Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ನ್ಯೂಝಿಲೆಂಡ್ ವಿರುದ್ಧ ಮೊದಲ ಏಕದಿನ:...

ನ್ಯೂಝಿಲೆಂಡ್ ವಿರುದ್ಧ ಮೊದಲ ಏಕದಿನ: ಸುರೇಶ್ ರೈನಾ ಅಲಭ್ಯ

ವಾರ್ತಾಭಾರತಿವಾರ್ತಾಭಾರತಿ13 Oct 2016 2:06 PM IST
share
ನ್ಯೂಝಿಲೆಂಡ್ ವಿರುದ್ಧ ಮೊದಲ ಏಕದಿನ: ಸುರೇಶ್ ರೈನಾ ಅಲಭ್ಯ

ಹೊಸದಿಲ್ಲಿ, ಅ.13: ಭಾರತದ ಎಡಗೈ ಬ್ಯಾಟ್ಸ್‌ಮನ್ ಸುರೇಶ್ ರೈನಾ ಧರ್ಮಶಾಲಾದಲ್ಲಿ ರವಿವಾರ ನಡೆಯಲಿರುವ ನ್ಯೂಝಿಲೆಂಡ್ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಆಡುವುದಿಲ್ಲ.

ರೈನಾ ಜ್ವರದಿಂದ ಬಳಲುತ್ತಿದ್ದಾರೆ. ರವಿವಾರ ನಿಗದಿಯಾಗಿರುವ ಕಿವೀಸ್ ವಿರುದ್ಧದ 5 ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಲಭ್ಯವಿರುವ ಸಾಧ್ಯತೆಯಿಲ್ಲ ಎಂದು ಬಿಸಿಸಿಐ ಟ್ವೀಟ್ ಮಾಡಿದೆ.

ನ್ಯೂಝಿಲೆಂಡ್ ವಿರುದ್ಧದ ಐದು ಪಂದ್ಯಗಳ ಏಕದಿನ ಸರಣಿಗೆ ಇತ್ತೀಚೆಗೆ ಪ್ರಕಟಿಸಲಾದ ಟೀಮ್ ಇಂಡಿಯಾಕ್ಕೆ ಆಯ್ಕೆಯಾಗಿದ್ದ ರೈನಾ ಭಾರತ ಕ್ರಿಕೆಟ್ ತಂಡದ ಅಂತಿಮ 11ರ ಬಳಗದಲ್ಲಿ ಸ್ಥಾನ ಪಡೆಯಲು ಇನ್ನೂ ಕಾಯಬೇಕಾಗಿದೆ. ಮುಂಬೈನಲ್ಲಿ ನಡೆದ ದಕ್ಷಿಣ ಆಫ್ರಿಕ ವಿರುದ್ಧದ ಐದನೆ ಏಕದಿನ ಪಂದ್ಯದಲ್ಲಿ ಕೊನೆಯ ಬಾರಿ ಆಡಿದ್ದರು. ಆ ಪಂದ್ಯವನ್ನು ಭಾರತ 214 ರನ್‌ಗಳ ಅಂತರದಿಂದ ಸೋತಿತ್ತು.

ರೈನಾ ರನ್ ಬರ ಎದುರಿಸುತ್ತಿದ್ದ ಕಾರಣ ಆಫ್ರಿಕ ವಿರುದ್ಧದ ಸರಣಿಯ ಬಳಿಕ ನಡೆದ ಆಸ್ಟ್ರೇಲಿಯ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿ ಹಾಗೂ ಝಿಂಬಾಬ್ವೆ ವಿರುದ್ಧದ ಪಂದ್ಯದಿಂದಲೂ ರೈನಾರನ್ನು ಕೈಬಿಡಲಾಗಿತ್ತು. ಅಮೆರಿಕದಲ್ಲಿ ನಡೆದ ವಿಂಡೀಸ್ ವಿರುದ್ಧದ 2 ಪಂದ್ಯಗಳ ಟ್ವೆಂಟಿ-20 ಸರಣಿಯಿಂದಲೂ ರೈನಾ ಸ್ಥಾನ ಪಡೆದಿರಲಿಲ್ಲ.

ರೈನಾ ಬದಲಿ ಆಟಗಾರನನ್ನು ಆಯ್ಕೆ ಮಾಡಲಾಗಿಲ್ಲ. ಅವರು ಬೇಗನೆ ಚೇತರಿಸಿಕೊಂಡು ತಂಡಕ್ಕೆ ವಾಪಸಾಗುವ ವಿಶ್ವಾಸ ನಮಗಿದೆ ಎಂದು ಬಿಸಿಸಿಐ ಸ್ಪಷ್ಟಪಡಿಸಿದೆ.

 ರೈನಾ ಮೊದಲ ಪಂದ್ಯದಲ್ಲಿ ಲಭ್ಯವಿರದೇ ಇರುವುದು ಮನ್‌ದೀಪ್ ಸಿಂಗ್‌ಗೆ ಚೊಚ್ಚಲ ಪಂದ್ಯ ಆಡಲು ಅವಕಾಶ ಮಾಡಿಕೊಟ್ಟಂತಾಗಿದೆ. ಸಿಂಗ್ ಝಿಂಬಾಬ್ವೆ ಪ್ರವಾಸದಲ್ಲಿ ಭಾರತ ತಂಡದಲ್ಲಿದ್ದರು. ಟ್ವೆಂಟಿ-20 ಸರಣಿಯಲ್ಲಿ 31, ಔಟಾಗದೆ 52 ಹಾಗೂ 4 ರನ್ ಗಳಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X