Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅ.14ರಂದು ಉಡುಪಿಯಲ್ಲಿ ‘ಗೀತಾಂಜಲಿ...

ಅ.14ರಂದು ಉಡುಪಿಯಲ್ಲಿ ‘ಗೀತಾಂಜಲಿ ಸಿಲ್ಕ್ಸ್’ ಶುಭಾರಂಭ

ವಾರ್ತಾಭಾರತಿವಾರ್ತಾಭಾರತಿ11 Oct 2016 8:43 PM IST
share

ಉಡುಪಿ, ಅ.11: ಉಡುಪಿಯ ಹಳೆಯ ಗೀತಾಂಜಲಿ ಟಾಕೀಸಿನ ಜಾಗದಲ್ಲಿ ನೂತನವಾಗಿ ನಿರ್ಮಾಣಗೊಂಡ ಗೀತಾಂಜಲಿ ಶಾಪರ್ ಸಿಟಿ ಯಲ್ಲಿ ಆರ್.ಕೆ.’ಸ್ ಅವರ ‘ಗೀತಾಂಜಲಿ ಸಿಲ್ಕ್ಸ್’ ಅ.14ರಂದು ಸಂಜೆ ಐದು ಗಂಟೆಗೆ ಉದ್ಘಾಟನೆಗೊಳ್ಳಲಿದೆ.

ಉಡುಪಿಯ ಅತ್ಯಂತ ದೊಡ್ಡ ಬಟ್ಟೆ ಮಳಿಗೆಯಾಗಿರುವ ಗೀತಾಂಜಲಿ ಸಿಲ್ಕ್ಸ್ ಸಂಪೂರ್ಣ ಹವಾನಿಯಂತ್ರಿತವಾಗಿದ್ದು, ನಾಲ್ಕು ಅಂತಸ್ತುಗಳಲ್ಲಿ ವಿಶಾಲವಾದ ಸ್ಟೋರ್‌ಗಳಿವೆ. ಮಕ್ಕಳ, ಮಹಿಳೆಯರ, ಪುರುಷರ ಸೇರಿದಂತೆ ಎಲ್ಲ ವಯೋಮಾನದವರಿಗೂ ಬೇಕಾದ ಎಲ್ಲ ರೀತಿಯ ಬಟ್ಟೆಗಳು ವಿಶಾಲ ಶ್ರೇಣಿಯಲ್ಲಿ ಒಂದೇ ಸೂರಿನಡಿಯಲ್ಲಿ ಪ್ರತ್ಯೇಕವಾಗಿ ದೊರೆಯುತ್ತದೆ.

ತಳ ಅಂತಸ್ತಿನಲ್ಲಿರುವ ಚಿಣ್ಣರ ಉಡುಪಗಳ ವಿಭಾಗದಲ್ಲಿ ಎಳೆಯ ವಯಸ್ಸಿನ ಮಕ್ಕಳ ಬಟ್ಟೆಗಳು ಮತ್ತು ಪುರುಷರ ಫ್ಯಾಬ್ರಿಕ್ಸ್ ವಿಭಾಗದಲ್ಲಿ ಎಲ್ಲ ಬ್ರಾಂಡ್‌ಗಳ ರೆಡಿಮೆಡ್ ಬಟ್ಟೆಗಳು ದೊರೆಯುತ್ತವೆ. ಎರಡನೆ ಅಂತಸ್ತಿನಲ್ಲಿ ಮದುವೆ ಸೀರೆಗಳು, ಡಿಸೈನರ್ ಸೀರೆಗಳು, ಕಾಟನ್ ಸಿಲ್ಕ್, ಸೂರತ್ ಸೀರೆ ಗಳು, ಪ್ರಿಂಟೆಡ್, ಕಾಟನ್ ಕಾಶ್ಮೀರಿ ಬನಾರಸ್ ಡಿಸೈನರಿ, ಫ್ಯಾನ್ಸಿ ಸಾರಿ ಮತ್ತು ಅದಕ್ಕೆ ಬೇಕಾದ ಮ್ಯಾಚಿಂಗ್ ಬಟ್ಟೆಗಳು ದೊರೆಯುತ್ತವೆ. ಮೂರನೆ ಅಂತಸ್ತಿನಲ್ಲಿ ಮಹಿಳೆಯರಿಗೆ ಪಿಕ್ ಆ್ಯಂಡ್ ಚಾಯ್ಸಿ ಡ್ರೆಸ್ ಮೆಟೀರಿಯಲ್ಸ್ ವಿಭಾಗ, ವಿಶೇಷವಾಗಿ ಯುವತಿಯರ ಉಡುಗೆ ವಿಭಾಗ ಮತ್ತು ಮನೆಯ ಬಟ್ಟೆಯ ಸಾಮಾಗ್ರಿಗಳು, ಹೋಮ್ ಡೆಕೋರ್, ಕರ್ಟನ್ಸ್, ಬೆಡ್‌ಶೀಟ್ಸ್, ಬೆಡ್ ಸ್ಪ್ರೆಡ್ಸ್, ಬಾತ್ ಟವೆಲ್ಸ್ ಮುಂತಾದವುಗಳ ವಿಶಾಲವಾದ ವಿಭಾಗವೂ ಇದೆ. 60ಸಾವಿರ ಚದರ ಅಡಿ ವಿಸ್ತ್ರೀರ್ಣದ ಈ ವಿಶಾಲ ಮಳಿಗೆ ಯಲ್ಲಿ ಪಾರ್ಕಿಂಗ್‌ಗೆ ವಿಶಾಲ ಸ್ಥಳಾವಕಾಶ ಒದಗಿಸಲಾಗಿದೆ. ಇಲ್ಲಿ 125 ಕಾರುಗಳನ್ನು ಪಾರ್ಕ್ ಮಾಡಬಹುದಾಗಿದೆ.

ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಸಚಿವ ಪ್ರಮೋದ್ ಮಧ್ವ ರಾಜ್ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಸಂಸದರಾದ ಆಸ್ಕರ್ ಫೆರ್ನಾಂಡಿಸ್, ಶೋಭಾ ಕರಂದ್ಲಾಜೆ, ಸಚಿವ ಯು.ಟಿ.ಖಾದರ್, ಶಾಸಕ ರಾದ ಸುನೀಲ್ ಕುಮಾರ್, ಹಾಲಾಡಿ ಶ್ರೀನಿವಾಸ ಶೆಟ್ಟಿ, ವಿನಯ ಕುಮಾರ್ ಸೊರಕೆ, ಕೋಟ ಶ್ರೀನಿವಾಸ ಪೂಜಾರಿ ಮೊದಲಾದವರು ಭಾಗವಹಿಸಲಿ ರುವರು ಎಂದು ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X