Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಆಯುಧ ಪೂಜೆ: ಹೂವಿನ ದರದಲ್ಲಿಮೂರು ಪಟ್ಟು...

ಆಯುಧ ಪೂಜೆ: ಹೂವಿನ ದರದಲ್ಲಿಮೂರು ಪಟ್ಟು ಹೆಚ್ಚಳ

ವಾರ್ತಾಭಾರತಿವಾರ್ತಾಭಾರತಿ9 Oct 2016 11:57 PM IST
share
ಆಯುಧ ಪೂಜೆ: ಹೂವಿನ ದರದಲ್ಲಿಮೂರು ಪಟ್ಟು ಹೆಚ್ಚಳ

ಬೆಂಗಳೂರು, ಅ.9: ಸೋಮವಾರ ಆಯುಧ ಪೂಜೆ ಇರುವ ಹಿನ್ನೆಲೆಯಲ್ಲಿ ನಗರದ ವಿವಿಧ ಮಾರುಕಟ್ಟೆಗಳಲ್ಲಿ ವ್ಯಾಪಾರ ಎರಡು ದಿನಗಳಿಂದ ಜೋರಾಗಿಯೇ ನಡೆದಿದೆ. ಕೆ.ಆರ್.ಮಾರುಕಟ್ಟೆ, ಯಶವಂತಪುರ, ಮಡಿವಾಳ, ಗಾಂಬಝಾರ್, ಕಾಮಾಕ್ಷಿಪಾಳ್ಯ, ಮಡಿವಾಳ ಸೇರಿದಂತೆ ಹಲವೆಡೆ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರಾಗಿದೆ.
  
               

    ಎರಡು ದಿನಗಳಿಂದಲೂ ಹೂವು, ಕುಂಬಳಕಾಯಿ, ಬಾಳೆ ಕಂದುಗಳ ಮಾರಾಟ ಆರಂಭವಾಗಿದೆ. ಶನಿವಾರ ಹಾಗೂ ರವಿವಾರ ವ್ಯಾಪಾರ ಜೋರಾಗಿಯೇ ನಡೆದಿದ್ದು, ಸೋಮವಾರದ ಆಯುಧ ಪೂಜೆಗೆ ಜನ ಸಾಕಷ್ಟು ಸಿದ್ಧತೆ ನಡೆಸುತ್ತಿದ್ದಾರೆ. ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಸಾಕಷ್ಟು ಮಂದಿ ಪ್ರವಾಸ ಹಾಗೂ ಹುಟ್ಟೂರಿಗೆ ತೆರಳಿದ್ದರಿಂದ ಕೊಂಚ ವ್ಯಾಪಾರ ಮಂಕಾಗಿದೆ. ಬರದಿಂದಾಗಿ ಬಾಳೆ ಕಂದು, ಹೂವು, ಹಣ್ಣು, ಕುಂಬಳ ಕಾಯಿ ದರ ಎಲ್ಲೆಡೆ ಹೆಚ್ಚಾಗಿದೆ. ಆದರೂ ಹಬ್ಬದ ಖರೀದಿ ಮುಖ್ಯ ಎಂದು ಪರಿಗಣಿಸಿರುವ ನಗರದ ನಾಗರಿಕರು ಬೆಲೆ ಹೆಚ್ಚಳದ ಬಗ್ಗೆ ತಲೆಕೆಡಿಸಿಕೊಂಡಿಲ್ಲ.ರಿಕೆ-ಇಳಿಕೆ: ಮಾರುಕಟ್ಟೆಯಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಹೂವು, ಹಣ್ಣು, ಕುಂಬಳಕಾಯಿ ಬೆಲೆ ಹೆಚ್ಚಾಗಿದೆ. ಹೆಚ್ಚಿನ ರೈತರು ಬಾಳೆ ಕಂದನ್ನು ಮಾರುಕಟ್ಟೆಗೆ ತಂದಿರುವುದರಿಂದ ಸ್ಪರ್ಧೆಗೆ ಒಳಗಾಗಿ ಬಾಳೆ ಕಂದಿನ ಬೆಲೆ ಕೊಂಚ ಕಡಿಮೆ ಇದೆ.ುಂಬಳಕಾಯಿ ಬೆಲೆಯಲ್ಲಿ ಕೆಜಿಗೆ 10 ರೂ. ಹೆಚ್ಚಾಗಿದೆ. ಕಳೆದ ವರ್ಷ 15-20 ರೂ. ಪ್ರತಿ ಕೆ.ಜಿ. ಇದ್ದ ಕುಂಬಳಕಾಯಿ ಈ ವರ್ಷ 25ರಿಂದ 30 ರೂ. ಆಗಿದೆ. ಇನ್ನು, ಬಾಳೆ ಕಂದು ಕಳೆದ ವರ್ಷಕ್ಕೆ ಹೋಲಿಸಿದರೆ ಕೊಂಚ ಅಗ್ಗವಾಗಿದೆ. ಕಳೆದ ವರ್ಷ ಜೋಡಿಗೆ 80ರೂ. ಇತ್ತು. ಈ ವರ್ಷ 50ರಿಂದ 60 ರೂ.ಗೆ ಬಂದಿದೆ. ಹೂವಿನ ರೇಟು ಮೂರು ಪಟ್ಟು: ಕಳೆದ ವರ್ಷಕ್ಕೆ ಹೋಲಿಸಿದರೆ ಎಲ್ಲ ವಿಧದ ಹೂವಿನ ದರ ಬೆಂಗಳೂರಿ ನೆಲ್ಲೆಡೆ ಮೂರು ಪಟ್ಟು ಹೆಚ್ಚಳವಾಗಿದೆ. ಇಂದಿನ ದರದ ಪ್ರಕಾರ ಕನಕಾಂಬರ ಹೂವು ಪ್ರತಿ ಕೆ.ಜಿ.ಗೆ 800 ರಿಂದ 1,000 ರೂ., ಕಾಕಡಾ ಮಲ್ಲಿಗೆ 600 ರಿಂದ 800 ರೂ., ದುಂಡು ಮಲ್ಲಿಗೆ 600 ರಿಂದ 800ರೂ. ರುದ್ರಾಕ್ಷಿ 80 ರಿಂದ 100 ರೂ., ಸೇವಂತಿಗೆ 150 ರಿಂದ 200 ರೂ., ಗುಲಾಬಿ 200 ರಿಂದ 300 ರೂ., ಚೆಂಡು ಹೂವು 20 ರಿಂದ 60 ರೂ. ಸುಗಂಧರಾಜ 350ರಿಂದ 400 ರೂ. ಆಗಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X