Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಸೌರಭ್ ಹ್ಯಾಟ್ರಿಕ್ ಫೈನಲ್

ಸೌರಭ್ ಹ್ಯಾಟ್ರಿಕ್ ಫೈನಲ್

ಚೈನೀಸ್ ತೈಪೆ ಗ್ರಾನ್‌ಪ್ರಿ ಬ್ಯಾಡ್ಮಿಂಟನ್ ಟೂರ್ನಮೆಂಟ್

ವಾರ್ತಾಭಾರತಿವಾರ್ತಾಭಾರತಿ15 Oct 2016 11:05 PM IST
share
ಸೌರಭ್ ಹ್ಯಾಟ್ರಿಕ್ ಫೈನಲ್

ತೈಪೆ ಸಿಟಿ, ಅ.15: ಭಾರತದ ಶಟ್ಲರ್ ಸೌರಭ್ ವರ್ಮ ಸತತ ಮೂರನೆ ಬಾರಿ ಚೈನೀಸ್ ತೈಪೆ ಗ್ರಾನ್‌ಪ್ರಿ ಬ್ಯಾಡ್ಮಿಂಟನ್ ಟೂರ್ನಮೆಂಟ್‌ನಲ್ಲಿ ಫೈನಲ್‌ಗೆ ಪ್ರವೇಶಿಸಿದ್ದಾರೆ.

ಇಲ್ಲಿ ಶನಿವಾರ ನಡೆದ ಪುರುಷರ ಸಿಂಗಲ್ಸ್‌ನ ಸೆಮಿ ಫೈನಲ್‌ನಲ್ಲಿ 2011ರ ನ್ಯಾಶನಲ್ ಚಾಂಪಿಯನ್ ಸೌರಭ್ ಸ್ಥಳೀಯ ಆಟಗಾರ ಸು ಜೆನ್ ಹಾವೊರನ್ನು 11-4, 11-7, 11-9 ನೇರ ಗೇಮ್‌ಗಳ ಅಂತರದಿಂದ ಮಣಿಸಿದರು.

ಸೌರಭ್ ಟೂರ್ನಿಯಲ್ಲಿ ಸತತ ಮೂರನೆ ಬಾರಿ ಫೈನಲ್‌ಗೆ ತಲುಪಿ ಗಮನ ಸೆಳೆದರು. ಬೆಲ್ಜಿಯಂ ಹಾಗೂ ಪೊಲೆಂಡ್‌ನಲ್ಲಿ ನಡೆದಿದ್ದ ಕಳೆದೆರೆಡು ಇಂಟರ್‌ನ್ಯಾಶನಲ್ ಚಾಲೆಂಜರ್‌ನಲ್ಲಿ ಸೌರಭ್ ಪ್ರಶಸ್ತಿ ಸುತ್ತಿಗೆ ತಲುಪಿದ್ದರು.

ಹಲವು ಬಾರಿ ಗಾಯದ ಸಮಸ್ಯೆಗೆ ಒಳಗಾಗಿದ್ದ ಸೌರಭ್ ಇದೀಗ ಫೈನಲ್‌ಗೆ ತಲುಪಿ ಉತ್ತಮ ಸಾಧನೆ ಮಾಡಿದ್ದು, ಪ್ರಶಸ್ತಿ ಸುತ್ತಿನಲ್ಲಿ ಮಲೇಷ್ಯಾದ ಡರೆನ್ ಲಿವ್ ಅಥವಾ ಚೈನೀಸ್ ತೈಪೆಯ ಲಿನ್ ಯೂ ಸಿಯೆನ್‌ರನ್ನು ಎದುರಿಸಲಿದ್ದಾರೆ.

ಮಧ್ಯಪ್ರದೇಶದ 23ರ ಪ್ರಾಯದ ಸೌರಭ್ ಆರಂಭದಲ್ಲಿ 2-0 ಮುನ್ನಡೆ ಸಾಧಿಸಿದ್ಛ್ದು, ಮೂರುನೇರ ಅಂಕಗಳ ಮೂಲಕ ಮೊದಲ ಗೇಮ್ಞ್‌ನ್ನು ಗೆದ್ದುಕೊಂಡರು.

ಎರಡನೆ ಗೇಮ್‌ನಲ್ಲಿ ಆರಂಭದಲ್ಲಿ 2-0 ಮುನ್ನಡೆ ಸಾಧಿಸಿದ್ದ ಸೌರಭ್ 11-7 ಅಂತರದಿಂದ ಜಯ ಸಾಧಿಸಿದರು. ಮೂರನೆ ಗೇಮ್‌ನಲ್ಲಿ ಉಭಯ ಆಟಗಾರರ ನಡುವೆ ತೀವ್ರ ಪೈಪೋಟಿ ಕಂಡುಬಂದಿತು. ಅಂತಿಮವಾಗಿ ಸೌರಭ್ 11-9 ರಿಂದ 3ನೆ ಪಂದ್ಯವನ್ನು ಜಯಿಸಿದರು.

ಸೌರಭ್ 2013ರಲ್ಲಿ ಟಾಟಾ ಓಪನ್ ಇಂಡಿಯಾ ಇಂಟರ್‌ನ್ಯಾಶನಲ್ ಚಾಲೆಂಜ್, ಇರಾನ್ ಇಂಟರ್‌ನ್ಯಾಶನಲ್ ಚಾಲೆಂಜ್ ಹಾಗೂ 2014ರಲ್ಲಿ ಆಸ್ಟ್ರಿಯನ್ ಇಂಟರ್‌ನ್ಯಾಶನಲ್ ಟೂರ್ನಿಯನ್ನು ಜಯಿಸಿದ್ದಾರೆ. 2011ರಲ್ಲಿ ಚೊಚ್ಚಲ ಬೆಹರಿನ್ ಇಂಟರ್‌ನ್ಯಾಶನಲ್ ಚಾಲೆಂಜರ್ ಜಯಿಸಿದ್ದು, ಅದೇ ವರ್ಷ ಸೈಯದ್ ಮೋದಿ ಜಿಪಿ ಟೂರ್ನಿಯಲ್ಲಿ ರನ್ನರ್-ಅಪ್‌ಗೆ ತೃಪ್ತಿಪಟ್ಟಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X