Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನ್ಯಾಯಕ್ಕಾಗಿ ಕಾಯುವಿಕೆ!...

ನ್ಯಾಯಕ್ಕಾಗಿ ಕಾಯುವಿಕೆ! ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳೆಷ್ಟು ?

ವಾರ್ತಾಭಾರತಿವಾರ್ತಾಭಾರತಿ15 Oct 2016 7:33 PM IST
share
ನ್ಯಾಯಕ್ಕಾಗಿ ಕಾಯುವಿಕೆ! ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳೆಷ್ಟು ?

ಹೊಸದಿಲ್ಲಿ, ಅ.15: ಭಾರತದ ನ್ಯಾಯಾಂಗ ವ್ಯವಸ್ಥೆಯು ಪ್ರತಿ ದಿನ ಸುಮಾರು 2,600 ಪ್ರಕರಣಗಳನ್ನು ನಿರ್ವಹಿಸುತ್ತಿದೆ. ಆದರೆ, ನೂರು ಕೋಟಿಗೂ ಹೆಚ್ಚು ಜನರಿರುವ ದೇಶವೊಂದರಲ್ಲಿ ಸೃಷ್ಟಿಯಾಗುವ ಎಲ್ಲ ಪ್ರಕರಣಗಳನ್ನು ನಿರ್ವಹಿಸಲು ಈ ವೇಗ ಸಾಕಾಗದು. 2.2 ಕೋಟಿಗೂ ಹೆಚ್ಚು ಪ್ರಕರಣಗಳು ಪ್ರಕೃತ ಜಿಲ್ಲಾ ನ್ಯಾಯಾಲಯಗಳಲ್ಲೇ ಬಾಕಿಯುಳಿದಿವೆ. ಅವುಗಳಲ್ಲಿ 75 ಲಕ್ಷ ಸಿವಿಲ್ ಪ್ರಕರಣಗಳಿವೆ. ಅವುಗಳಲ್ಲೂ 60 ಲಕ್ಷಕ್ಕೂ ಹೆಚ್ಚು ಪ್ರಕರಣಗಳು 5 ವರ್ಷಗಳಿಗೂ ಮೀರಿ ಎಳೆಯಲ್ಪಟ್ಟಿವೆಯೆಂದು ಸರಕಾರದ ಅಂಕಿ-ಅಂಶಗಳು ತಿಳಿಸುತ್ತವೆ.

ಹಲವು ನ್ಯಾಯಾಲಯಗಳು ಬಾಡಿಗೆ ಕಟ್ಟಡಗಳಲ್ಲಿ ಕಾರ್ಯ ನಿರ್ವಹಿಸುತ್ತಿವೆ. ಸ್ವಂತ ಕಟ್ಟಡಗಳನ್ನು ರಚಿಸುವ ಕುರಿತಾದ 5 ಸಾವಿರಕ್ಕೂ ಹೆಚ್ಚು ಪ್ರಸ್ತಾವಗಳು ರಾಜ್ಯ ಸರಕಾರಗಳ ಹಸಿರು ನಿಶಾನೆಗಾಗಿ ಕಾಯುತ್ತಿವೆ.

ಪ್ರತಿ 10 ಲಕ್ಷ ಜನರಿಗೆ ಸುಮಾರು 13 ನ್ಯಾಯಾಧೀಶರಿರುವ ಭಾರತದ ನ್ಯಾಯಾಂಗ ವ್ಯವಸ್ಥೆ, ಅದರ್ಶ ವ್ಯವಸ್ಥೆಯ ಹತ್ತಿರದಲ್ಲೂ ಇಲ್ಲ. ಉದಾಹರಣೆಗೆ- ಅಮೆರಿಕದಲ್ಲಿ 1980ರಷ್ಟು ಹಿಂದೆಯೇ 10 ಲಕ್ಷ ಜನರಿಗೆ 107 ನ್ಯಾಯಾಧೀಶರಿದ್ದರು. ರಾಜ್ಯವೊಂದರ ಸಾಕ್ಷರತೆ ಪ್ರಮಾಣ ಹಾಗೂ ಜಿಡಿಪಿ ಹೆಚ್ಚಿದಂತೆ, ವ್ಯಾಜ್ಯ ಹಾಗೂ ಮೊಕದ್ದಮೆಗಳ ಪ್ರಮಾಣವೂ ಹೆಚ್ಚುತ್ತದೆ. ಉದಾಹರಣೆಗೆ, ಶೇ.90ರಷ್ಟು ಸಾಕ್ಷರೆಂದು ಪ್ರಮಾಣವಿರುವ ಕೇರಳದಲ್ಲಿ ಪ್ರತಿ ವರ್ಷ, ಪ್ರತಿ 1 ಸಾವಿರ ಜನಕ್ಕೆ 28ರಂತೆ ಹೊಸ ಪ್ರಕರಣಗಳು ದಾಖಲಾಗುತ್ತಿದ್ದರೆ, ಶೇ.53ರಷ್ಟು ಸಾಕ್ಷರ ರಾಜ್ಯವಾಗಿರುವ ಜಾರ್ಖಂಡ್‌ನಲ್ಲಿ ತಲಾ 1,000 ಜನರಿಗೆ 4ರಂತೆ ಖಟ್ಲೆಗಳು ದಾಖಲಾಗುತ್ತಿವೆ.

ಕಳೆದ 3 ದಶಕಗಳಲ್ಲಿ ನ್ಯಾಯಾಧೀಶರ ಸಂಖ್ಯೆ 6 ಪಟ್ಟು ಹೆಚ್ಚಿದ್ದರೆ ಪ್ರಕರಣಗಳ ಸಂಖ್ಯೆ 12 ಪಟ್ಟು ಏರಿದೆಯೆಂದು 2012ರ ರಾಷ್ಟ್ರೀಯ ನ್ಯಾಯಾಲಯ ಪ್ರಬಂಧನ ವ್ಯವಸ್ಥೆಯ ವರದಿ ತಿಳಿಸಿದೆ. ಮುಂದಿನ 3 ದಶಕಗಳಲ್ಲಿ ಪ್ರತಿ ಸಾವಿರ ಜನರಿಗೆ ದಾಖಲಾಗುವ ಪ್ರಕರಣಗಳ ಸಂಖ್ಯೆ ಈಗಿನ 15ರಿಂದ ಸುಮಾರು 75ಕ್ಕೇರಲಿದೆಯೆಂದು ಅದು ಅಂದಾಜಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X