Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಫವಾದ್ ಮುಖಕ್ಕೆ ಕರಣ್ ಜೋಡಿಸಲಿದ್ದಾರೆ ಈ...

ಫವಾದ್ ಮುಖಕ್ಕೆ ಕರಣ್ ಜೋಡಿಸಲಿದ್ದಾರೆ ಈ ಭಾರತೀಯ ನಟನ ಮಖ

"ಏ ಫಿಲ್ಮ್ ಹೈ ಮುಶ್ಕಿಲ್"

ವಾರ್ತಾಭಾರತಿವಾರ್ತಾಭಾರತಿ10 Oct 2016 2:20 PM IST
share
ಫವಾದ್ ಮುಖಕ್ಕೆ ಕರಣ್ ಜೋಡಿಸಲಿದ್ದಾರೆ ಈ ಭಾರತೀಯ ನಟನ ಮಖ

►ಚಿತ್ರದಲ್ಲಿ  ಇತರ ಬದಲಾವಣೆ ಕೂಡ ಸಾಧ್ಯತೆ

ಮುಂಬೈ,ಅ.10 ಖ್ಯಾತ ಬಾಲಿವುಡ್ ನಿರ್ಮಾಪಕ-ನಿರ್ದೇಶಕ ಕರಣ ಜೋಹರ್ ಅವರು ಪಾಕಿಸ್ತಾನಿ ಕಲಾವಿದರು ಮತ್ತು ಗಾಯಕರ ಮೇಲಿನ ನಿಷೇಧವನ್ನು ಬಲವಾಗಿ ವಿರೋಧಿಸಿದ್ದು ಇನ್ನೂ ಜನಮನದಿಂದ ಮಾಸಿಲ್ಲ. ಆದರೆ ಅವರ ಮಾತಿಗೂ ಕೃತಿಗೂ ತಾಳಮೇಳವಿಲ್ಲದಂತಾಗಿದೆ. ತನ್ನ ಮುಂಬರುವ ಚಿತ್ರ ‘ಎ ದಿಲ್ ಹೈ ಮುಷ್ಕಿಲ್ ’ ಚಿತ್ರದಲ್ಲಿ ನಾಯಕ ನಟನ ಪಾತ್ರವನ್ನು ನಿರ್ವಹಿಸಬೇಕಾಗಿದ್ದ ಪಾಕ್ ನಟ ಫವಾದ್ ಖಾನ್ ಅವರ ಬದಲಿಗೆ ಸೈಫ್ ಅಲಿ ಖಾನ್ ಅವರನ್ನು ಹಾಕಿಕೊಳ್ಳಲು ಅವರು ಯೋಜಿಸಿದ್ದಾರೆ ಎಂದು ಆಂಗ್ಲ ದೈನಿಕವೊಂದು ವರದಿ ಮಾಡಿದೆ. ಅಲ್ಲದೆ ಚಿತ್ರದಲ್ಲಿ ಅನುಷ್ಕಾ ಶರ್ಮಾ ಮತ್ತು ಐಶ್ವರ್ಯಾ ರೈ ಅವರ ಪಾತ್ರಗಳ ರಾಷ್ಟ್ರೀಯತೆಯನ್ನೂ ಅವರು ಬದಲಿಸಬಹುದು.

ಉರಿ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಎಂಎನ್‌ಎಸ್ 48 ಗಂಟೆಗಳಲ್ಲಿ ಭಾರತವನ್ನು ತೊರೆಯುವಂತೆ ಪಾಕಿಸ್ತಾನಿ ಕಲಾವಿದರಿಗೆ ಸೂಚಿಸಿತ್ತು. ಚಲನಚಿತ್ರ ನಿರ್ಮಾಪಕರ ಸಂಘ ಇಂಪಾ ಕೂಡ ಭಾರತ ಮತ್ತು ಪಾಕಿಸ್ತಾನ ನಡುವಿನ ಪರಿಸ್ಥಿತಿ ಸುಧಾರಣೆಯಾಗುವವರೆಗೂ ಭಾರತೀಯ ಚಿತ್ರಗಳಲ್ಲಿ ಪಾಕ್ ಕಲಾವಿದರು ಮತ್ತು ತಂತ್ರಜ್ಞರ ಮೇಲೆ ನಿಷೇಧ ಹೇರಿತ್ತು.

   ಪಾಕ್ ಕಲಾವಿದರಾದ ಫವಾದ್ ಖಾನ್ ಮತ್ತು ಮಹಿರಾ ಖಾನ್ ಅವರ ನಟನೆಯ ‘ಏ ದಿಲ್ ಹೈ ಮುಷ್ಕಿಲ್’ ಮತ್ತು ‘ರಯೀಸ್’ ಚಿತ್ರಗಳ ಬಿಡುಗಡೆಗೆ ತಾನು ಅವಕಾಶ ನೀಡುವುದಿಲ್ಲವೆಂದೂ ಎಂಎನ್‌ಎಸ್ ಬೆದರಿಕೆಯೊಡ್ಡಿತ್ತು. ಈಗಾಗಲೇ ಚಿತ್ರೀಕರಣ ಪೂರ್ಣಗೊಂಡಿರುವ ಚಿತ್ರಗಳ ಬಿಡುಗಡೆಗೆ ಯಾವುದೇ ತೊಂದರೆಯಿಲ್ಲ ಎಂದು ಇಂಪಾ ಭರವಸೆ ನೀಡಿತ್ತು. ಕರಣ್ ಮತ್ತು ಸಲ್ಮಾನ್ ಖಾನ್ ಸೇರಿದಂತೆ ಬಾಲಿವುಡ್‌ನ ಕೆಲವರು ಪಾಕ್ ಕಲಾವಿದರ ಮೇಲಿನ ನಿಷೇಧವನ್ನು ಬಲವಾಗಿ ವಿರೋಧಿಸಿದ್ದರಲ್ಲದೆ, ಕಲೆ ಮತ್ತು ರಾಜಕೀಯವನ್ನು ಬೆರೆಸಬಾರದು ಎಂದು ಹೇಳಿದ್ದರು.

 ‘ಎ ದಿಲ್ ಹೈ ಮುಷ್ಕಿಲ್’ ಚಿತ್ರದೊಂದಿಗೆ ನಾಲ್ಕು ವರ್ಷಗಳ ನಂತರ ಕರಣ್ ನಿರ್ದೇಶನಕ್ಕೆ ಮರಳುತ್ತಿದ್ದಾರೆ. ಚಿತ್ರದಲ್ಲಿ ಐಶ್ವರ್ಯಾ ಕವಯಿತ್ರಿ ಸಬಾ ತಾಲಿಯಾರ್ ಖಾನ್ ಪಾತ್ರದಲ್ಲಿದ್ದರೆ, ತನ್ನ ಪ್ರೇಮಿ(ಫವಾದ್)ಯನ್ನು ಕಳೆದುಕೊಂಡು ಹೊಸ ಪ್ರೇಮಿ(ರಣಬೀರ್)ಯನ್ನು ಕಂಡುಕೊಂಡಿರುವ ಅಲಿಝೆ ಪಾತ್ರವನ್ನು ಅನುಷ್ಕಾ ಶರ್ಮಾ ನಿರ್ವಹಿಸುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X