Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸುರತ್ಕಲ್: ಮನೆಗೆ ನುಗ್ಗಿ ತಂಡದಿಂದ...

ಸುರತ್ಕಲ್: ಮನೆಗೆ ನುಗ್ಗಿ ತಂಡದಿಂದ ಮಾರಕಾಸ್ತ್ರಗಳಿಂದ ಹಲ್ಲೆ

ವಾರ್ತಾಭಾರತಿವಾರ್ತಾಭಾರತಿ13 Oct 2016 11:49 PM IST
share
ಸುರತ್ಕಲ್: ಮನೆಗೆ ನುಗ್ಗಿ ತಂಡದಿಂದ ಮಾರಕಾಸ್ತ್ರಗಳಿಂದ ಹಲ್ಲೆ

ಸುರತ್ಕಲ್ , ಅ. 13: ಏಕಾಏಕಿ ಮನೆಯೊಂದಕ್ಕೆ ನುಗ್ಗಿದ ತಂಡವೊಂದು ಮನೆಮಂದಿಗೆ ಮಾರಕಾಸ್ತ್ರಗಳಿಂದ ಕಡಿದು ಪರಾರಿಯಾದ ಘಟನೆ ಸುರತ್ಕಲ್ ಸಮೀಪದ ಕಾಟಿಪಳ್ಳ ಬಳಿ ಸಂಭವಿಸಿದೆ.

ಕಾಟಿಪಳ್ಳದ ಅಬೂಬಕರ್ ಎಂಬವರ ಮನೆಗೆ ಏಕಾಏಕಿ ನುಗ್ಗಿದ ಸುಮಾರು 8 ಮಂದಿಯ ತಂಡ ಮನೆಯಲ್ಲಿದ್ದ ಆಬೂಬಕರ್, ಅವರ ಪತ್ನಿ ಸುರೈಯಾ, ನಾದಿನಿ ಸಮುನಾ ಎಂಬವರಿಗೆ ಮಾರಕಾಯುಧಗಳಿಂದ ಕಡಿದು ಗಾಯಗೊಳಿಸಿದೆ. ಗಂಭೀರ ಗಾಯಗೊಂಡಿರುವ ಮೂವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೆಲದಿನಗಳ ಹಿಂದೆ ಅಬೂಬಕರ್ ತನ್ನ ಜಮೀನೊಂದನ್ನು ಕೃಷ್ಣಾಪುರ ನಿವಾಸಿ ಮುಹಮ್ಮದ್ ಬಶೀರ್ ಎಂಬವರಿಗೆ ಮಾರಾಟ ಮಾಡಿದ್ದರು. ಈ ಸಂಬಂಧ ಎಲ್ಲಾ ವ್ಯವಹಾರಗಳು ಮುಗಿದ್ದವು. ಆದರೆ, ಬಶೀರ್ ಗೆ ಆ ಜಮೀನು ಬೇಡ ಎಂದು ಜಾಗದ ಕಾಗದ ಪತ್ರಗಳನ್ನು ಹಿಂದಿರುಗಿಸಿ ಹಣ ನೀಡುವಂತೆ ಅಬೂಬಕರ್ ಅವರನ್ನು ಪೀಡಿಸುತ್ತಿದ್ದರು ಎನ್ನಲಾಗಿದೆ.

ಆದರೆ ಏಕಾಏಕಿ ಹಣ ನೀಡಲು ಇಲ್ಲ. ಎರಡು ವಾರಗಳ ಬಳಿಕ ಹಣ ನೀಡುವುದಾಗಿ ತಿಳಿಸಿದ್ದ ಅಬೂಬಕರ್, ಅವರಿಗೆ ನೀಡಬೇಕಾಗಿದ್ದ ಹಣದ ಮೌಲ್ಯದ ಚೆಕ್ ನೀಡಿದ್ದರು. ಆದರೆ, ಚೆಕ್ ನೀಡಿದ್ದರೂ ಸಮಾಧಾನಗೊಳ್ಳದ ಬಶೀರ್ ಗುರುವಾರ ಬೆಳಗ್ಗೆ ಫೋನ್ ಮಾಡಿ, ಹಣ ವಾಪಸ್ ನೀಡದಿದ್ದರೆ ಕೈ, ಕಾಲು ಕತ್ತರಿಸುವುದಾಗಿ ಬೆದರಿಕೆ ಒಡ್ಡಿದ್ದ ಎನ್ನಲಾಗಿದೆ.

ಅಲ್ಲದೆ, ಗುರುವಾರ ರಾತ್ರಿಯ ವೇಳೆ ಏಕಾಏಕಿ ಮನೆಗೆ ನುಗ್ಗಿದ ಮನೆಯಲ್ಲಿದ್ದ ಅಬೂಬಕರ್, ಅವರ ಪತ್ನಿ ಸುರೈಯ್ಯಾ, ನಾದಿನಿ ಸಮುನಾರಿಗೆ ಕೈ ಹಾಗೂ ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ. ಜೊತೆಗೆ ಸುರೈಯ್ಯಾ ಅವರ 8 ಪವನ್ ನ ಚಿನ್ನದ ಕರಿಮಣಿ ಸರ ಮತ್ತು ಸಮುನಾ ಅವರ 3 ಪವನ್ ನ ಚಿನ್ನದ ಸರವನ್ನು ದೋಚಿದ್ದಾರೆ ಎಂದು ದೂರು ನೀಡಲಾಗಿದೆ. 

ಆರೋಪಿಗಳು ಸ್ಥಳೀಯರು ಮತ್ತು ಕೆಲವರನ್ನು ನೋಡಿ ಪರಿಚಯವಿದೆ. ಮತ್ತೊಮ್ಮೆ ನೋಡಿದರೆ ಗುರುತು ಪತ್ತೆ ಹಚ್ಚುವುದಾಗಿ ಅಬೂಬಕರ್ ತಿಳಿಸಿದ್ದಾರೆ. 

 ಈ ಸಂಬಂಧ ಸುರತ್ಕಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X