ನೀಡಬೇಕು. ಆಗ ಸರಿಯಾದ ಕೆಲಸವಾಗುತ್ತದೆ ಎನ್ನುವ ನಂಬಿಕೆ ಇದೆ ಎಂದು ಕಡಿದಾಳ್ ಶಾಮಣ್ಣ ತಿಳಿಸಿದರು.
ಕಾರ್ಯಕ್ರಮದಲ್ಲಿ ಡಾ.ಶಿವಮೂರ್ತಿ ಮುರುಘ ಶರಣರು, ಬ್ರಹ್ಮನಂದಾಶ್ರಮದ ಗುರು ಸಿದ್ದೇಶ್ವರ ಸ್ವಾಮಿ, ಮಡಿವಾಳ ಗುರುಪೀಠದ ಬಸವ ಮಾಚಿದೇವ ಸ್ವಾಮಿ, ಖ್ಯಾತ ವೈದ್ಯ ಡಾ.ಮಹೇಶ ನಾಲವಾಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X