Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಚೆನ್ನೈಯಲ್ಲಿ ಮೂರು ದಶಕಗಳ ಬಳಿಕ...

ಚೆನ್ನೈಯಲ್ಲಿ ಮೂರು ದಶಕಗಳ ಬಳಿಕ ಮರುಕಳಿಸಿದ ಇತಿಹಾಸ

ವಾರ್ತಾಭಾರತಿವಾರ್ತಾಭಾರತಿ13 Oct 2016 1:29 PM IST
share
ಚೆನ್ನೈಯಲ್ಲಿ ಮೂರು ದಶಕಗಳ ಬಳಿಕ ಮರುಕಳಿಸಿದ ಇತಿಹಾಸ

ನವದೆಹಲಿ,ಅ.13: ಅನಾರೋಗ್ಯಪೀಡಿತರಾಗಿ ಆಸ್ಪತ್ರೆಗೆ ದಾಖಲಾಗಿರುವ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರು ಹೊಂದಿದ್ದ ಖಾತೆಗಳನ್ನು ವಿತ್ತ ಸಚಿವ ಪನ್ನೀರ್ ಸೆಲ್ವಂ ಅವರಿಗೆ ವರ್ಗಾಯಿಸಿರುವುದು ಹಾಗೂ ಸಚಿವ ಸಂಪುಟದ ಸಭೆಯ ನೇತೃತ್ವ ವಹಿಸುವ ಅಧಿಕಾರ ಅವಿಗೆ ನೀಡಿರುವುದು ಇತಿಹಾಸ ಮರುಕಳಿಸಿದಂತಾಗಿದೆ. ಮೂರು ದಶಕಗಳ ಹಿಂದೆ, ಇಂತಹುದೇ ಒಂದು ವ್ಯವಸ್ಥೆಯನ್ನು ಆಗಿನ ಮುಖ್ಯಮಂತ್ರಿ ಎಂ ಜಿ ರಾಮಚಂದ್ರನ್ ಆವರನ್ನು ಅಮೇರಿಕಾಗೆ ಚಿಕಿತ್ಸೆಗಾಗಿ ಕರೆದೊಯ್ಯುವ ಸಂದರ್ಭ ಮಾಡಲಾಗಿತ್ತು.

ಜಯಲಲಿತಾ ಅವರ ರಾಜಕೀಯ ಗುರು ಎಂ ಜಿ ಆರ್ 1984 ರಲ್ಲಿ ಪಾರ್ಶ್ವವಾಯು ಪೀಡಿತರಾದಾಗ ಹಾಗೂ ಅಮೇರಿಕಾಗೆ ಅವರನ್ನು ಚಿಕಿತ್ಸೆಗೆ ಕರೆದುಕೊಂಡು ಹೋದಾಗ ಅವರು ಹೊಂದಿದ್ದ ಖಾತೆಗಳನ್ನು ಅವರ ಹಿರಿಯಕ್ಯಾಬಿನೆಟ್ ಸಚಿವರುಗಳಾದ ನೆಡುಂಚೆಝಿಯನ್ ಹಾಗೂ ಪಿ ಎಸ್ ರಾಮಚಂದ್ರನ್ ಅವರಿಗೆ ವಹಿಸಲಾಗಿತ್ತು.

ಆರು ತಿಂಗಳ ನಂತರ ಎಂ ಜಿ ಆರ್ ಮತ್ತೆ ಅಧಿಕಾರ ವಹಿಸಿಕೊಂಡರೂ ಮಾತನಾಡುವಾಗ ಅವರು ಕೊನೆಯವರೆಗೂ ತಡವರಿಸುತ್ತಿದ್ದರು. ಅವರು 1988 ರಲ್ಲಿ ಸಾವಿಗೀಡಾದಾಗ ಎಡಿಎಂಕೆ ಸಾಕಷ್ಟು ಗೊಂದಲಗಳಿಗೀಡಾಗಿ ಪಕ್ಷ ಹಲವಾರು ಬಾರಿ ಒಡೆದಿತ್ತು ಕೂಡ. ನಂತರದ ಬೆಳವಣಿಗೆಗಳಲ್ಲಿ 1989 ರ ಚುನಾವಣೆಯಲ್ಲಿಪಕ್ಷ ಸೋಲನ್ನೂ ಅನುಭವಿಸಿತ್ತು. ಮುಂದೆ 1991 ರಲ್ಲಿ ಡಿಎಂಕೆ ಸರಕಾರ ವಜಾಗೊಂಡ ನಂತರ ಕಾಂಗ್ರೆಸ್ ಪಕ್ಷದೊಂದಿಗೆ ಮೈತ್ರಿ ಸಾಧಿಸಿ ಜಯಲಲಿತಾ ಬಣ ಅಧಿಕಾರ ಹಿಡಿದಿತ್ತು.

ಈಗ ಎಐಎಡಿಎಂಕೆ ಬಳಿ ಒಟ್ಟು 235 ಸದಸ್ಯರ ವಿಧಾನಸಭೆಯಲ್ಲಿ 134 ಸದಸ್ಯರ ಬಲವಿದ್ದುಮುಖ್ಯ ವಿಪಕ್ಷವಾದ ಡಿಎಂಕೆಬಳಿ ಕೇವಲ 98 ಸದಸ್ಯರಿದ್ದಾರೆ. ಮುಖ್ಯಮಂತ್ರಿ ಜಯಲಲಿತಾ ಅವರ ಅನಾರೋಗ್ಯ ಇನ್ನಷ್ಟು ಸಮಯ ಮುಂದುವರಿದಿದ್ದೇ ಆದಲ್ಲಿ ಆಡಳಿತ ಪಕ್ಷ ತನ್ನ ಏಕತೆಯನ್ನು ಮುಂದುವರಿಸಿಕೊಂಡು ಹೋಗುವುದೇ ಎಂಬುದು ಈಗಿನ ಪ್ರಶ್ನೆಯಾಗಿದೆ. ಪಕ್ಷಕ್ಕೆ ಜಯಲಲಿತಾ ಅವರ ವರ್ಚಸ್ಸು ಅತಿ ಮುಖ್ಯವಾಗಿದ್ದು ಆಕೆ ಇಲ್ಲಿಯ ತನಕ ಯಾರನ್ನೂ ತನ್ನ ಉತ್ತರಾಧಿಕಾರಿಯೆಂದು ಬಿಂಬಿಸಿಲ್ಲ. ಎಲ್ಲಕ್ಕಿಂತ ಮಿಗಿಲಾಗಿ ಮುಖ್ಯಮಂತ್ರಿಯ ಅನಾರೋಗ್ಯದ ಕುರಿತಾಗಿ ಡಿಎಂಕೆಸಾಕಷ್ಟು ರಾಜಕೀಯ ಕೂಡ ಮಾಡುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X