Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಜಿಸಿಸಿಯ ಹೆಚ್ಚಿನ ಯುವಕರಿಗೆ ಸರಕಾರಿ...

ಜಿಸಿಸಿಯ ಹೆಚ್ಚಿನ ಯುವಕರಿಗೆ ಸರಕಾರಿ ಕೆಲಸವೇ ಬೇಕಿದೆ !

ವಾರ್ತಾಭಾರತಿವಾರ್ತಾಭಾರತಿ15 Oct 2016 12:39 PM IST
share
ಜಿಸಿಸಿಯ ಹೆಚ್ಚಿನ ಯುವಕರಿಗೆ ಸರಕಾರಿ ಕೆಲಸವೇ ಬೇಕಿದೆ !

ಮಸ್ಕತ್, ಅಕ್ಟೋಬರ್ 15: ತಮ್ಮ ಪ್ರಜೆಗಳಿಗೆ ಖಾಸಗಿ ಕ್ಷೇತ್ರದ ಉದ್ಯೋಗಾವಕಾಶಗಳಲ್ಲಿ ಆಸಕ್ತಿ ಕುದುರಿಸುವಂತೆ ಮಾಡಲು ವಿವಿಧ ಜಿಸಿಸಿ ರಾಷ್ಟ್ರಗಳ ಸರಕಾರಗಳು ನಡೆಸಿದ ಪ್ರಯತ್ನ ಯಶಸ್ವಿಯಾಗಿಲ್ಲ ಎಂದು ವರದಿಯಾಗಿದೆ. ಗಲ್ಫ್ ಸಹಕಾರಿ ಕೌನ್ಸಿಲ್ ರಾಷ್ಟ್ರಗಳ ಹೆಚ್ಚಿನ ಯುವಕ ಯುವತಿಯರು ಖಾಸಗಿ ಕ್ಷೇತ್ರದ ಕೆಲಸಗಳ ಬಗ್ಗೆ ಆಸಕ್ತಿಯನ್ನೆ ವಹಿಸುತ್ತಿಲ್ಲ ಎಂದು ಎಂಟನೆ ಅರಬ್ ಯೂತ್ ಸರ್ವೇಯಲ್ಲಿ ತಿಳಿದು ಬಂದಿದೆ.

 ಶೇ.70ರಷ್ಟು ಮಂದಿ ಸರಕಾರಿ ಕೆಲಸ ಹುಡುಕುತ್ತಿದ್ದಾರೆಂದು ದುಬೈಯಲ್ಲಿ ನಡೆದ ಜಾಗತಿಕ ಇಸ್ಲಾಮಿಕ್ ಇಕಾನಮಿ ಸಮ್ಮೇಳನದಲ್ಲಿ ಮಂಡಿಸಲಾದ ಸಮೀಕ್ಷೆಯಲ್ಲಿ ವಿವರಿಸಲಾಗಿದೆ. ಒಟ್ಟು ಅರಬ್ ರಾಷ್ಟ್ರಗಳ ಲೆಕ್ಕತೆಗೆಯುವಾಗ ಅರ್ಧದಷ್ಟು ಅರಬ್ ಪ್ರಜೆಗಳು ಸರಕಾರಿ ಕೆಲಸಕ್ಕಾಗಿ ಕಾದು ಕುಳಿತಿದ್ದಾರೆ.ಇದು ಜಿಸಿಸಿ ರಾಷ್ಟ್ರಗಳಿಗೆ ಸೀಮಿತಗೊಳಿಸಿದಾಗ ಶೇ.70ರಷ್ಟು ಯುವಕರು ಸರಕಾರಿ ಕೆಲಸವನ್ನುಎದುರು ನೋಡುತ್ತಿದ್ದಾರೆ.

  ಈಗ ಖಾಸಗಿ ಕ್ಷೇತ್ರದಲ್ಲಿ ಕೆಲಸ ಮಾಡುವವರು ಕೂಡಾ ಅವಕಾಶ ದೊರತರೆ ಸರಕಾರಿ ಉದ್ಯೋಗಕ್ಕೆ ಸೇರಲು ಬಯಸುತ್ತಿದ್ದಾರೆ. ಶೇ.51ರಷ್ಟು ಯುವಕರನ್ನು ಹೆಚ್ಚು ಸಂಬಳ ದರ ಆಕರ್ಷಿಸುತ್ತಿದೆ. ಶೇ.35ರಷ್ಟುಮಂದಿಯನ್ನು ಸರಕಾರದ ಉದ್ಯೋಗದಲ್ಲಿ ಇರುವ ಉನ್ನತ ಆರೋಗ್ಯ ರಕ್ಷಣೆ ವ್ಯವಸ್ಥೆಯು ಆಕರ್ಷಿಸುತ್ತಿದೆ. ಶೇ.35 ಮಂದಿ ರಜೆಯಲ್ಲಿಯೂ ಸಂಬಳ ಸಿಗುವ ಸರಕಾರಿ ಉದ್ಯೋಗವನ್ನು ಇಷ್ಟಪಡುತ್ತಿದ್ದಾರೆ. ಸರಕಾರದ ಕೆಲಸದ ಅವಧಿ ಕಡಿಮೆಯಿರುವುದು ಶೇ.27ರಷ್ಟು ಮಂದಿಯನ್ನು ಆಕರ್ಷಿಸಿದೆ ಎಂದುಸಮೀಕ್ಷಾ ವರದಿತಿಳಿಸಿದೆ.

 ಶೇ.15ರಷ್ಟು ಸ್ವದೇಶಿ ಯುವಕರು ಖಾಸಗಿ ಕ್ಷೇತ್ರದ ಉದ್ಯೋಗದಲ್ಲಿ ಆಸಕ್ತಿ ತೋರಿಸುತ್ತಿದ್ದಾರೆ. ಶೆ. 14ರಷ್ಟು ಯುವಕರಿಗೆ ಅಂತಹ ಯಾವುದೇ ಆದ್ಯತೆಗಳಿಲ್ಲ ಎಂದು ಸಮೀಕ್ಷೆ ತಿಳಿಸಿದೆ.

 ಈ ಎಲ್ಲ ಪರಿಸ್ಥಿತಿಯಲ್ಲಿ ಖಾಸಗಿ ಕ್ಷೇತ್ರಕ್ಕೆ ಸ್ವದೇಶಿಗಳನ್ನು ಆಕರ್ಷಿಸಲಿಕ್ಕಾಗಿ ಜಿಸಿಸಿ ಸರಕಾರಗಳು ವಿವಿಧ ನೀತಿಗಳನ್ನು ಆವಿಷ್ಕರಿಸಿತ್ತು. ಆರು ಗಲ್ಫ್ ರಾಷ್ಟ್ರಗಳು ಮತ್ತು ಇತರ ಅರಬ್ ರಾಷ್ಟ್ರಗಳ ಹದಿನೆಂಟುಮತ್ತು 24ವರ್ಷ ವಯೋಮಾನದ 3500 ಸ್ವದೇಶಿ ಪ್ರಜೆಗಳಿಂದ ಸಂಗ್ರಹಿಸಿದ ವಿವರಗಳ ಆಧಾರದಲ್ಲಿ ಸಮೀಕ್ಷೆಯನ್ನು ತಯಾರಿಸಲಾಗಿದೆ ಎಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X